Wednesday, July 15, 2026

karnataka news

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ಯಲಹಂಕ ಆಸ್ಪತ್ರೆ ಸೀಲ್‌ಡೌನ್..!

ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತ ಹೋಗುತ್ತಿದೆ. ಅದರಲ್ಲೂ ಇಡೀ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸಾವಿರ ದಾಟಿದ್ರೆ, ಬರೀ ಬೆಂಗಳೂರಿನಲ್ಲೇ ಒಂದು ದಿನಕ್ಕೆ 800ಕ್ಕೂ ಹೆಚ್ಚು ಜನ ಕೊರೊನಾ ಸೋಂಕಿಗೆ ಒಳಗಾಗುತ್ತಿದ್ದಾರೆ. https://youtu.be/3zQC_FtZVFc ಇನ್ನು ಯಲಹಂಕದಲ್ಲೂ ಕೂಡ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, 2 ದಿನಗಳ ಕಾಲ ಯಲಹಂಕ ಸರ್ಕಾರಿ ಆಸ್ಪತ್ರೆ...

ಅಕ್ಟೋಬರ್‌ನಲ್ಲಿ ಹುಟ್ಟಿದವರ ಗುಣಸ್ವಭಾವ ಹೀಗಿರುತ್ತದೆ ನೋಡಿ..!

ಇವತ್ತು ನಾವು ಅಕ್ಟೋಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಅನ್ನೋದನ್ನ ನೋಡೋಣ ಬನ್ನಿ.. ಅಕ್ಟೋಬರ್‌ನಲ್ಲಿ ಹುಟ್ಟಿದ ಬಹುತೇಕರು ಬಿಂದಾಸ್ ಪ್ರವೃತ್ತಿಯವರಾಗಿರ್ತಾರೆ. ಲೈಫ್ ಎಂಜಾಯ್ ಮಾಡ್ಬೇಕು, ಚಂದವಾಗಿ ರೆಡಿಯಾಗ್ಬೇಕು ಅನ್ನೋ ಮನಸ್ಥಿತಿಯುಳ್ಳವರಾಗಿರ್ತಾರೆ. https://youtu.be/9vKc-4BtXgw ಒಳ್ಳೆಯ ಪರ್ಸ್ನಾಲಿಟಿ ಮೆಂಟೇನ್ ಮಾಡುವ ಇವರು, ಆಕರ್ಷಕ ಮೈಕಟ್ಟು, ಮುಖಚರ್ಯೆ ಹೊಂದಿರುತ್ತಾರೆ. ದೊಡ್ಡದಾದ ಮಿತ್ರ ಬಳಗ ಹೊಂದಿದ ಇವರಿಗೆ ಸುತ್ತಾಡೋದು ಅಂದ್ರೆ ತುಂಬಾ ಇಷ್ಟವಾಗಿರತ್ತೆ. ಮನೆಯಲ್ಲಿ ಮನಸ್ಸಲ್ಲಿ...

ಬಾಲಿವುಡ್‌ನ ಫೇಮಸ್ ಕೋರಿಯೋಗ್ರಾಫರ್ ಸರೋಜ್ ಖಾನ್ ನಿಧನ..!

ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್‌ನ ಫೇಮಸ್ ಕೋರಿಯೋಗ್ರಾಫರ್ ಸರೋಜ್ ಖಾನ್(71) ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಸರೋಜ್ ಖಾನ್‌ರನ್ನ ಬಾಂದ್ರಾದ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸರೋಜ್ ಖಾನ್ ಇಂದು ಸಾವನ್ನಪ್ಪಿದ್ದಾರೆ. https://youtu.be/3zQC_FtZVFc ಉಸಿರಾಟದ ಸಮಸ್ಯೆ ಇದ್ದ ಕಾರಣ ಸರೋಜ್ ಖಾನ್‌ರನ್ನು ಕೊರೊನಾ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದ್ರೆ ಕೊರೊನಾ ನೆಗೆಟಿವ್...

ರವಿವಾರ ತುಳಸಿ ತಿನ್ನಬಾರದು, ಎಲೆ ಕೀಳಬಾರದು ಏಕೆ ಗೊತ್ತಾ..?

ನಾವಿವತ್ತು ರವಿವಾರ ತುಳಸಿ ಏಕೆ ತಿನ್ನಬಾರದು, ತುಳಸಿ ಎಲೆ ಏಕೆ ಕೀಳಬಾರದು ಮತ್ತು ಮುಸ್ಸಂಜೆ ಬಳಿಕ ತುಳಸಿ ಗಿಡ ಯಾಕೆ ಮುಟ್ಟಬಾರದು ಅನ್ನೋದರ ಬಗ್ಗೆ ತಿಳಿಯೋಣ ಬನ್ನಿ. ಅಜ್ಜಿ ಅಥವಾ ಅಮ್ಮ ಅಥವಾ ಮನೆಯ ಹಿರಿಯರು ರವಿವಾರದಂದು ತುಳಸಿ ತಿನ್ನಬಾರದು, ತುಲಸಿ ಗಿಡ ಮುಟ್ಟಬಾರದು ಎಂದು ಹೇಳಿರುವುದನ್ನ ಕೇಳಿದ್ದೀರಿ. ಏಕೆ ಎಂದು ಮರುಪ್ರಶ್ನಿಸಿದಾಗ ಅದು ಪದ್ಧತಿ...

ನಾರ್ತ್ ಸ್ಟೈಲ್ ಬೋಂಡಾ ರೆಸಿಪಿ

ಇವತ್ತು ನಾವು ನಾರ್ತ್ ಸ್ಟೈಲ್ ಬೋಂಡಾ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. ಬೋಂಡ ತಯಾರಿಸಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. 3ರಿಂದ 4 ಬೇಯಿಸಿ ಸಿಪ್ಪೆ ತೆಗೆದ ಆಲೂಗಡ್ಡೆ, 2ರಿಂದ 3 ಸ್ಪೂನ್ ಎಣ್ಣೆ, ಒಂದು ಸ್ಪೂನ್ ಜೀರಿಗೆ, ಚಿಟಿಕೆ ಸೋಂಪು, 4ರಿಂದ 5 ಎಸಳು ಕರಿಬೇವು, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಕೊಂಚ...

ಸಂದರ್ಶನದ ಫೋಟೋ ಹಾಕಿ ಡೈರೆಕ್ಟರ್ ಪ್ರಶಾಂತ್ ನೀಲ್ ಹೇಳಿದ್ದೇನು..?

ಕೆಜಿಎಫ್ ಚಿತ್ರದ ಮೂಲಕ ಕನ್ನಡ ಸಿನಿಇಂಡಸ್ಟ್ರಿಯನ್ನ ರಿಚ್ ಲೆವಲ್‌ನಲ್ಲಿ ಇಡೀ ವಿಶ್ವಕ್ಕೇ ಪರಿಚಯಿಸಿದ ಡೈರೆಕ್ಟರ್ ಪ್ರಶಾಂತ್ ನೀಲ್, ಕೆಜಿಎಫ್ ಸಿಕ್ವೇಲ್ ರಿಲೀಸ್‌ಗೂ ರೆಡಿಯಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಂದಾಜು ಮಾಡಿದ್ದರ ಪ್ರಕಾರ ಕೊರೊನಾ ಇಲ್ಲದಿದ್ದರೆ ಇಷ್ಟೊತ್ತಿಗೆ ಕೆಜಿಎಫ್ ಸಿಕ್ವೇಲ್ ರಿಲೀಸ್ ಆಗಿ ಭರ್ಜರಿ ರೆಸ್ಪಾನ್ಸ್ ಗಿಟ್ಟಿಸಿಕೊಂಡಿರ್ತಿತ್ತು. ಆದ್ರೆ ಕೊರೊನಾ ಮಹಾಮಾರಿಯಿಂದ ಲೆಕ್ಕಾಚಾರವೆಲ್ಲ ಮೇಲೆ ಕೆಳಗಾಯಿತು....

ಆಗಸ್ಟ್‌ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ..!

ಆಗಸ್ಟ್‌ನಲ್ಲಿ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬುದನ್ನ ನೋಡೋಣ ಬನ್ನಿ.. ಅನವಶ್ಯಕವಾಗಿ ಮಾತನಾಡದ ಇವರು ಸದಾಕಾಲ ಮೌನವಾಗಿರಲು, ಶಾಂತವಾದ ಜಾಗದಲ್ಲಿರಲು ಬಯಸುತ್ತಾರೆ. ಅಲ್ಲದೇ, ತಾನು ತನ್ನ ಕೆಲಸವೆಂಬಂತಿರುತ್ತಾರೆ. ಯಾವುದಾದರೂ ರಾಜಿ- ಪಂಚಾಯ್ತಿಯಂತಹ ಕೆಲಸವಿದ್ದಲ್ಲಿ ಆಗಸ್ಟ್ ತಿಂಗಳಲ್ಲಿ ಹುಟ್ಟಿದವರು ಆ ಕೆಲಸವನ್ನ ಸುಲಭವಾಗಿ ನಿಭಾಯಿಸುತ್ತಾರೆ. https://youtu.be/RLfFAwwdOfY ಆಗಸ್ಟ್‌ನಲ್ಲಿ ಹುಟ್ಟಿದವರು ತಮ್ಮ ದುಃಖವನ್ನ ಯಾರಲ್ಲಿಯೂ ಹೇಳಿಕೊಳ್ಳಲು ಇಚ್ಛಿಸುವುದಿಲ್ಲ. ಗೆಳೆತನಕ್ಕೆ ಹೆಚ್ಚಿನ ಬೆಲೆ...

ಮಹಾರಾಷ್ಟ್ರದ ಸ್ಪೆಶಲ್ ಖಾದ್ಯವನ್ನ ನೀವೂ ಒಮ್ಮೆ ಟ್ರೈ ಮಾಡಿ..

ಮಹಾರಾಷ್ಟ್ರದ ಪ್ರಖ್ಯಾತ ಖಾದ್ಯಗಳಲ್ಲಿ ಮಿಸಳ್ ಪಾವ್ ತುಂಬಾನೇ ಫೇಮಸ್ ತಿಂಡಿ. ಮಹಾರಾಷ್ಟ್ರದಲ್ಲಿ ಕೆಲವರು ಬೆಳಗ್ಗಿನ ತಿಂಡಿಗೆ ಮಿಸಳ ಪಾವ್ ಮಾಡ್ತಾರೆ. ಬನ್ ಜೊತೆ ಸವಿಯೋ ಈ ಖಾದ್ಯ ರುಚಿಕರವಾಗಿರುತ್ತದೆ. ಹಾಗಾದ್ರೆ ಬನ್ನಿ ಈ ತಿಂಡಿ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು ಅನ್ನೋದನ್ನ ನೋಡೋಣ. ಬೇಕಾಗುವ ಸಾಮಗ್ರಿ: 2 ಪಾವ್, 2 ಈರುಳ್ಳಿ, ಒಂದು ಟೊಮೇಟೊ, ಒಂದು...

ಜುಲೈ 3, 2020ರ ರಾಶಿ ಭವಿಷ್ಯ..

ಮೇಷ: ಕಾಲಮಿತಿಯಲ್ಲಿ ಕಾರ್ಯಪೂರೈಸಬೇಕಾದ ಒತ್ತಡ ತೋರಿ ಬರಲಿದೆ. ಕುಟುಂಬಸ್ಥರ ಹಿತಾಸಕ್ತಿಯನ್ನ ನೋಡಿಕೊಳ್ಳಿರಿ. ವೃತ್ತಿರಂಗದಲ್ಲಿ ಸ್ಪರ್ಧಾತ್ಮಕ ಪೈಪೋಟಿ ಇರುತ್ತದೆ. ಆರ್ಥಿಕ ಸುಧಾರಣೆ ಹಂತ ಹಂತವಾಗಿ ಕಂಡುಬಂದೀತು. ವೃಷಭ: ದೂರವಾಗಿದ್ದ ಆಪ್ತರೊಂದಿಗೆ ಸೇರಿಕೊಳ್ಳುವ ಸಂಭ್ರಮ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಹೊಸ ಅವಕಾಶ ಒದಗಿಬರಲಿದೆ. ಇದನ್ನ ಸದುಪಯೋಗಪಡಿಸಿಕೊಳ್ಳಿ. ಆರೋಗ್ಯದಲ್ಲಿ ಹೆಚ್ಚಿನ ಗಮನ ಹರಿಸುವುದು ಅಗತ್ಯ. ಮಿಥುನ : ವಿದ್ಯಾರ್ಥಿಗಳು ನಿರುತ್ಸಾಹವನ್ನು ಹೊಂದಲಿದ್ದಾರೆ. ಬಂಧುಗಳಿಂದ...

ಕನ್ನಡದ ಪ್ರಖ್ಯಾತ ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ನಿಧನ..

ಕಿಡ್ನಿ ಮತ್ತು ಅಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ದ ಮಿಮಿಕ್ರಿ ರಾಜಗೋಪಾಲ್(69) ನಿನ್ನೆ ರಾತ್ರಿ ಒಂದು ಗಂಟೆಗೆ, ಬೆಂಗಳೂರಿನ ಕೆಂಗೇರಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ವೇದಿಕೆಯಲ್ಲಿ ಇವರು ಮಿಮಿಕ್ರಿ ಮಾಡುತ್ತಿದ್ದರಿಂದ ಇವರಿಗೆ ಮಿಮಿಕ್ರಿ ರಾಜಗೋಪಾಲ್ ಎಂಬ ಹೆಸರು ಬಂದಿತ್ತು. ಇಷ್ಟೇ ಅಲ್ಲದೇ ಇವರು ಕನ್ನಡದಲ್ಲಿ 600ಕ್ಕೂ ಹೆಚ್ಚು ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. https://youtu.be/YagvfaAfT40 ಕನ್ನಡದಲ್ಲಿ ಪ್ರಖ್ಯಾತ ನಟರೊಂದಿಗೆ ತೆರೆ ಹಂಚಿಕೊಂಡಿದ್ದ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img