Wednesday, July 15, 2026

karnataka news

ಮ್ಯಾಂಗೋ ಮಟ್ಕಾ ಕುಲ್ಫಿ ರೆಸಿಪಿ

ನಾವಿವತ್ತು ಮ್ಯಾಂಗೋ ಮಟ್ಕಾ ಕುಲ್ಫಿ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ . ಇದಕ್ಕೆ ಬೇಕಾದ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. https://youtu.be/8Cjm9s0Btgk ಬೇಕಾಗುವ ಸಾಮಗ್ರಿ: 3/4 ಕಪ್‌ ಮಾವಿನ ಹಣ್ಣಿನ ಹೋಳುಗಳು, ಅರ್ಧ ಕಪ್ ಹಾಲು, ಅರ್ಧ ಕಪ್ ಕ್ರೀಮ್, ಅರ್ಧ ಕಪ್ ಕಂಡೆನ್ಸ್ ಮಿಲ್ಕ್, ಚಿಟಿಕೆ ಏಲಕ್ಕಿ ಪುಡಿ, 5-6 ಎಸಳು ಕೇಸರಿ ದಳ ನೆನೆಸಿದ...

ಜುಲೈ 14, 2020ರ ರಾಶಿಭವಿಷ್ಯ

ಮೇಷ: ಹೊಸ ಸಾಮಗ್ರಿಗಳು ಮನೆಗೆ ಬಂದಾವು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಅನಗತ್ಯವಾದೀತು. ಕೃಷಿಕರಿಗೆ ತಮ್ಮ ಪರಿಶ್ರಮದ ಬೆಲೆ ಸಿಗಲಿದೆ. ದಿನಾಂತ್ಯ ಕೊಂಚ ಪರಿಶ್ರಮವಿದೆ. ವೃಷಭ: ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಶುಭಮಂಗಲ ಕಾರ್ಯಗಳಿಗೆ ಅಡಚಣೆಗಳು ತೋರಿಬಂದರೂ ಹಿರಿಯರ ಸಹಕಾರದಿಂದ ಕಾರ್ಯಸಾಧನೆಯಾದೀತು. ಮಿಥುನ: ವೃತ್ತಿರಂಗದಲ್ಲಿ ದುಡುಕಿನ ನಿರ್ಧಾರಗಳು ಸಮಸ್ಯೆಗೆ...

ಬೇಕರಿ ಉದ್ಯಮ ಶುರು ಮಾಡಬೇಕೆಂದಿದ್ದಿರೇ..? ಹಾಗಾದ್ರೆ ನಿಮಗಾಗಿ ಕೆಲ ಟಿಪ್ಸ್ ಇಲ್ಲಿದೆ ನೋಡಿ..!

ಕೇಕ್.. ಹಲವರ ಫೇವರಿಟ್ ತಿಂಡಿ. ಬರ್ತ್‌ ಡೇ, ಎಂಗೇಜ್‌ಮೆಂಟ್, ಮದುವೆ ಹೀಗೆ ಹಲವು ಕಾರ್ಯಕ್ರಮಗಳನ್ನು ಸೆಲೆಬ್ರೇಟ್ ಮಾಡುವಾಗ ಕೇಕ್ ಕಟ್ ಮಾಡಿಸಿ, ಎಂಜಾಯ್ ಮಾಡ್ತಾರೆ. ಇಂಥ ಟೇಸ್ಟಿ, ಡಿಲಿಶಿಯಸ್ ಕೇಕ್ ಮಾಡೋದ್ರಲ್ಲಿ ನೀವು ನಿಪುಣರಾ..? ನಿಮ್ಮಲ್ಲಿರುವ ಕೇಕ್ ಮೇಕರ್‌ನಾ ಹೊರತರೋಕ್ಕೆ ನೀವು ಬೇಕರಿ ಓಪೆನ್ ಮಾಡೋಕ್ಕೆ ಯೋಚನೆ ಮಾಡ್ತಿದ್ದೀರಾ..? ಹಾಗಾದ್ರೆ ನಾವಿವತ್ತು ನಿಮಗೆ ಉಪಯೋಗವಾಗುವ...

ನೇಣು ಬಿಗಿದ ಸ್ಥಿತಿಯಲ್ಲಿ ಶಾಸಕನ ದೇಹ ಪತ್ತೆ: ಇದು ಆತ್ಮಹತ್ಯೆ ಅಲ್ಲ ಕೊಲೆ ಅಂದ್ರು ಸ್ಥಳೀಯರು..!

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ದೇವೇಂದ್ರನಾಥ್ ರಾಯ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗ್ರಾಮಸ್ಥರು ಈ ಘಟನೆಯನ್ನ ಕೊಲೆ ಎಂದು ಆರೋಪಿಸಿದ್ದಾರೆ. ಹೇಮ್ಟಾಬಾದ್‌ನ ಬಿಜೆಪಿ ಶಾಸಕರಾಗಿರುವ ದೇಬೇಂದ್ರನಾಥ್ ಉತ್ತರ ದೀನಜ್‌ಪುರದ ಬಿಂದಾಲ್ ಬಳಿ ಇರುವ ಗ್ರಾಮದಸ್ವಗ್ರಹದಲ್ಲಿ ನೇಣು ಬಿಗಿದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಇದನ್ನ ನೋಡಿದ ಗ್ರಾಮಸ್ಥರು ಇದು ಆತ್ಮಹತ್ಯೆ ಅಲ್ಲ, ಇವರನ್ನು ಕೊಲೆ ಮಾಡಿ...

ಬಂಗಾರ ಯಾವ ದಿನ ಯಾವ ಘಳಿಗೆಯಲ್ಲಿ ಕೊಂಡುಕೊಳ್ಳಬೇಕು ಗೊತ್ತಾ..?

ಬಂಗಾರ.. ಭಾರತದಲ್ಲಿ ಅದರಲ್ಲೂ ಹಿಂದೂಧರ್ಮದಲ್ಲಿ ಇದು ಬರೀ ಲೋಹವಲ್ಲ. ಬದಲಾಗಿ ಲಕ್ಷ್ಮೀ ದೇವಿಯ ಸ್ವರೂಪ. ಹಬ್ಬ ಹರಿದಿನಗಳಲ್ಲಿ ನಾವು ಚಿನ್ನವನ್ನ ದೇವಿಗೆ ಹಾಕಿ ಪೂಜೆ ಮಾಡುತ್ತೇವೆ. ಚಿನ್ನ ತರುವಾಗಲೂ ಸಮಯ ಮುಹೂರ್ತ ನೋಡಿ ತರುವುದು ವಾಡಿಕೆ. ಅದರಲ್ಲೂ ಅಕ್ಷಯ ತೃತೀಯದಂದು ಚಿನ್ನ ಬೆಳ್ಳಿ ತರುವುದರಿಂದ ಮನೆಯಲ್ಲಿ ಐಶ್ವರ್ಯ ವೃದ್ಧಿಯಾಗುತ್ತದೆ ಎಂದು ಹೇಳಲಾಗಿದೆ. ಆದ್ರೆ...

ಧನು ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ಧನು ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ಧನುರಾಶಿಯ ಅಧಿಪತಿ ಗುರುವಾಗಿದ್ದು, ಸ್ವಭಾವದಲ್ಲಿ ಮೃದುವಾಗಿದ್ದರೂ, ಯಾರಿಗೂ ಹೆದರುವ ಜಾಯಮಾನ ಇವರದ್ದಲ್ಲ. ನೋಡಲು ಸುಂದರವಾಗಿ ಕಾಣುವ ಇವರು, ವಯಸ್ಸಿನಲ್ಲಿ ತಮಗಿಂತ ಹಿರಿಯರಂತೆ ಕಾಣುತ್ತಾರೆ. ಎಂದಿಗೂ ತಪ್ಪು ದಾರಿ ತುಳಿಯಲು ಬಯಸದ ಇವರು, ಯಾವುದೇ ಕೆಲಸ ಮಾಡುವಾಗ ಹಲವು ಬಾರಿ ಯೋಚಿಸಿ ಕೆಲಸಕ್ಕೆ ಕೈ ಹಾಕುತ್ತಾರೆ. https://youtu.be/66gSE5b_1oE ಎಲ್ಲರಿಗೂ...

ಮಕ್ಕಳನ್ನು ಬೈಯ್ಯುವ ಮೊದಲು ಇದನ್ನು ಅರಿತುಕೊಳ್ಳಿ..!

ತಮ್ಮ ಮಕ್ಕಳು ಚೆನ್ನಾಗಿ ಓದಬೇಕು, ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು. ಜೀವನದಲ್ಲಿ ಅಭಿವೃದ್ಧಿ ಕಂಡು ತಮಗೆ ಹೆಮ್ಮೆ ತರಬೇಕು ಎಂಬುದು ಎಲ್ಲ ತಂದೆ ತಾಯಂದಿರ ಕನಸು. ಆದ್ರೆ ನಿಮ್ಮ ಒಂದು ಚಿಕ್ಕ ತಪ್ಪು ನಿಮ್ಮ ಈ ಆಸೆ ಮತ್ತು ಮಕ್ಕಳ ಭವಿಷ್ಯವವನ್ನೇ ಹಾಳು ಮಾಡಿಬಿಡುತ್ತದೆ. ಮಕ್ಕಳು ಹೇಳಿದ ಮಾತನ್ನು ಕೇಳದಿದ್ದಾಗ, ಹಠ ಮಾಡಿದಾಗ ಅಫ್ಪ...

ಶುಕ್ರವಾರದಂದು ಈ ಕೆಲಸ ಮಾಡಲೇಬೇಡಿ..!

ಶುಕ್ರವಾರ ಅಂದರೆ ಲಕ್ಷ್ಮೀದೇವಿಯ ದಿನ. ಈ ದಿನ ಲಕ್ಷ್ಮೀಯ ಪೂಜೆಯನ್ನ ಭಕ್ತಿಯಿಂದ ಮಾಡಿದ್ರೆ, ಆಕೆ ಒಲಿಯುತ್ತಾಳೆ ಎಂಬ ನಂಬಿಕೆ ಇದೆ. ಅಲ್ಲದೇ ಅಂದು ಲಕ್ಷ್ಮೀ ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಧಾನ್ಯ ಹೆಚ್ಚುತ್ತದೆ ಎಂಬ ನಂಬಿಕೆ ಇದೆ. ಆದ್ದರಿಂದ ಈ ದಿನ ಕೆಲ ತಪ್ಪುಗಳನ್ನ ಮಾಡಬಾರದು. ಶುಕ್ರವಾರದಂದು ಮನೆಯಲ್ಲಿ ಬೇಳೆ ಕಾಳುಗಳು, ಅಕ್ಕಿ, ಅರಿಷಿನ...

ಕೊರೊನಾ ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರದ ನಿರ್ಧಾರ: ಒಂದು ವಾರ ಬೆಂಗಳೂರು ಲಾಕ್‌ಡೌನ್..!

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಇಡೀ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,798 ಮತ್ತು ಕರ್ನಾಟಕದಲ್ಲಿ 1,533 ಇದೆ. ಹೀಗಾಗಿ ಸೋಂಕಿತರ ಸಂಖ್ಯೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಮಂಗಳವಾರದಿಂದ ಒಂದು ವಾರಗಳ ಕಾಲ ಬೆಂಗಳೂರನ್ನ ಲಾಕ್‌ಡೌನ್ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ...

ಹೆಣ್ಣು ಮಕ್ಕಳು ಈ ತಪ್ಪುಗಳನ್ನ ಮಾಡಲೇಬಾರದು..!

ನಮ್ಮ ಜೀವನದಲ್ಲಿ ನಡೆಯುವ ಕೆಲ ಘಟನೆಗಳಿಗೆ, ನಮ್ಮ ಸುಖ ದುಃಖಗಳಿಗೆ ನಾವೇ ಕಾರಣರಾಗಿರ್ತೀವಿ. ಆದ್ರೆ ಹಾಗಾಗಲು ನಮ್ಮ ಕಡೆಯಿಂದ ನಡೆಯುತ್ತಿರುವ ತಪ್ಪಾದ್ರೂ ಏನೂ ಅನ್ನೋದು ನಮಗೇ ಗೊತ್ತಾಗೋದೇ ಇಲ್ಲ. ಅದರಲ್ಲೂ ಮಹಿಳೆಯರು ಕೆಲ ತಪ್ಪುಗಳನ್ನ ತಮಗೇ ಗೊತ್ತಿಲ್ಲದೇ ಮಾಡುತ್ತಾರೆ. ಹಾಗೆ ಮಾಡೋದ್ರಿಂದ ಮನೆಗೆ ಮನೆ ಜನರಿಗೆ ಕೆಡಕಾಗುವ ಸಾಧ್ಯತೆ ಇದೆ. ಹಾಗಾದ್ರೆ ಯಾವುದು ಆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img