Thursday, July 16, 2026

karnataka news

ಆಗಸ್ಟ್ 4 , 2020ರ ರಾಶಿ ಭವಿಷ್ಯ

ಮೇಷ : ಅಧಿಕಾರದಲ್ಲಿ ಬದಲಾವಣೆ ಸಂಭವವಿದೆ. ಕೃಷಿ ಕಾರ್ಯದಲ್ಲಿ ಸಂತಸದ ದಿನಗಳಿವು. ತಾಯಿಗೆ ಸೇವಾ ಶುಶ್ರೂಷೆ. ಮಗನ ವಿದ್ಯಾಲಾಸ್ಯದಿಂದ ಅವಮಾನ ಪ್ರಸಂಗವಿದೆ. ಸಂಚಾರದಲ್ಲಿ ಜಾಗೃತೆ ಇರಲಿ. ವೃಷಭ : ಕೆಲವೊಂದು ವಿಷಯಗಳಲ್ಲಿ ನಿಮ್ಮ ನಿರ್ಧಾರವನ್ನ ಹೇಳುವ ಮುನ್ನ, ಯೋಚಿಸಿ, ಚಿಂತಿಸಿ, ಮುನ್ನಡೆಯಬೇಕಿದೆ. ಏಕಾಂತದಲ್ಲಿ ಕಾಲ ಕಳೆಯುವುದರಿಂದ ಸಿಗುವ ಸುಖ ನಿಮಗರಿವಾಗಲಿದೆ. ಮಿಥುನ : ಅವಿವಾಹಿತರು ತಮ್ಮ...

ಸಿಎಂ ಶೀಘ್ರ ಗುಣಮುಖರಾಗಲೆಂದು ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಪ್ರಾರ್ಥನೆ..!

ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ. https://youtu.be/Z9QgRaH51x8 ಈ ಬಗ್ಗೆ ಟ್ವೀಟ್ ಮಾಡಿರುವ...

ಭಾರತದಲ್ಲಿ ಚೈನಾ ರಾಖಿ ಬ್ಯಾನ್ ಮಾಡಿದ್ದಕ್ಕೆ ಅವರಿಗಾದ ನಷ್ಟವೆಷ್ಟು ಗೊತ್ತಾ..?

ಮೊದಲು ಚೈನಾ ಆ್ಯಪ್, ನಂತರ ಚೈನಾ ಪ್ರಾಡಕ್ಟ್, ನಂತರ ಚೈನಾ ಟಿವಿ, ಇದೀಗ ಚೈನಾ ರಾಖಿಯನ್ನ ಕೂಡ ಬ್ಯಾನ್ ಮಾಡಿ, ಚೈನಾಗೆ ತಕ್ಕ ಪಾಠ ಕಲಿಸಿದ್ದಾರೆ ಭಾರತೀಯರು. ಚೈನಾದ ಎಲ್ಲಾ ವಸ್ತುಗಳನ್ನ ಭಾರತದಲ್ಲಿ ಬ್ಯಾನ್ ಮಾಡಿದ್ದರ ಪರಿಣಾಮವಾಗಿ 4ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ರಕ್ಷಾ ಬಂಧನ ಭಾರತೀಯರ ಹಬ್ಬವಾದ್ರೂ ಕೂಡ ಕೆಲ ರಾಖಿಗಳು ಇಷ್ಟು ವರ್ಷ...

ಹವ್ಯಾಸವನ್ನೇ ಉದ್ಯಮವನ್ನಾಗಿಸುವುದಕ್ಕೆ ಅಮ್ಮಂದಿರಿಗಾಗಿ ಇಲ್ಲಿದೆ ಕೆಲ ಟಿಪ್ಸ್..!

ಈ ಮುಂಚೆಯೇ ನಾವು ನಿಮಗೆ ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮದ ಬಗ್ಗೆ ಎರಡು ಪಾರ್ಟ್‌ನಲ್ಲಿ ಮಾಹಿತಿ ನೀಡಿದ್ದೇವು. ಇಂದು ಅದರ ಮುಂದುವರಿದ ಭಾಗದಲ್ಲಿ ಮತ್ತಷ್ಟು ಬ್ಯುಸಿನೆಸ್ ಐಡಿಯಾಗಳನ್ನ ನೀಡಲಿದ್ದೇವೆ. ಪಿಕೋ ಫಾಲ್: ಸೀರೆ ಉಡದ ನಾರಿಯಿಲ್ಲ ಎಂಬ ಮಾತಿನಂತೆ, ಪ್ರತಿ ಹೆಣ್ಣು ಮಗಳು ಸೀರೆಯಲ್ಲಿ ಅಂದವಾಗಿ ಕಾಣಿಸ್ತಾಳೆ. ಅದರಲ್ಲೂ ಈಗ ವೆರೈಟಿ ವೆರೈಟಿ ಸೀರೆಗಳು...

ಮುಖ್ಯಮಂತ್ರಿ ಯಡಿಯೂರಪ್ಪಗೂ ತಗುಲಿದ ಕೊರೊನಾ ವೈರಸ್..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. https://youtu.be/4cStqCsAp-Y https://youtu.be/e1UuG71KznE https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ...

ಪಿಎಸ್ಐ ಆತ್ಮಹತ್ಯೆ ಪ್ರಕರಣ ನ್ಯಾಯಾಂಗ ತನಿಖೆಗೆ ಒತ್ತಾಯ

ಕರ್ನಾಟಕ ಟಿವಿ ಹಾಸನ :  ಚನ್ನರಾಪಟ್ಟಣದಲ್ಲಿ ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನ ದಂಗುಬಡಿಸಿದೆ.. ಪಿಎಸ್ ಐ ಆಯ್ಮಹತ್ಯೆಗೆ ಶರಣಾಗಲು ಯಾರು ಕಾರಣ..? ಅವರ ಮೇಲೆ ಒತ್ತಡ ಹಾಕಿದ್ಯಾರು..? ಅನ್ನುವಅನುಮಾನಗಳು ಶುರುವಾಗಿದೆ. ರಾಜಕೀಯ ವ್ಯಕ್ತಿಗಳು ಅಥವಾ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳ ಪಾತ್ರವಿರುತ್ತೆ ಅನ್ನೋದು ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ.. ಇದೀಗ ಪ್ರಕರಣ ನ್ಯಾಯಾಂಗ ತನಿಖೆಗೆ...

ಮಗುವಿನ ಫೋಟೋ ಶೇರ್ ಮಾಡಿದ ಹಾರ್ದಿಕ್: ಕೊರೊನಾದಿಂದ ಅತೀ ಹೆಚ್ಚು ಸಾವಾದ ರಾಷ್ಟ್ರಗಳಲ್ಲಿ ಭಾರತವೂ ಒಂದು..!

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರೊಂದಿಗೆ ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು...

ರೋಸ್ ವಾಟರ್ ಬಳಕೆಯಿಂದ ಸೌಂದರ್ಯ ಇಮ್ಮಡಿಗೊಳಿಸಿಕೊಳ್ಳಿ..

ನಾವು ನಮ್ಮ ಸೌಂದರ್ಯವನ್ನ ಹೆಚ್ಚಿಸಿಕೊಳ್ಳೋಕ್ಕೆ ಬಳಸೋ ವಸ್ತುಗಳಲ್ಲಿ ರೋಸ್‌ ವಾಟರ್ ಕೂಡಾ ಒಂದು. ಇವತ್ತು ನಾವು ರೋಸ್‌ ವಾಟರ್‌ನಿಂದ ತ್ವಚೆಯ ಸಮಸ್ಯೆಯನ್ನ ಹೇಗೆ ನಿವಾರಿಸಿಕೊಳ್ಳಬಹುದು ಅನ್ನೋಬಗ್ಗೆ ತಿಳಿದುಕೊಳ್ಳೋಣ. ಸ್ಪ್ರೇ ಬಾಟಲ್‌ನಲ್ಲಿ ರೋಸ್ ವಾಟರ್ ಹಾಕಿ, ದಿನಕ್ಕೆ ಎರಡರಿಂದ ಮೂರು ಬಾರಿ ರೋಸ್ ವಾಟರನ್ನ ಮುಖಕ್ಕೆ ಸ್ಪ್ರೇ ಮಾಡಿಕೊಂಡರೆ ಇನ್‌ಸ್ಟಂಟ್ ರಿಫ್ರೆಶ್‌ಮೆಂಟ್ ಸಿಗುತ್ತದೆ. https://youtu.be/wYHjFtr5Mws ಒಂದು ಸ್ಪೂನ್ ಅರಿಷಿನ...

ದೀಪ ಬೆಳಗುವಾಗ ಹಣತೆಯಲ್ಲಿ ಈ ಒಂದು ವಸ್ತು ಹಾಕಿದ್ರೆ ಅದೃಷ್ಟ ಗ್ಯಾರಂಟಿ..

ಮನೆಯಲ್ಲಿ ಖುಷಿಯ ವಾತಾವರಣವಿರಬೇಕು. ದುಡ್ಡಿನ ಸಮಸ್ಯೆ ಇರಬಾರದು, ಕಲಹವಾಗಬಾರದು ಎಂದಾದರೆ ನೀವು ದೀಪ ಹಚ್ಚು ವೇಳೆ ಆ ದೀಪದಲ್ಲಿ ಒಂದು ವಸ್ತುವನ್ನು ಹಾಕಬೇಕು. ಯಾವುದು ಆ ವಸ್ತು , ಯಾಕೆ ಆ ವಸ್ತುವನ್ನು ದೀಪ ಹಚ್ಚುವ ಸಂದರ್ಭದಲ್ಲಿ ಹಾಕಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಹಿಂದೂಗಳ ಮನೆಯಲ್ಲಿ ಪ್ರತಿದಿನ ಮುಂಜಾನೆ ಮತ್ತು ಸಂಜೆ ವೇಳೆ ದೀಪ...

ಕಲಹ, ದುಡ್ಡಿನ ಸಮಸ್ಯೆ, ಸಾಲ ಸೋಲ ಎಲ್ಲದಕ್ಕೂ ಪರಿಹಾರ ಈ ನಿಂಬೆಹಣ್ಣಿನ ದೀಪ..!

ಒಂದು ಕಡೆ ದುಡಿದ ದುಡ್ಡು ಕೈಯಲ್ಲಿ ನಿಲ್ಲುತ್ತಿಲ್ಲ. ಇನ್ನೊಂದೆಡೆ ಅಂದುಕೊಂಡ ಕೆಲಸ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮನೆಯಲ್ಲಿ ಜಗಳ. ಒಟ್ಟಿನಲ್ಲಿ ಮನಶಾಂತಿ ಅನ್ನೋದೇ ಇಲ್ಲಾ ಅನ್ನೋದು ನಿಮ್ಮ ಸಮಸ್ಯೆ ಆಗಿದ್ದರೆ ಅಂಥ ಸಮಸ್ಯೆಗೆ ಪರಿಹಾರ ಹೇಗೆ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಶುಕ್ರವಾರದ ದಿನ ಯಾವುದಾದರೂ ದೇವಿ ದೇವಸ್ಥಾನ ಅಂದ್ರೆ ದುರ್ಗಾದೇವಿ,...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img