Tuesday, July 14, 2026

karnataka news

ರೈತರು ವಿಮಾ ಪ್ರಸ್ತಾವನೆ ಸಲ್ಲಿಸಲು ಜುಲೈ15 ಕೊನೆಯ ದಿನ..!

ಮಂಡ್ಯ: ಜೂ.16 2020ರ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲು ಮಂಜೂರಾತಿ ನೀಡಲಾಗಿದೆ. ಇವುಗಳಲ್ಲಿ ತಾಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಿ ಅನುಷ್ಠಾನಗೊಳಿಸಲು ಮಂಜೂರಾತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ನೀರಾವರಿ ಬೆಳೆಗೆ...

ಮದುವೆಗೆ ರೆಡಿಯಾದ ನಟಿ ಶುಭಪುಂಜಾ..!

ಅಂತೂ ಇಂತೂ ಹಲವು ಗಾಳಿ ಸುದ್ದಿಗಳಿಗೆಲ್ಲ ಬ್ರೇಕ್ ಹಾಕಿ ನಟಿ ಶುಭಪುಂಜಾ ಮದುವೆಗೆ ರೆಡಿಯಾಗಿದ್ದು, ಮಂಗಳೂರು ಮೂಲದ ಸುಮಂತ್‌ರನ್ನ ವಿವಾಹವಾಗಲಿದ್ದಾರೆ. ಗ್ಯಾಸ್ ಏಜೆನ್ಸಿ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡುತ್ತಿರುವ ಸುಮಂತ್, ಜಯಕರ್ನಾಟಕ ಸಂಘಟನೆಯ ಬೆಂಗಳೂರು ಸೌತ್ ವಿಂಗ್​ ಪ್ರೆಸಿಡೆಂಟ್ ಆಗಿದ್ದಾರೆ. ಇನ್ನು ಮಗಳ ಮದುವೆಗೆ ಕಾತರರಾಗಿದ್ದ ಶುಭಪುಂಜಾ ತಾಯಿ ಶುಭ ಮತ್ತು ಸುಮಂತ್ ಪ್ರೀತಿಗೆ ಒಪ್ಪಿಗೆ...

ನುಗ್ಗೇಕಾಯಿ ಸೇವನೆಯ 10 ಲಾಭಗಳು

ನುಗ್ಗೇಕಾಯಿ ಸಾರು ಅಂದ್ರೆ ಹಲವರಿಗೆ ಫೇವರಿಟ್ ಫುಡ್. ನುಗ್ಗೆ ಜೊತೆ ಬದನೆ, ಆಲೂ, ಬಟಾಣಿ, ಕ್ಯಾರೆಟ್ ಹೀಗೆ ಎಲ್ಲ ತರಕಾರಿ ಹಾಕಿ ಸಾಂಬಾರ್ ಮಾಡಿದ್ರೆ ಇಡ್ಲಿಗೆ ಸಖತ್ ಕಾಂಬಿನೇಶನ್ ಆಗಿರತ್ತೆ. ನಾವಿಂದು ಇಂಥಾ ಟೇಸ್ಟಿ ನುಗ್ಗೇಕಾಯಿ ತಿನ್ನೋಂದ್ರಿಂದ ಆಗುವ 10 ಲಾಭಗಳ ಬಗ್ಗೆ ಹೇಳಲಿದ್ದೇವೆ. 1.. ನಿಯಮಿತವಾಗಿ ನುಗ್ಗೇಕಾಯಿ ತಿನ್ನುವುದರಿಂದ ಕೂದಲಿನ ಆರೋಗ್ಯ ವೃದ್ಧಿಯಾಗುತ್ತದೆ....

ಎಲ್ಲ ಸಮಯದಲ್ಲೂ ಥಟ್ ಅಂತಾ ಮಾಡಬಹುದು ಈ ಡೆಸರ್ಟ್..

ಆರೋಗ್ಯಕ್ಕೆ ಒಳ್ಳೆಯದಾದ ಆಹಾರಗಳಲ್ಲಿ ಹಣ್ಣಿಗೆ ಪ್ರಮುಖ ಸ್ಥಾನವಿದೆ. ಆಯಾ ಸೀಸನ್‌ಗೆ ತಕ್ಕಂತೆ ವೆರೈಟಿ ವೆರೈಟಿ ಹಣ್ಣುಗಳು ಮಾರುಕಟ್ಟೆಯಲ್ಲಿ ದೊರೆಯುತ್ತದೆ. ಇಂಥ ಹಣ್ಣಿನಿಂದ ವಿವಿಧ ತರಹದ ತಿಂಡಿ ತಿನಿಸು ಮಾಡುತ್ತಾರೆ. ಅಂತಹುದರಲ್ಲಿ ಹಣ್ಣಿನ ಪಾಯಸ ಕೂಡ ಒಂದು. ಮನೆಗೆ ಅತಿಥಿ ಬಂದಾಗ ಅಥವಾ ಯಾವುದಾದರೂ ಕಾರ್ಯಕ್ರಮವಿದ್ದಾಗ 10 ನಿಮಿಷದಲ್ಲಿ ಮಾಡಬಹುದಾದ ಸ್ವೀಟ್ ಅಂದ್ರೆ ಹಣ್ಣಿನ...

ಮೈಷುಗರ್ ವಿಚಾರಕ್ಕೆ ರಾಜವಂಶಸ್ಥ ಯದುವೀರ್ ಎಂಟ್ರಿ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಕಾರ್ಖಾನೆ ಪುನರಾರಮಭ ವಿಚಾರವಾಗಿ ರಾಜವಂಶಸ್ಥ ಯದುವೀರ್‌  ಎಂಟ್ರಿಯಾಗಿದ್ದಾರೆ. ಫೇಸ್‌ಬುಕ್ನಲ್ಲಿ ಕಾರ್ಖಾನೆ ಸಂಬಂಧ ಪೋಸ್ಟ್ ಮಾಡಿದ್ದಾರೆ. ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಖಾನೆಯ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಪ್ರತಿರೋಧ ಕಳವಳಕ್ಕೆ ಕಾರಣವಾಗಿದೆ. ರೈತರು ಬೆಳೆದ ಕಬ್ಬನ್ನ ಮಾರಾಟ ಮಾಡಲು ಕಾರ್ಖಾನೆಯ ಅಗತ್ಯವಿದೆ. ಕಾರ್ಖಾನೆ ನಡೆಸಲು ಸರ್ಕಾರದ...

ರಾಜಕೀಯ ಗುರು ಶಿಷ್ಯರು ಬೀಗರಾಗಿದ್ದು ಹೇಗೆ..? ಐಶ್ವರ್ಯ- ಅಮಾರ್ತ್ಯ ಮದುವೆ ಯಾವಾಗ..?

ರಾಜಕೀಯ ಗುರು ಶಿಷ್ಯರಾದ ಡಿಕೆ ಶಿವಕುಮಾರ್ ಮತ್ತು ಮಾಜಿ ಸಿಎಂ ಎಸ್‌ ಎಂ ಕೃಷ್ಣ ಬೀಗತನಕ್ಕೆ ಮುಂದಾಗಿದ್ದು, ಡಿಕೆ ಪುತ್ರಿ ಐಶ್ವರ್ಯ ಮತ್ತು ಎಸ್‌ ಎಂ ಕೃಷ್ಣ ಮೊಮ್ಮಗ, ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಮಗ ಅಮಾರ್ತ್ಯ ಮದುವೆ ನಿಶ್ಚಯ ಶಾಸ್ತ್ರ ನಡೆದಿದೆ. ಇದೇ ವರ್ಷ ಇವರಿಬ್ಬರ ಮದುವೆ ಕೂಡ ನಡೆಯಲಿದೆ. ಇನ್ನು...

ಕೆರೆಗೆ 2 ಬಲಿ : ಮುಳುಗಿತ್ತಿದ್ದವನನ್ನ ಬದುಕಿಸಲು ಹೋಗಿ ಶವವಾದ ಯುವಕ

ಕರ್ನಾಟಕ ಟಿವಿ ಮಂಡ್ಯ : ಕೆ.ಆರ್ ಪೆಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಉಳಿಗಂಗನಹಳ್ಳಿ ಕೆರೆಯಲ್ಲಿ ಇಂದು ಬೆಳಿಗ್ಗೆ ಹಸು ತೊಳೆಯಲು ಗ್ರಾಮದ ಕೆರೆಯಲ್ಲಿ 15ವರ್ಷದ ಅಭಿಷೇಕ್ ಎಂಬ ಯುವಕ ದನಗಳನ್ನು ತೊಳೆಯಲು ತೆರಳಿದ್ದ ಸಂದರ್ಭದಲ್ಲಿ ಆಯತಪ್ಪಿ ಮುಳುಗುತ್ತಿದ್ದ ವೇಳೆಯಲ್ಲಿ 27ವರ್ಷವಯಸ್ಸಿನ ಯುವಕ ಎಂಬ ಯುವಕ  ಮುಳಗುತ್ತಿದ್ದಅಭಿಷೇಕ್ ನನ್ನ ಬದುಕಿಸಲು ತೆರಳಿ ಆತನೂ...

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ

www.karnatakatv.net : ಬಾಲಿವುಡ್ ನಟ, ಎಂ.ಎಸ್ ಧೋನಿ ಜೀವನ ಚರಿತ್ರೆಯ ಸಿನಿಮಾದಲ್ಲಿ ನಟಿಸಿರುವ ಸುಶಾಂತ್ ಸಿಂಗ್ ರಜಪೂತ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿ ತನ್ನ ಮನೆಯಲ್ಲಿಯೇ ಸುಶಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇತ್ತೀಚೆಗಷ್ಟೆ ಸುಶಾಂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಮಾಡಿಕೊಂಡಿದ್ರು. ಈ ಬೆನ್ನಲ್ಲೇ ಸುಶಾಂತ್ ಆತ್ಮಹತ್ಯೆ ಹಲವು ಅನುಮಾಗಳಿಗೆ ಕಾರಣವಾಗಿದೆ. ಸುಶಾಂತ್ ಸಿಂಗ್...

ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಕಲ್ಲಂಗಡಿ ಹಣ್ಣು. ಬೇಸಿಗೆಗಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸುವಲ್ಲಿ ಕಲ್ಲಂಗಡಿ ಎಷ್ಟು ಸಹಕಾರಿಯೋ ಅಷ್ಟೇ ನಿಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಹಾಗಾದ್ರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ 10 ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯರಿಗೆ ತುಂಬಾ...

ತಮ್ಮ ಮುಂದಿನ ಚಿತ್ರದ ಬಗ್ಗೆ ದಚ್ಚು ಹೇಳಿದ್ದೇನು..?

ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಕಾಡು ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ಬಗ್ಗೆ ಚಿತ್ರ ನಿರ್ದೇಶಿಸಲಿದ್ದಾರೆ. ಅದಕ್ಕೆ ದಚ್ಚು ಹೀರೋ ಆಗಿ ನಟಿಸಲಿದ್ದಾರೆಂಬ ಸುದ್ದಿಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ ಶೂಟಿಂಗ್ ನಡೆಯುತ್ತದೆ ಎಂದಿದ್ದಾರೆ. ರಾಜೇಂದ್ರ ಸಿಂಗ್ ಬಾಬು...
- Advertisement -spot_img

Latest News

Gold Rate: ಚಿನ್ನ ಖರೀದಿಗರಿಗೆ ಗುಡ್ ನ್ಯೂಸ್..! ಇಂದಿನ ಗೋಲ್ಡ್ ರೇಟ್ ಎಷ್ಟು?

Gold Rate: ಜಾಗತಿಕ ಮಟ್ಟದಲ್ಲಿ ಅಮೆರಿಕ–ಇರಾನ್ ಸಂಘರ್ಷ, ಹಾರ್ಮುಜ್ ಜಲಸಂಧಿ ಸುತ್ತಲಿನ ಉದ್ವಿಗ್ನತೆ ಹಾಗೂ ಅಮೆರಿಕದ ಹೊಸ ಸುಂಕ ಘೋಷಣೆಗಳ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ...
- Advertisement -spot_img