Thursday, July 16, 2026

karnataka news

ಆಗಸ್ಟ್ 11 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಸಹಧರ್ಮಿಣಿಗೆ ಆರೋಗ್ಯ ಸಮಸ್ಯೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಪ್ರವಾಸಾದಿಗಳಿಗೆ ಸಂತಸ ಸಿಗಲಿದೆ. ಧಾನ್ಯದ ವ್ಯಾಪಾರದಲ್ಲಿ ರಖಂ ವ್ಯಾಪಾರಿಗಳಿಗೆ ಒಳ್ಳೆಯ ಆದಾಯವಿದೆ. ಸಂತಸ ತಂದೀತು. ವೃಷಭ: ಆಗಾಗ ಬಂಧುಮಿತ್ರರ ಆಗಮನವಿದೆ. ಮಕ್ಕಳ ಬೇಡಿಕೆಗೆ ಮನೆಗೆ ವಾಹನ ಬರಲಿದೆ. ಮನೆಯಲ್ಲಿ ಚೋರ ಭಯವಿದೆ. ಹಳೇ ಶತ್ರುಗಳು, ದಾಯಾದಿಗಳು ದ್ವೇಷ ಸಾಧಿಸಿಯಾರು. ವಿದ್ಯಾರ್ಥಿಗಳ ವಿದ್ಯಾರ್ಜನೆಯಲ್ಲಿ ಯಶಸ್ಸು ಇದೆ. ಮಿಥುನ...

“ಕಳ್ಳ ಪೊಲೀಸ್ ಆಟ” ಠಾಣೆಯಲ್ಲಿದ್ದ ಕುಖ್ಯಾತ ಕಳ್ಳ ಮಿಂಚಿನಂತೆ ಎಸ್ಕೆಪ್, ಕರ್ತವ್ಯದಲ್ಲಿದ್ದ 6 ಮಂದಿ ಪೊಲೀಸರ ಆಮಾನತ್ತು..!

ತುಮಕೂರು : ಪೊಲೀಸರ ವಶದಲ್ಲಿದ್ದ ಖತರ್ನಾಕ್ ಸರಗಳ್ಳ ನೋರ್ವ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತುಮಕೂರು ತಾಲೂಕಿನ ಕೋರಾ ಠಾಣೆಯಲ್ಲಿ ನಡೆದಿದೆ. ಮಧುಗಿರಿ ತಾಲ್ಲೂಕು ಮಿಡಿಗೇಶಿ ಮೂಲದವನು ಕಳ್ಳನು ತುಮಕೂರಿನ ಅಂತರಸನಹಳ್ಳಿಯಲ್ಲಿ ವಾಸವಾಗಿದ್ದ ರಂಗಪ್ಪ ಅಲಿಯಾಸ್ ಪುನೀತ್ ಎಂಬಾತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಕಾಲ್ಕಿತ್ತು ನಾಪತ್ತೆಯಾಗಿರುವ ಆರೋಪಿ. https://youtu.be/cBS8l9jCyu0 ಸದರಿ ಕುಖ್ಯಾತ ಸರಗಳ್ಳನನ್ನು...

‘ಈ ಮನೆಹಾಳು ನಿರ್ಧಾರವನ್ನು ಹಿಂಪಡೆಯದಿದ್ದಲ್ಲಿ ಹೋರಾಟ ಅನಿವಾರ್ಯ’

ಆನ್‌ಲೈನ್ ಮದ್ಯಮಾರಾಟದ ಬಗ್ಗೆ ವಿರೋಧ ವ್ಯಕ್ತಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಸಾಲು ಸಾಲು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಸಂಪನ್ಮೂಲ ಸಂಗ್ರಹಣೆಯಲ್ಲಿ ಮುಗ್ಗರಿಸಿ ಬಿದ್ದಿರುವ ಅಬಕಾರಿ ಇಲಾಖೆ ಆನ್ಲೈನ್ ಮೂಲಕ 'ಮನೆ ಬಾಗಿಲಿಗೆ ಮದ್ಯ' ಪೂರೈಸುವ, ವಿಶೇಷವಾಗಿ ಗ್ರಾಮೀಣ ಭಾಗಗಳಲ್ಲಿ ಎಂಎಸ್ಐಎಲ್ ಮದ್ಯದಂಗಡಿ ತೆರೆಯುವ ಪ್ರಸ್ತಾವನೆ/ಚಿಂತನೆಯನ್ನು ಮಾಡಿದೆ. ಇದನ್ನು ಕೈಬಿಡುವಂತೆ ಒತ್ತಾಯಿಸುತ್ತೇನೆ...

‘ಮನೆ ಬಾಡಿಗೆ ಕಟ್ಟಲೂ ಕೂಡ ಶಿಕ್ಷಕರು ಪರದಾಡುವಂತಾಗಿದೆ, ಸರ್ಕಾರ ಈ ಕೂಡಲೇ ಅವರಿಗೆ ಸಹಕರಿಸಬೇಕು’

ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. https://youtu.be/cBS8l9jCyu0 ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ...

ಗೆಳತಿ ಧನಶ್ರೀ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೇಟಿಗ ಚಹಲ್..

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆದ ಮೇಲೆ ಸಿಎಂ ಯಡಿಯೂರಪ್ಪ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅಯೋಧ್ಯೆಯಲ್ಲಿ ಎರಡು ಎಕರೆ ಜಾಗ ಕೇಳಿದ್ದಾರೆ. ರಾಮಮಂದಿರ ನಿರ್ಮಾಣವಾದ ಬಳಿಕ ಅಲ್ಲಿ ಪ್ರವಾಸಕ್ಕೆ ಬರುವ ಕನ್ನಡಿಗರಿಗೆ ಉಳಿದುಕೊಳ್ಳಲು ಜಾಗ ಬೇಕಾಗಿರುವ ಕಾರಣದಿಂದ, ಸಿಎಂ ಯಡಿಯೂರಪ್ಪ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಎರಡು...

ಕಂಪ್ಯೂಟರ್ ಕ್ಲಾಸ್ ಇಡುವುದಿದ್ದರೆ ಎಷ್ಟು ಬಂಡವಾಳ ಹಾಕಬೇಕು..?

ಇಂದಿನ ಕಾಲದಲ್ಲಿ ಮಕ್ಕಳು ಶಿಕ್ಷಣದಲ್ಲಿ ಉತ್ತಮರಿಲ್ಲದಿದ್ದರೂ, ಕಂಪ್ಯೂಟರ್ ಆಪರೇಟ್ ಮಾಡೋದ್ರಲ್ಲಿ ಉತ್ತಮರಿರಬೇಕು ಅನ್ನೋದು ಕೆಲ ಪೋಷಕರ ಅಭಿಪ್ರಾಯ. ಅದಕ್ಕಾಗಿ ತಮ್ಮ ಮಕ್ಕಳನ್ನ ಕಪ್ಯೂಟರ್ ಕ್ಲಾಸ್‌ಗೆ ಸೇರಿಸುತ್ತಾರೆ. ನಿಮಗೆ ಕಂಪ್ಯೂಟರ್‌ ಬಗ್ಗೆ ಉತ್ತಮ ನಾಲೆಜ್ ಇದ್ದರೆ, ನೀವೂ ಕೂಡ ಕಂಪ್ಯೂಟರ್ ಕ್ಲಾಸ್ ಸ್ಟಾರ್ಟ್ ಮಾಡಬಹುದು. ಹಾಗಾದ್ರೆ ಕಂಪ್ಯೂಟರ್ ಕ್ಲಾಸ್ ಶುರು ಮಾಡೋಕ್ಕೆ ಕೆಲ ಐಡಿಯಾಗಳನ್ನ ನಾವು...

ಕಿರಾಣಿ ಅಂಗಡಿ ಇಡುವುದಾದರೆ ಕೆಲ ಐಡಿಯಾಗಳು ಇಲ್ಲಿದೆ ನೋಡಿ..!

ಈ ಹಿಂದೆ ಇಂದು ಮತ್ತು ಮುಂದೆಯೂ ಕೂಡ ಲಾಭದಾಯಕವಾಗಿರುವ ಉದ್ಯಮ ಅಂದ್ರೆ ಕಿರಾಣಿ ಉದ್ಯಮ. ಪ್ರತಿಯೊಬ್ಬರು ಕಿರಾಣಿ ಸ್ಟೋರ್‌ಗೆ ಹೋಗೇ ಹೋಗ್ತಾರೆ, ದಿನಸಿ ಪರ್ಚೇಸ್ ಮಾಡೇ ಮಾಡ್ತಾರೆ. ಹಾಗಾಗಿ ಕಿರಾಣಿ ಅಂಗಡಿ ಇಟ್ಟರೆ ಉತ್ತಮ ಲಾಭ ಪಡಿಯಬಹುದು. ಹಾಗಾದ್ರೆ ಬನ್ನಿ ಕಿರಾಣಿ ಅಂಗಡಿ ಉದ್ಯಮದ ಬಗ್ಗೆ ಇನ್ನಷ್ಟು ತಿಳಿಯೋಣ. ಮಾರುಕಟ್ಟೆಯಲ್ಲಿ ಅಥವಾ ಜನಜಂಗುಳಿ ಇರುವ ಪ್ರದೇಶದಲ್ಲಿ...

ಪಾಲಕ್ ಸೊಪ್ಪಿನ ಸೇವನೆಯಿಂದಾಗುವ ಲಾಭಗಳೇನು ಗೊತ್ತಾ..?

ಸೊಪ್ಪು ತರಕಾರಿಯಲ್ಲಿ ಸಿಗುವ ಔಷಧಿಯ ಗುಣಗಳು ಮತ್ತ್ಯಾವುದರಲ್ಲಿಯೂ ಸಿಗುವುದಿಲ್ಲ. ಅದರಲ್ಲೂ ಪಾಲಕ್ ಸೊಪ್ಪು ಆರೋಗ್ಯಕ್ಕೆ ತುಂಬಾನೇ ಉತ್ತಮ. ಪಾಲಕ್ ಸೊಪ್ಪಿನ ಉಪಯೋಗವೇನು ಅನ್ನೋದನ್ನ ನೋಡೋಣ. ಪಾಲಕ್‌ ಸೊಪ್ಪಿನ ಸೇವನೆಯಿಂದ ದೇಹಕ್ಕೆ ಅವಶ್ಯಕವಾಗಿರುವ ಶಕ್ತಿ ನಮಗೆ ದೊರೆಯುತ್ತದೆ. ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಿಸುವುದರಲ್ಲಿ ಪಾಲಕ್ ಸೊಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದ ಪ್ರಮಾಣ ಹೆಚ್ಚಿದಷ್ಟು ಆರೋಗ್ಯ...

ಆಗಸ್ಟ್ 9, 2020 ರಾಶಿ ಭವಿಷ್ಯ

ಮೇಷ: ಉದ್ಯೋಗಿಗಳಿಗೆ ಅವಿರತ ಕಾರ್ಯದೊತ್ತಡ ಆಗಾಗ ದೇಹಾಯಾಸಕ್ಕೆ ಕಾರಣವಾದೀತು. ಮನೆಯಲ್ಲಿ ದೇವತಾನುಗ್ರಹಕ್ಕಾಗಿ ದೇವತಾ ಕಾರ್ಯಗಳು ನೆರವೇರಲಿದೆ. ಆಕಸ್ಮಿಕ ಕಿರುಸಂಚಾರವಿದ್ದೀತು. ವೃಷಭ: ಸಾಮಾಜಿಕ ವಲಯದಲ್ಲಿ ನಯವಂಚಕರ ಬಗ್ಗೆ ಎಚ್ಚರದಿಂದಿರಿ. ನಿಮ್ಮ ಆಕಾಂಕ್ಷೆಗಳನ್ನ ಸದ್ಯದ ಮಟ್ಟಿಗೆ ನಿಯಂತ್ರಿಸಿಕೊಳ್ಳಿರಿ. ಆರೋಗ್ಯದ ಬಗ್ಗೆ ಜಾಗೃತೆ ವಹಿಸಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಮಿಥುನ: ಆಗಾಗ ಧನಾಗಮನದಿಂದ ಮನಸ್ಸಿಗೆ ಕೊಂಚ ಸಮಾಧಾನ ದೊರಕಲಿದೆ....

ಗೋಮಾತೆಗೆ ಈ ಆಹಾರ ತಿನ್ನಿಸಿದ್ದಲ್ಲಿ ನಿಮ್ಮೆಲ್ಲ ಕಷ್ಟಗಳು ಪರಿಹಾರವಾಗುತ್ತದೆ..

ದುಡ್ಡಿನ ಸಮಸ್ಯೆ ಇದ್ದಲ್ಲಿ, ಕಟ್ಟುತ್ತಿರುವ ಮನೆ ಅರ್ಧಕ್ಕೆ ನಿಂತಲ್ಲಿ, ಧನಲಾಭವಾಗಬೇಕೆಂದಲ್ಲಿ ಗೋವಿಗೆ ಒಂದು ಆಹಾರವನ್ನು ತಿನ್ನಿಸಬೇಕು. ಇದರಿಂದ, ನೀವು ಕೊಟ್ಟ ಸಾಲ ಬೇಗ ಬರುತ್ತದೆ. ನಿಮಗೆ ಧನ ಲಾಭವಾಗಿ ನೀವಂದುಕೊಂಡ ಕಾರ್ಯಸಾಧನೆಯಾಗುತ್ತದೆ. ಹಾಗಾದ್ರೆ ಯಾವುದು ಆ ಆಹಾವೆಂದು ತಿಳಿಯೋಣ. https://youtu.be/eXLF7uI3Sq0 ಮುಕ್ಕೋಟಿ ದೇವತೆಗಳೂ ನೆಲೆಸಿರುವ ಪ್ರಾಣಿ ಅಂದ್ರೆ ಅದು ಗೋಮಾತೆ. ಅಂಥ ಗೋಮಾತೆಯನ್ನ ಹಿಂದೂಗಳು ದೇವತೆಯಂತೆ ಕಾಣುತ್ತಾರೆ....
- Advertisement -spot_img

Latest News

Horoscope: ಹೆಚ್ಚು ನಾಚಿಕೆ ಉಳ್ಳ ರಾಶಿಯವರು ಇವರು

Horoscope: ಕೆಲವು ರಾಶಿಗಳು ಕೆಲವು ಸ್ವಭಾವಗಳನ್ನು ಹೊಂದಿರುತ್ತಾರೆ. ಕೆಲವರಿಗೆ ಬೇಗ ಕೋಪ ಬರುತ್ತದೆ. ಕೆಲವರು ಅಳುಬುರುಕರು. ಕೆಲವರು ಸದಾ ಕಾಲ ನಗು ನಗುತ್ತಲಿರುವವರು. ಹೀಗೆ ಕೆಲವರದ್ದು...
- Advertisement -spot_img