Wednesday, July 15, 2026

karnataka news

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರಾಜೀವ್ ಗಾಂಧಿ ಹತ್ಯೆ ಅಪರಾಧಿ..!

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆ ಪ್ರಕಣದ ಅಪರಾಧಿ ನಳಿನಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ನಳಿನಿ ಕಳೆದ 29 ವರ್ಷದಿಂದ ಜೈಲಿನಲ್ಲಿದ್ದು, ಮಾನಸಿಕವಾಗಿ ಕುಗ್ಗಿದ್ದು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆನ್ನಲಾಗಿದೆ. ಕೆಲ ದಿನಗಳ ಹಿಂದೆ ನಳಿನಿ ಮತ್ತು ಜೈಲಿನ ಇನ್ನೊಂದು ಖೈದಿಗೆ ಜಗಳ ನಡೆದಿದ್ದು, ಈ ಜಗಳ ತಾರಕಕ್ಕೇರಿತ್ತು. ಈ ಬಗ್ಗೆ ಇನ್ನೋರ್ವ ಖೈದಿ ಜೈಲಾಧಿಕಾರಿಗೆ ತಿಳಿಸಿದ್ದು,...

ಈ ಒಂದೇ ಒಂದು ಮಷಿನ್ ಇದ್ರೆ ಲಕ್ಷ ಲಕ್ಷ ಲಾಭ ಬರುವ ವ್ಯಾಪಾರ ಮಾಡಬಹುದು..!

ನೀವು ಒಂದೇ ಒಂದು ಮಷಿನ್ ಪರ್ಚೆಸ್ ಮಾಡಿದ್ರೆ ಸಾಕು, ಅದರಿಂದ ಲಕ್ಷ ಲಕ್ಷ ಲಾಭ ಬರುವ ವ್ಯಾಪಾರ ಮಾಡಬಹುದು. ಯಾವುದು ಆ ವ್ಯಾಪಾರ ಅಂದ್ರಾ..? ಅದೇ ಎಣ್ಣೆ ವ್ಯಾಪಾರ. ಒಂದೇ ಒಂದು ಮಷಿನ್ ಇದ್ರೆ ಶೇಂಗಾ ಎಣ್ಣೆ, ಕೊಬ್ಬರಿ ಎಣ್ಣೆ, ಸೋಯಾಬಿನ್ ಎಣ್ಣೆ, ಎಳ್ಳೆಣ್ಣೆ, ಸಾಸಿವೆ ಎಣ್ಣೆ, ಬಾದಾಮ್ ಎಣ್ಣೆ ಹೀಗೆ ಹಲವು ಥರದ...

ಜೊತೆ ಜೊತೆಯಲಿ ಧಾರಾವಾಹಿ ನಿರ್ದೇಶಕ ಆರೂರು ಜಗದೀಶ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು..!

ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರು ಪ್ರಖ್ಯಾತ ಧಾರಾವಾಹಿ ಜೊತೆ ಜೊತೆಯಲಿ ಸಿರಿಯಲ್‌ನ ನಿರ್ದೇಶಕ ಆರೂರು ಜಗದೀಶ್ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಈ ಬಗ್ಗೆ ಆರೂರು ಜಗದೀಶ್ ಪತ್ನಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದು, ನಿರ್ದೇಶಕ ಆರೂರು ಜಗದೀಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಶುಭಾಶಯಕೋರಿದವರಿಗೆ ಪ್ರತಿಕ್ರಿಯಿಸಲು ಸಾಧ್ಯವಾಗಿಲ್ಲ ಎಂದು...

ಶ್ರಾವಣ ಮಾಸದ ವಿಶೇಷತೆ ಏನು..? ಶಿವನಾಮಸ್ಮರಣೆಗೆ ಈ ತಿಂಗಳು ಶ್ರೇಷ್ಠವೇಕೆ..?

ಹಿಂದೂಗಳ ಹಬ್ಬ ಹರಿದಿನ ಶುರುವಾಗುವ ತಿಂಗಳಾದ ಶ್ರಾವಣ ಮಾಸವನ್ನ ಪವಿತ್ರ ಮಾಸವೆಂದೇ ಪರಿಗಣಿಸಲಾಗುತ್ತದೆ. ಈ ತಿಂಗಳಲ್ಲಿ ನಾಗಪಂಚಮಿ, ವರಮಹಾಲಕ್ಷ್ಮೀ ಹಬ್ಬ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಠಮಿ, ಹೀಗೆ ಸಾಲು ಸಾಲು ಹಬ್ಬಗಳು ಶುರುವಾಗುತ್ತದೆ. ಇಷ್ಟೇ ಅಲ್ಲದೇ ಶ್ರಾವಣ ಮಾಸದಲ್ಲಿ ಕೆಲ ವೃತಾಚರಣೆಗಳನ್ನ ಕೂಡ ಮಾಡಲಾಗುತ್ತದೆ. ವಿಶೇಷ ಪೂಜೆ, ಹೋಮ ಹವನ, ಜಪ-ತಪ ಮಾಡಲಾಗುತ್ತದೆ. https://youtu.be/N3o9uZqQ_a4 ಕೆಲವರು...

ಬುಟಿಕ್ಸ್ ಓಪೆನ್ ಮಾಡಬೇಕು ಅನ್ನೋ ಯೋಚನೆ ಇದೆಯಾ..? ಹಾಗಾದ್ರೆ ಇಲ್ಲಿದೆ ನೋಡಿ ಟಿಪ್ಸ್..

ಈಗೆಲ್ಲ ಜನ ಫ್ಯಾಷನೇಬಲ್ ಬಟ್ಟೆ ಹಾಕಿಕೊಳ್ಳಲು ಇಷ್ಟ ಪಡ್ತಾರೆ. ಚೂಡಿದಾರ, ಲಂಗ ದಾವಣಿ, ಸಾರಿ ಬ್ಲೌಸ್‌ನಲ್ಲಿಯೂ ವೆರೈಟಿ ವೆರೈಟಿ ಡಿಸೈನ್‌ಗಳು ಇರ್ತವೆ. ಇದರ ಜೊತೆ ಗೌನ್, ಸ್ಕರ್ಟ್, ಟಾಪ್ಸ್‌ಗಳು ಕೂಡಾ ಲಭ್ಯವಿದೆ. ಇಂತಹ ಫ್ಯಾಷನೇಬಲ್ ಡ್ರೆಸ್‌ಗಳು ಮಾರುಕಟ್ಟೆಯಲ್ಲಂತೂ ಸಿಗತ್ತೆ. ಆದ್ರೆ ಅದು ನಿಮಗೆ ಬೇಕಾಗಿರುವ ಥರ ಇರಲ್ಲಾ. ಆಗ ನೀವು ನಿಮಗೆ ಬೇಕಾದ ರೀತಿಯಲ್ಲಿ...

ಪ್ರತಿದಿನ ಹಸಿ ಮೆಣಸಿನಕಾಯಿ ತಿನ್ನೋದ್ರಿಂದ ಏನಾಗತ್ತೆ ಗೊತ್ತಾ..?

ಹಸಿಮೆಣಸು.. ಕೆಲವು ಪಲ್ಯ ಸಾರುಗಳಿಗೆ ಹಸಿಮೆಣಸು ಇಲ್ಲಾ ಅಂದ್ರೆ ಅದರ ಟೇಸ್ಟೇ ಹೊರಟು ಹೋಗತ್ತೆ. ಇನ್ನು ಬಜ್ಜಿ, ವಡಾಪಾವ್, ಮಿರ್ಚಿ ಮಂಡಕ್ಕಿನಲ್ಲಿ ಮಸಾಲೆ ಹಸಿ ಮೆಣಸು ಇರಲೇಬೇಕು. ಹೀಗೆ ಹಲವು ಆಹಾರಗಳ ರುಚಿ ಹೆಚ್ಚಿಸುವ ಹಸಿ ಮೆಣಸು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಹಸಿ ಮೆಣಸನ್ನ ಬೇಯಿಸಿ ತಿನ್ನೋ ಬದಲು ಸಲಾಡ್‌, ಮೊಸರನ್ನದಲ್ಲಿ ಬಳಸಿದರೆ ಆರೋಗ್ಯಕ್ಕೆ ಇನ್ನೂ...

ನವೆಂಬರ್‌ನಲ್ಲಿ ಹುಟ್ಟಿದವರ ಗುಣಲಕ್ಷಣಗಳು ಹೀಗಿರತ್ತೆ ನೋಡಿ..!

ನವೆಂಬರ್‌ನಲ್ಲಿ ಜನಿಸಿದವರು ಅತ್ಯಂತ ಪರೋಪಕಾರಿ ಮತ್ತು, ದಯಾಳುಗಳಾಗಿರ್ತಾರೆ. ಅಲ್ಲದೇ ಸ್ವಭಾವದಲ್ಲಿ ಸೌಮ್ಯ ಸ್ವಭಾವದವರಾಗಿರ್ತಾರೆ. ಇವರಿಗೆ ಸಹನೆ ತುಂಬಾ ಇರುತ್ತದೆ. ಆದ್ರೆ ಸ್ವಾಭಿಮಾನಕ್ಕೆ ಧಕ್ಕೆ ಬರಲು ಎಂದೂ ಬಿಡುವುದಿಲ್ಲ. ಗೆಳೆಯರ ನಡುವೆ ಜಗಳವಾದರೆ ಅದನ್ನ ಸರಿಪಡಿಸಲು ಇವರು ಮುಂದಾಗ್ತಾರೆ. ಯಾಕಂದ್ರೆ ಇವರು ಸಾಮರಸ್ಯಕ್ಕೆ ಹೆಚ್ಚು ಬೆಲೆ ನೀಡುತ್ತಾರೆ. https://youtu.be/66gSE5b_1oE ಕೊಟ್ಟ ಕೆಲಸವನ್ನು ನಿಭಾಯಿಸುವಲ್ಲಿ ಇವರು ನಿಸ್ಸೀಮರಾಗಿರುತ್ತಾರೆ. ಸಂಬಳ ಹೆಚ್ಚಿದ್ದರೂ...

ಹರಕೆ ಹೊತ್ತಮೇಲೆ ಇಂಥ ತಪ್ಪುಗಳನ್ನ ಎಂದಿಗೂ ಮಾಡಬೇಡಿ..!

ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಕಷ್ಟ ಬಂದಾಗ ದೇವರ ಮೊರೆ ಹೋಗುವುದು ಸಹಜ. ಅದರಂತೆ ದೊಡ್ಡ ಸಮಸ್ಯೆ ಏನಾದರೂ ಇದ್ದರೆ ಆ ಸಮಸ್ಯೆಯಿಂದ ನಮ್ಮನ್ನು ಪಾರು ಮಾಡು, ಸಮಸ್ಯೆ ಪರಿಹಾರವಾದ್ರೆ ನಾನು ಹೀಗೆ ಮಾಡುತ್ತೇನೆ ಹಾಗೆ ಮಾಡುತ್ತೇನೆ ಎಂದು ದೇವರಲ್ಲಿ ಹರಕೆ ಹೊರಲಾಗುತ್ತದೆ. ಹೊತ್ತ ಹರಕೆಯನ್ನ ತೀರಿಸದಿದ್ದಲ್ಲಿ ಸಂಕಷ್ಟ ಕಟ್ಟಿಟ್ಟ ಬುತ್ತಿ. ಹಾಗಾದ್ರೆ ಹೊತ್ತ...

ಬೆಂಗಳೂರಿನಲ್ಲಿ ಎಲ್ಲಿ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್ ಇದೆ ಗೊತ್ತಾ..?

ಇಡೀ ಕರ್ನಾಟಕದಲ್ಲಿ ಇರುವ ಕೊರೋನಾ ಪಾಸಿಟಿವ್ ಕೇಸ್‌ಗೆ ಸಮವಾಗಿ ಬರೀ ಬೆಂಗಳೂರಿನಲ್ಲಿ ಕೊರೊನಾ ಕೇಸ್‌ಗಳು ಹೆಚ್ಚುತ್ತಿದೆ. ಈ ಕಾರಣಕ್ಕೆ ಅರ್ಧಕ್ಕರ್ಧ ಬೆಂಗಳೂರನ್ನೇ ಸೀಲ್‌ಡೌನ್ ಮಾಡಲಾಗಿದೆ. ಅಲ್ಲದೇ ಕೆಲ ಏರಿಯಾಗಳನ್ನ ಕಂಟೈನ್‌ಮೆಂಟ್ ಝೋನ್ ಅಂತಾ ಘೋಷಿಸಲಾಗಿದೆ. ಅದರಲ್ಲೂ ಬೆಂಗಳೂರಿನ ದಕ್ಷಿಣ ವಲಯದಲ್ಲಿ ಹೆಚ್ಚು ಕಂಟೈನ್‌ಮೆಂಟ್ ಝೋನ್‌ಗಳಿದೆ. https://youtu.be/0XhlkpKn4tc ಬೆಂಗಳೂರು ದಕ್ಷಿಣ ವಲಯದಲ್ಲಿ ಇದೆ ಅತೀ ಹೆಚ್ಚು ಕಂಟೈನ್ಮೆಂಟ್ ಝೋನ್...

‘ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಬರಲಿದೆ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ’

ಬೆಂಗಳೂರು: ಹಳ್ಳಿ ಜನರ ಆರೋಗ್ಯ ತಪಾಸಣೆಗೆ ಶೀಘ್ರದಲ್ಲೇ ಕಾಂಗ್ರೆಸ್ ಆರೋಗ್ಯ ಅಭಯ ಹಸ್ತ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ, ವಿಧಾನಸಭಾ ಕ್ಷೇತ್ರ, ಬ್ಲಾಕ್ ಹಾಗೂ ಗ್ರಾಮ ಪಂಚಾಯಿತಿ ಮಟ್ಟದ ಉಸ್ತುವಾರಿಗೆ ನಿಯೋಜಿತರಾಗಿರುವ ಪ್ರತಿನಿಧಿಗಳೊಂದಿಗೆ ಜತೆ ಚರ್ಚೆ ನಡೆಸಿದ ಡಿ.ಕೆ ಶಿವಕುಮಾರ್...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img