Tuesday, July 14, 2026

karnataka news

ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್‌6 ಲೈಟ್ ಲಾಂಚ್

ಜೂನ್ 8ರಂದು ಅಂದ್ರೆ ಇಂದು ಭಾರತದಲ್ಲಿ ಸ್ಯಾಮ್‌ಸಂಗ್ ಕಂಪನಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಟ್ಯಾಬ್ ಎಸ್‌6 ಲೈಟ್ ಲಾಂಚ್ ಆಗಲಿದ್ದು. ಇನ್ನು ಈ ಟ್ಯಾಬ್‌ ಆನ್‌ಲೈನ್‌ ಆ್ಯಪ್‌ಗಳಾದ ಅಮೇಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಿದೆ. ಇದರ ಡಿಸ್‌ಪ್ಲೇ ನೋಡೋದಾದ್ರೆ 10.4 ಇಂಚು ಇದ್ದು, 4ಜಿಬಿ ರ್ಯಾಮ್, 128 ಜಿಬಿ ಸ್ಟೋರೇಜ್ ಸ್ಪೇಸ್ ಇರತ್ತೆ. ಇದು ಓಕ್ಟಾ ಕೋರ್...

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...

ಕ್ವಾರಂಟೈನ್ ಆದ ಕೇಜ್ರಿವಾಲ್: ನಾಳೆ ನಡೆಯಲಿದೆ ಕೋವಿಡ್ ಟೆಸ್ಟ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ. ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...

ಬಾಳೆಹಣ್ಣು ತಿಂದ್ರೆ ತೂಕ ಹೆಚ್ಚುತ್ತಾ..? ತೂಕ ಇಳಿಯುತ್ತಾ..?: ಇಲ್ಲಿದೆ ನೋಡಿ ಉತ್ತರ..

ದಪ್ಪಗಿದ್ದವರು ಸಣ್ಣಗಾಗೋಕ್ಕೆ, ಸಣ್ಣಗಿದ್ದವರು ದಪ್ಪಗಾಗೋಕ್ಕೆ ಏನೇನೆಲ್ಲಾ ಮಾಡ್ತಾರೆ. ಈ ಎರಡೂ ಕಾರಣಕ್ಕೆ ಜಿಮ್‌ ಸೇರ್ತಾರೆ. ಮಾರ್ಕೆಟ್‌ನಲ್ಲಿ ಸಿಗೋ ಪ್ರಾಡಕ್ಟ್‌ಗಳನ್ನೆಲ್ಲ ಬಳಕೆ ಮಾಡ್ತಾರೆ. ಆದ್ರೆ ಆ ಪ್ರಾಡೆಕ್ಟ್‌ಗಳಿಂದಾಗುವ ಎಫೆಕ್ಟ್‌ಗಳಿಗಿಂತ ಸೈಡ್ ಎಫೆಕ್ಟ್‌ಗಳೇ ಹೆಚ್ಚು. ಇನ್ನು ಅದು ತಿಂದ್ರೆ ದಪ್ಪಗಾಗ್ತಾರಾ..? ಇದು ತಿಂದ್ರೆ ಸಣ್ಣ ಆಗ್ತಾರಾ ಅಂತಾ ಎಲ್ಲ ಆಹಾರಗಳ ಮೇಲೆ ಪ್ರಶ್ನೆ ಉದ್ಭವಿಸುತ್ತಿರುತ್ತೆ. ಇವುಗಳಲ್ಲಿ...

ಲಾಕ್ ಡೌನ್ ಮುಗಿದಮೇಲೆ ಎಲ್ಲಾ ಕೈಗಾರಿಕೆಗಳಿಗೂ ಇದು ಕಡ್ಡಾಯ.!

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗ ಸೂಚಿಯನ್ನ ಬಿಡುಗಡೆ ಮಾಡಿದೆ. ಲಾಕ್ ನಂತರ ಕಾರ್ಖಾನೆಗಳನ್ನ ಓಪನ್ ಮಾಡುವಾಗ ಒಂಮದುವಾರಗಳ ಕಾಲ ಟೆಸ್ಟ್ ರನ್ ರೀತಿಯೇ ಶುರು ಮಾಡಬೇಕು ಅಂತ ಗೃಹ ಇಲಾಖೆ ಸೂಚಿಸಿದೆ. ಸರಿಸುಮಾರು ಎರಡು ತಿಂಗಳುಗಳ ಕಾಲ ಕಾರ್ಖಾನೆಗಳು ಸ್ಥಗಿತವಾಗಿದ್ದ ಕಾರಣ ರಾಸಾಯನಿಕ,...

ಏರ್ ಇಂಡಿಯಾ ಪೈಲೆಟ್ ಗಳಿಗೆ ಕೊರೊನಾ ಬಂದಿದ್ದು ಹೇಗೆ..?

ಕರ್ನಾಟಕ ಟಿವಿ : ವೈದ್ಯರು, ಯೋಧರು, ಪೊಲೀಸರಿಗೆ ಅಂಟಿದ್ದ ಕೊರೊನಾ  ಇದೀಗ ಏರ್ ಇಂಡಿಯಾದ ಐವರು ಪೈಲೆಟ್ ಗಳಿಗೂ ತಗುಲಿದೆ. ಹೌದು ಏರ್ ಇಂಡಿಯಾದ ಐವರು ಪೈಲೆಟ್ ಗಳಿಗೆ ಕೊರೊನಾ ಸೋಂಕು  ಧೃಢಪಟ್ಟಿದೆ.  ಏರ್ ಇಂಡಿಯಾ ಕಾರ್ಗೋ ವಿಮಾನಗಳ ಪೈಲೆಟ್ ಗಳಿಗೆ ಸೋಂಕು ತಗುಲಿದೆ.. ನಾಗರೀಕ ವಿಮಾನಯಾವ ಸಂಚಾರ ನಿಲ್ಲಿಸಿದ್ರು ಕಾರ್ಗೋ ವಿಮಾನಗಳು ಔಷಧಿ...

ಸಿಡಿದೆದ್ದ ಸಿದ್ದರಾಮಯ್ಯ, ಉಗ್ರ ಹೋರಾಟದ ಎಚ್ಚರಿಕೆ

ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...

ರೈತನಿಂದ ಉಚಿತ ಟಮೋಟಾ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ ಲಾಕ್ ಡೌನ್ ಹಿನ್ನೆಲೆ ಅನ್ನದಾತರು ಅತಂತ್ರರಾಗಿದ್ದಾರೆ.. ತಾವು ಬೆಳೆದ ಬೆಳೆಯನ್ನ ಮಾರಾಲಾಗದೆ ಒದ್ದಾಡುವ ರೈತರ ನಡುವೆ ಮದ್ದೂರು ತಾಲೂಕಿನ ಬಸವೇಗೌಡನದೊಡ್ಡಿ ಗ್ರಾಮದ ರೈತ ಮಹದೇವು ತಾನು ಬೆಳೆದ ಟಮೋಟಾ ಬೆಳೆಯನ್ನ ಜಿಲ್ಲಾಡಳಿತದ ಮೂಲಕ ಉಚಿತವಾಗಿ ಹಂಚಿದ್ದಾನೆ.. ಬೇಸರದಲ್ಲಿ ಬೆಳೆ ನಾಶ ಮಾಡಿ ಆತ್ಮಹತ್ಯೆಗೆ ಶರಣಾಗುವ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...

ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಬೆಂಗಳೂರು : ಕೊರೋನಾ ಲಾಕ್ ಡೌನ್ ಪರಿಸ್ಥಿತಿಯಲ್ಲಿ ದಿನವಿಡೀ ಆಶಾ ಕಾರ್ಯಕರ್ತೆಯರು ದುಡಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನೆರವಿಗೆ ಬರಲು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿ.ಕೆ. ಸುರೇಶ್ ಅವರು ಮಾಡಿಕೊಂಡಿದ್ದ ಮನವಿ ಮೇರೆಗೆ ಬಮೂಲ್ ಸಂಸ್ಥೆ ತನ್ನ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ನೀಡಲು ನಿರ್ಧರಿಸಿದೆ. ಸಂಸದ ಡಿ.ಕೆ. ಸುರೇಶ್ ಅವರು ದಿನಾಂಕ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img