Monday, April 13, 2026

karnataka news

‘Mr. ಯಡಿಯೂರಪ್ಪ ನೀನು ಸರ್ಕಾರ ಬೀಳಿಸೋಕ್ಕಾಗಲ್ಲ’

ಕಲಬುರಗಿ: ಮೈತ್ರಿಯಿಂದ ಪ್ಲಸ್ ಗಿಂತ ಮೈನಸ್ ಹೆಚ್ಚಾಗ್ತಿದೆ ಅನ್ನೋ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ನಾವೇನು ನಾರಾಯಣಗೌಡನನ್ನ ಕೇಳಿಕೊಂಡು ಮೈತ್ರಿ ಮಾಡಿಕೊಂಡಿಲ್ಲ. ಅವನ ಮಾತಿಗೆಲ್ಲಾ ನಾವು ಬೆಲೆ ಕೊಡೋಕ್ಕಾಗಲ್ಲಾ ರೀ. ಹೈಕಮಾಂಡ್ ತೀರ್ಮಾನದಂತೆ ಸರ್ಕಾರ ರಚಿಸಿದ್ದೀವಿ ಅಂತ ಪ್ರತಿಕ್ರಿಯಿಸಿದ್ರು. ಇನ್ನು ಪದೇ ಪದೇ ಮೈತ್ರಿ...

‘ಡಿಕೆಶಿಗೆ ಸಹವಾಸ ದೋಷ-ಗೌಡರ ಕುಟುಂಬದಿಂದ ಕಣ್ಣೀರು ಶಿಫ್ಟ್’

ಹುಬ್ಬಳ್ಳಿ: ದೇವೇಗೌಡರ ಕುಟುಂಬದ ಕಣ್ಣೀರು ಡಿಕೆಶಿಗೆ ಶಿಫ್ಟ್ ಆಗಿದೆ. ಕುಂದಗೋಳಕ್ಕೆ ಬಂದು ಕಣ್ಣೀರು ಹಾಕ್ತಿದ್ದಾರೆ, ಸಹವಾಸ ದೋಷದಿಂದ ಡಿಕೆಶಿಗೆ ಕಣ್ಣೀರು ಬರ್ತಿದೆ ಅಂತ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ. ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ವರೂರ ಗ್ರಾಮದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನ ಗಂಟು-ಮೂಟೆ ಕಟ್ಟುವಂತೆ ಕಟ್ಟಿ ಮನೆಗೆ ಕಳುಹಿಸಬೇಕಿದೆ. ಈ...

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...

ಸರ್ಕಾರಿ ಆಂಗ್ಲ ಶಾಲೆ ಈ ವರ್ಷವೇ ಶುರು- ಇನ್ಮುಂದೆ ಹುಡುಗ್ರೆಲ್ಲಾ ಫುಲ್ ಇಂಗ್ಲೀಷ್ ಗುರು….

ಬೆಂಗಳೂರು: ಸಾಕಷ್ಟು ವಿರೋಧದ ನಡುವೆ ಇಂಗ್ಲೀಷ್ ಶಾಲೆ ಆರಂಭಿಸಲು ಚಿಂತಿಸಿದ್ದ ಸರ್ಕಾರ ಇದೀಗ ಈ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ನಡೆಸಿದೆ. ಈಗಾಗಲೇ ಶಾಲೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು ಮೇ 13ರೊಳಗೆ ಪಟ್ಟಿ ಪ್ರಕಟವಾಗೋ ಸಾಧ್ಯತೆಯಿದೆ. ಇನ್ನು ಒಂದು ಸಾವಿರ ಸರ್ಕಾರಿ ಇಂಗ್ಲೀಷ್ ಶಾಲೆಗಳನ್ನು ತೆರೆಯೋ ಉದ್ದೇಶ ಹೊಂದಿದೆ. ಇದಕ್ಕಾಗಿ ಪ್ರತಿ ತಾಲೂಕಿನಲ್ಲಿ 2 ಶಾಲೆಗಳನ್ನ ಆಯ್ಕೆ ಮಾಡಿಕೊಳ್ಳೋ ಪ್ರಕ್ರಿಯೆಯನ್ನ ಶಿಕ್ಷಣ...
- Advertisement -spot_img

Latest News

Sirsi News: ಸುನೀಲ್ ನಾಯ್ಕ VS ಶಿವರಾಮ್ ಹೆಬ್ಬಾರ್! ಪ್ರಗತಿ ಪರಿಶೀಲನಾ ಸಭೆಯಲ್ಲಿ BIG ವಾರ್!

Sirsi News: ಶಿರಸಿ: ಶಿರಸಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಶಿವರಾಮ್ ಹೆಬ್ಬಾರ್ ಬಳಿ ಎಪಿಎಂಸಿ ಮಾಜಿ ಅಧ್ಯಕ್ಷ ಸುನೀಲ ನಾಯ್ಕ್ ಹಲವು...
- Advertisement -spot_img