Monday, July 13, 2026

karnataka news

ಗರ್ಲ್ ಫ್ರೆಂಡ್ ಜೊತೆ ಬರ್ತ್ ಡೇ ಪಾರ್ಟಿ ಮಾಡಿದ ಯಂಗ್ ಕ್ರಿಕೆಟರ್

ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್​ಡೇ ಸಂಭ್ರಮಾಚರಣೆ ವೇಳೆ, ಇಶಾನ್​ ಕಿಸಾನ್​ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...

ಸಚಿನ್ ಮುಡಿಗೇರಿದ ICC Hall of Fame ಗರಿ..!

ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...

ಲಂಡನ್ ನಲ್ಲಿ ಪತ್ನಿಯೊಂದಿಗೆ ಶಿವಣ್ಣ ಜಾಲಿ ರೌಂಡ್ಸ್

ಯಶಸ್ವಿ ಭುಜದ ಶಸ್ತ್ರಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿರುವ ಶಿವಣ್ಣ, ಪತ್ನಿ ಗೀತಾ ಅವರ ಜೊತೆ ಲಂಡನ್ ರೌಂಡ್ಸ್ ಹಾಕುತ್ತಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದ ಶಿವಣ್ಣ, ಇತ್ತೀಚೆಗಷ್ಟೇ ಚಿಕಿತ್ಸೆಗಾಗಿ ಲಂಡನ್ ಗೆ ತೆರಳಿದ್ರು. ಅಲ್ಲೇ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಿವಣ್ಣ, ತಮ್ಮ ಹುಟ್ಟುಹಬ್ಬವನ್ನು ಸಹಿತ, ಅಲ್ಲಿಯೇ ಆಚರಿಸಿಕೊಂಡಿದ್ದಾರು. ಸದ್ಯ ರೆಸ್ಟ್ ನಲ್ಲಿರುವ...

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...

ರೈತರ ಸಾಲಮನ್ನಾ- ಅನ್ನಾದಾತರಲ್ಲಿ ಸಂತಸ..!!

ಬೆಂಗಳೂರು: ಅಂತೂ ಇಂತೂ ರೈತರ ಸಾಲಮನ್ನಾಕ್ಕೆ ಗಳಿಗೆ ಕೂಡಿ ಬಂದಿದೆ. ರಾಜ್ಯದ ರೈತರ ವಾಣಿಜ್ಯ ಬ್ಯಾಂಕುಗಳ ಸಾಲ ಮನ್ನಕ್ಕೆ ಸಿದ್ಧವಾಗಿರೋ ಸರ್ಕಾರ ಪ್ರಮಾಣಪತ್ರವನ್ನೂ ನೀಡಲಿದೆ. ವಾಣಿಜ್ಯ ಬ್ಯಾಂಕ್ ಗಳಲ್ಲಿನ ರೈತರ ಬೆಳೆ ಸಾಲ ಮನ್ನಕ್ಕೆ ಸರ್ಕಾರ ತೀರ್ಮಾನಿಸಿದೆ. ಹಂತ ಹಂತವಾಗಿ ರೈತರ ಸಾಲ ಮನ್ನ ಮಾಡಲು ಆಯ್ದ ವಾಣಿಜ್ಯ ಬ್ಯಾಂಕ್ ಗಳಲ್ಲಿ 50...

‘ನಾನು ನಾನಾಗೇ ಇರ್ತೀನಿ, ಜನರ ಪರ ಇರ್ತೀನಿ’- ಸಂಸದೆ ಸುಮಲತಾ

ಮಂಡ್ಯ: ನಾನು ಯಾರ ಬಗ್ಗೆಯೂ ಮಾತನಾಡೋದಿಲ್ಲ, ಜನ ನನಗೆ ಜವಾಬ್ದಾರಿ ಕೊಟ್ಟಿದ್ದಾರೆ ಅವುಗಳ ಮೇಲೆ ನಾನು ಗಮನ ಹರಿಸ್ತೀನಿ ಅಂತ ಸುಮಲತಾ ಮತ್ತೆ ಪ್ರಬುದ್ಧತೆ ಮೆರೆದಿದ್ದಾರೆ. ಮಂಡ್ಯದ ಕೀಲಾರ ಗ್ರಾಮಕ್ಕೆ ಭೇಟಿ ನೀಡಿದ್ದ ಸಂಸದೆ ಸುಮಲತಾ ಅಂಬರೀಶ್, ಚುನಾವಣೆ ಸಂದರ್ಭದಲ್ಲೂ ನಾನು ಯಾರ ಬಗ್ಗೆ ಕೂಡ ಕೀಳಾಗಿ ಮಾತನಾಡಿಲ್ಲ.ಈಗಲೂ ಸಹ ನಾನು ಯಾರ ಬಗ್ಗೆ ಸಹ...

ವಿಶ್ವಕಪ್ ಕ್ರಿಕೆಟ್ ನಿಂದ ಶಿಖರ್ ಧವನ್ ಹೊರಕ್ಕೆ…!

ಲಂಡನ್: ವಿಶ್ವಕಪ್ ಕ್ರಿಕೆಟ್ ಸಮಯದಲ್ಲೇ ಟೀಂ ಇಂಡಿಯಾಗೆ ದೊಡ್ಡ ಆಘಾತವಾಗಿದೆ. ವಿಶ್ವಕಪ್ ನಿಂದ ಶಿಖರ್ ಧವನ್ ಹೊರಕ್ಕೆ ಬಂದಿದ್ದಾರೆ. ಆಟವಾಡುತ್ತಿರುವಾಗ ಗಾಯಗೊಂಡಿದ್ದ ಧವನ್ ಗೆ ಇದೀಗ ವಿಶ್ರಾಂತಿಯ ಅಗತ್ಯವಿದೆ. ಜೂ 9ರ ಭಾನುವಾರ ಆಸ್ಟ್ರೇಲಿಯಾ ವಿರುದ್ಧದ ಸೆಣಸಾಟದಲ್ಲಿ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ತೀವ್ರ ಗಾಯವಾಗಿತ್ತು. ಇನ್ನು ಸ್ಕ್ಯಾನ್ ರಿಪೋರ್ಟ್ ನಲ್ಲಿ ಧವನ್ ಹೆಬ್ಬರಳಿನ ಮೂಳೆಗೆ...

ಮಂಡ್ಯದ ಸ್ವಾಭಿಮಾನಿ ಜನತೆಗಾಗಿ ರಾಕ್ ಲೈನ್ ಹೊಸ ನಿರ್ಧಾರ

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆಗೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸಲಿದ್ದಾರೆ.   ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಅಪಾರ ಪ್ರಭಾವವಿದ್ದರೂ ಮಂಡ್ಯ ಜನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಥಿಸಿದ್ದ ಸುಮಲತಾರ ಕೈಹಿಡಿದಿದ್ರು. ಇದರಿಂದಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಂಡ್ಯ ಜನರು ತಾವು ಏನು...

ಕ್ರಿಕೆಟ್ ನೋಡೋಕೆ ಹೋಗಿ ‘ಕಳ್ಳ’ ಎನಿಸಿಕೊಂಡ ವಿಜಯ್ ಮಲ್ಯ

ಲಂಡನ್: ವಿವಿಧ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂಪಾಯಿ ಸಾಲ ಮರುಪಾವತಿಸದೆ ದೇಶ ಬಿಟ್ಟು ಲಂಡನ್ ನಲ್ಲಿ ವಾಸ್ತವ್ಯ ಹೂಡಿರುವ ಉದ್ಯಮಿ ವಿಜಯ್ ಮಲ್ಯ ಕ್ರಿಕೆಟ್ ಅಭಿಮಾನಿಗಳಿಂದ ತೀವ್ರ ಮುಜುಗರಕ್ಕೀಡಾಗಿದ್ದಾರೆ. ನಿನ್ನೆ ನಡೆದ ಆಸ್ಟ್ರೇಲಿಯಾ- ಭಾರತ ವಿಶ್ವಕಪ್ ಪಂದ್ಯ ವೀಕ್ಷಣೆಗೆಂದು ಲಂಡನ್ ನ ಓವೆಲ್ ಮೈದಾನಕ್ಕೆ ಪುತ್ರ ಸಿದ್ಧಾರ್ಥ್ ಜೊತೆ ವಿಜಯ್ ಮಲ್ಯ ಬಂದಿದ್ದರು. ಪಂದ್ಯ ವೀಕ್ಷಣೆ ಬಳಿಕ ಹೊರಬಂದ...

ನಗ್ನವಾಗಿ ಡ್ಯಾನ್ಸ್ ಮಾಡಲು ಮಹಿಳೆಯರಿಗೆ ಒತ್ತಾಯ- ಇಬ್ಬರ ಬಂಧನ

ಗುವಾಹಾಟಿ: ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ರದರ್ಶನ ನೀಡಲು ಬಂದಿದ್ದ ಬುಡಕಟ್ಟು ಮಹಿಳೆಯರಿಗೆ ನಗ್ನವಾಗಿ ನೃತ್ಯ ಮಾಡುವಂತೆ ರೌಡಿ ಗುಂಪೊಂದು ಒತ್ತಾಯಿಸಿದ ಅಮಾನವೀಯ ಘಟನೆ ನಡೆದಿದೆ. ನಿನ್ನೆ ರಾತ್ರಿ ಅಸ್ಸಾಂ ನ ಗುವಾಹಾಟಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನಕ್ಕಾಗಿ ಬುಡಕಟ್ಟು ಮಹಿಳೆಯರು ಬಂದಿದ್ದರು ಆದ್ರೆ ಅಲ್ಲಿ ನೆರೆದಿದ್ದ ರೌಡಿಗಳ ಗುಂಪು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img