Thursday, July 16, 2026

karnataka news

ಅಮೇರಿಕದಲ್ಲಿ ಕೋವಿಡ್‌ನಿಂದ ದಿನಕ್ಕೆ ಸಾವಿರಕ್ಕೂ ಹೆಚ್ಚು ಸಾವು..!

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಆಶಾ ಕಾರ್ಯಕರ್ತೆಯರು ಪ್ರತಿಬಟನೆ ನಡೆಸಿದರು. ಬೆಂಗಳೂರು, ಮಂಡ್ಯ, ಚಿಕ್ಕಬಳ್ಳಾಪುರ, ಹೊಸಕೋಟೆ, ದೊಡ್ಡಬಳ್ಳಾಪುರ, ನೆಲಮಂಗಲ ಸೇರಿದಂತೆ ಹಲವು ಭಾಗಗಳಿಂದ ಬಂದ ಆಶಾ ಕಾರ್ಯಕರ್ತರು ಮೌರ್ಯಸರ್ಕಲ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈಗ ನೀಡುತ್ತಿರುವ ಗೌರವ ಧನ ಸರಿಯಾಗಿ ಸಿಗುತ್ತಿಲ್ಲ. ಕೇವಲ 6 ಸಾವಿರ ರೂ ಗೌರವ ಧನ ಮಾತ್ರ ನೀಡಲಾಗ್ತಿದೆ. ಆಶಾ...

ಕೋವಿಡ್ ಬಂದು ಹೋದ ಬಳಿಕ ಮೊದಲ ಬಾರಿ ಸುಮಲತಾ ಮಾತು..!

ಕೋವಿಡ್ ಬಂದು ಹೋದ ಮೇಲೆ ಮೊದಲ ಬಾರಿ ಸೋಶಿಯಲ್ ಮೀಡಿಯಾಗೆ ಬಂದು ಮಾತನಾಡಿರುವ ಸುಮಲತಾ ಅಂಬರೀಷ್, ಕೆಲ ಸಲಹೆಗಳನ್ನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಂಬರೀಷ್ ನನಗೆ ಯಾವಾಗಲೂ ಒಂದು ಮಾತು ಹೇಳ್ತಿದ್ರು. ಕಷ್ಟ ಬಂದ್ರೆ ಅದು ಹೇಗ್ ಬಂದ್ರೂ ಯಾವಾಗ ಬಂದ್ರು ಅದನ್ನ ಧೈರ್ಯವಾಗಿ ಎದುರಿಸಿ ಹೋರಾಡ್ಬೇಕು. ಇತ್ತೀಚೆಗೆ ನನಗೂ ಒಂದು...

ಜುಲೈ 30, 2020ರ ರಾಶಿ ಭವಿಷ್ಯ

ಮೇಷ : ನಿಮ್ಮ ಕ್ರಿಯಾಶೀಲತೆಯಿಂದ ಕಾರ್ಯಕಲಾಪಗಳನ್ನು ನಡೆಸಿಕೊಂಡು ಹೋಗಬಹುದಾಗಿದೆ. ವೃತ್ತಿರಂಗದಲ್ಲಿ ಚೇತರಿಕೆಯ ದಿನಗಳಾಗಿದೆ. ಮುನ್ನಡೆ ಸಾಧ್ಯವಿದೆ. ಕೃಷಿಕರಿಗೆ ಉತ್ಸಾಹ ತಂದೀತು. ವೃಷಭ : ಧರ್ಮಕಾರ್ಯಗಳಲ್ಲಿ ಅಭಿರುಚಿ ಕಂಡೀತು. ದೈವಾನುಗ್ರಹದಿಂದ ಕಾರ್ಯಸಾಧನೆಯಾಗಿ, ಕಿಂಚಿತ್ ಸಮಾಧಾನ ತಂದೀತು. ವಿವಿಧ ರೂಪದಲ್ಲಿ ಧನಾಗಮನವು ಕಂಡುಬಂದೀತು. ಮಿಥುನ : ಹಿತಶತ್ರುಗಳ ಉಪಟಳ ಕಾರ್ಯಕ್ಷೇತ್ರದಲ್ಲಿ ಕಂಡುಬಂದೀತು. ಸಹೋದ್ಯೋಗಿಗಳ ಹೀನ ವ್ಯವಹಾರಗಳು ಅಸಮಾಧಾನ ತರಲಿದೆ....

ವರಮಹಾಲಕ್ಷ್ಮೀ ಹಬ್ಬದಂದು ಅನುಸರಿಸಬೇಕಾದ ಕ್ರಮಗಳೇನು ಗೊತ್ತಾ..?

ಶ್ರಾವಣ ಮಾಸದ ಶುಕ್ಲಪಕ್ಷ ಎರಡನೇ ಶುಕ್ರವಾರದಂದು ವರಮಹಾಲಕ್ಷ್ಮೀ ಪೂಜೆ ಮಾಡಲಾಗುತ್ತದೆ. ಇನ್ನೆರಡು ದಿನಗಳಲ್ಲೇ ಈ ಬಾರಿಯ ಶ್ರಾವಣ ಮಾಸದ ವರಮಹಾಲಕ್ಷ್ಮೀ ಪೂಜೆ ಇದೆ. ಅದಕ್ಕಾಗಿ ಪೂಜೆ ಮಾಡುವ ವೇಳೆ ಯಾವ ಕ್ರಮವನ್ನು ಅನುಸರಿಸಬೇಕು ಎಂಬುದ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ವರಮಹಾಲಕ್ಷ್ಮೀ ಪೂಜೆಯನ್ನ ಕೆಲವರು ಬ್ರಾಹ್ಮಿ ಮುಹೂರ್ತ ಅಂದ್ರೆ ಸೂರ್ಯ ಉದಯಿಸುವ ಮುನ್ನ ಮಾಡ್ತಾರೆ. ಇನ್ನು ಕೆಲವರು...

ನಿಮ್ಮ ಮಕ್ಕಳು ಉನ್ನತ ಸ್ಥಾನಕ್ಕೇರಲು ಹೀಗೆ ಮಾಡಿ..!

ಕೆಲ ಮಕ್ಕಳಿಗೆ ಓದಿನಲ್ಲಿ ಆಸಕ್ತಿ ಇರುವುದಿಲ್ಲ. ಆಟವಾಡುವುದು, ಟಿವಿ ನೋಡುವುದು, ಹರಟೆ ಹೊಡಿಯುವುದು, ಮೊಬೈಲ್‌ನಲ್ಲಿ ಆಟ ಆಡೋದು, ಈ ರೀತಿ ಟೈಮ್‌ಪಾಸ್‌ಗಳನ್ನ ಮಾಡ್ತಿರ್ತಾರೆ. ಅಂಥ ಮಕ್ಕಳು ಓದಿನಲ್ಲಿ ಗಮನ ಕೊಡಬೇಕು, ಒಳ್ಳೆಯ ಮಾರ್ಕ್ಸ್ ಪಡಿಯಬೇಕು ಅಂತಂದ್ರೆ ಏನು ಮಾಡಬೇಕು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಕಲಿಯುಗದ ಕಾಮಧೇನು, ಬೇಡಿದನ್ನ ಈಡೇರಿಸುವ, ಕರುಣಾಮಯಿ ಗುರು ರಾಘವೇಂದ್ರರನ್ನ ನೀವು...

ಜನವರಿಯಲ್ಲಿ ಹುಟ್ಟಿದವರ ಗುಣಲಕ್ಷಣ ಹೀಗಿರುತ್ತದೆ ನೋಡಿ..!

ಜನವರಿ ತಿಂಗಳಲ್ಲಿ ಹುಟ್ಟಿದವರು, ಆಕರ್ಷಕ ಮೈಕಟ್ಟು ಹೊಂದಿರುತ್ತಾರೆ. ಅಲ್ಲದೇ ಸುಂದರವಾಗಿಯೂ ಇರ್ತಾರೆ. ತಮ್ಮ ಜಾಣತನದಿಂದ ಕೆಲಸ ನಿಭಾಯಿಸುವುದರಲ್ಲಿ ಇವರು ಉತ್ತಮರಾಗಿರ್ತಾರೆ. ಇವರು ಯಾವಾಗಲೂ ಖುಷಿ ಖುಷಿಯಾಗಿರಲು ಇಷ್ಟ ಪಡ್ತಾರೆ. ಅಲ್ಲದೇ ಬಹುಬೇಗನೇ ಎಲ್ಲರೊಂದಿಗೆ ಬೆರೆಯುವ ಸ್ವಭಾವ ಇವರದ್ದಾಗಿರುತ್ತದೆ. https://youtu.be/rGXJiUZ0Qp4 ಜನವರಿಯಲ್ಲಿ ಜನಿಸಿದವರು ತಮ್ಮ ಪರಿವಾರಕ್ಕೆ ಹೆಚ್ಚು ಬೆಲೆ ಕೊಡ್ತಾರೆ. ಹಾಗೆ ಪ್ರೀತಿ ಕಾಳಜಿನೂ ತೋರಿಸ್ತಾರೆ. ಇವರು...

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್, 2819 ಮಂದಿ ಡಿಸ್ಚಾರ್ಜ್..!

ಇಂದು ರಾಜ್ಯದಲ್ಲಿ 5536 ಕೊರೋನಾ ಕೇಸ್ ಕಂಡುಬಂದಿದ್ದು, ಬೆಂಗಳೂರಿನಲ್ಲಿ 1898 ಕೇಸ್ ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಕೆಯಾಗಿದೆ. ಅಲ್ಲದೇ, 2819 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. https://youtu.be/u62jIBbRibU ರಾಜ್ಯದಲ್ಲಿ ಮಹಾಮಾರಿಗೆ ಇಂದು 102 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2055ಕ್ಕೆ ಏರಿಕೆಯಾಗಿದೆ. https://youtu.be/00nyXdfYbYg ಇಂದು...

ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಟ್ವೀಟಾಸ್ತ್ರ..!

ಇಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದ್ದಾರೆ. ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...

ಬಕ್ರೀದ್ ಆಚರಣೆ ವೇಳೆ ಪ್ರಾಣಿವಧೆ ಮಾಡುವಂತಿಲ್ಲ: ಬಿಬಿಎಂಪಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ. https://youtu.be/u62jIBbRibU ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು...

ಜುಲೈ 29, 2020ರ ರಾಶಿ ಭವಿಷ್ಯ

ಮೇಷ: ಸಮಸ್ಯೆಗಳು ತೋರಿಬಂದರೂ ತಕ್ಕ ಮಟ್ಟಿಗೆ ನಿವಾರಣೆಯಾಗಲಿದೆ. ಆರ್ಥಿಕವಾಗಿ ಹೆಚ್ಚಿನ ಜಾಗೃತೆ ವಹಿಸಬೇಕಾದಿತು. ಅನಿರೀಕ್ಷಿತ ದೂರ ಸಂಚಾರ ಒದಗಿ ಬಂದೀತು. ವಿದ್ಯಾರ್ಥಿಗಳು ಉತ್ಸಾಹ ಹೀನರಾದಾರು. ವೃಷಭ: ಶುಭ ಮಂಗಲ ಕಾರ್ಯಗಳಿಗಾಗಿ ಓಡಾಟವಿರುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ದಾಯಾದಿಗಳ ಬಗ್ಗೆ ಜಾಗೃತೆ ವಹಿಸಿರಿ. ಆಗಾಗ ಕೆಲಸ ಕಾರ್ಯಗಳಲ್ಲಿ ಅಡಚಣೆಗಳಿದ್ದರೂ ಕಾರ್ಯಸಾಧನೆಯಾಗಲಿದೆ. ಮಿಥುನ:...
- Advertisement -spot_img

Latest News

Horoscope: ಈ ರಾಶಿಯವರಿಗೆ ಸದಾ ಲಕ್ಷ್ಮೀ ಕೃಪೆ ಇರುತ್ತದೆ. ಹಣದ ಸಮಸ್ಯೆ ತೀರಾ ಅಪರೂಪ..

Horoscope: ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಕೆಲವರಿಗೆ ಹಣ ಸಮಸ್ಯೆ ಇರುವುದೇ ಇಲ್ಲ. ಎಲ್ಲಿಂದಾದರೂ ಹಣ ಬೇಗ ಸಿಕ್ಕಿಬಿಡುತ್ತದೆ. ಮಿರಾಕಲ್ ಅನ್ನುವ ರೀತಿ ಲಕ್ಷ್ಮೀ ಅವರ...
- Advertisement -spot_img