Monday, July 13, 2026

karnataka news

2047ರವರೆಗೂ ಕೇಂದ್ರದಲ್ಲಿ ಬಿಜೆಪಿ ಆಡಳಿತ- ರಾಮ್ ಮಾಧವ್ ಭವಿಷ್ಯ

ತ್ರಿಪುರಾ: 2047ರ ಸ್ವಾತಂತ್ರ್ಯ ಶತಮಾನೋತ್ಸವದವರೆಗೂ ಕೇಂದ್ರದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಭವಿಷ್ಯ ನುಡಿದಿದ್ದಾರೆ. ತ್ರಿಪುರಾದಲ್ಲಿ ಪಕ್ಷದ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್, ಸ್ವತಂತ್ರ್ಯ ಬಂದ ನಂತರದಲ್ಲಿ , ಅಂದರೆ 1950ಯಿಂದ 1977 ವರೆಗೂ ದೇಶದಲ್ಲಿ ಬಹುಕಾಲ ಆಡಳಿತ ನಡೆಸಿದ ದಾಖಲೆ ಕಾಂಗ್ರೆಸ್ ಪಕ್ಷದ್ದು....

ಮನೆ ಡ್ಯಾಮೇಜ್ ಮಾಡಿದ್ದಾರಂತೆ ಯಶ್- ಮನೆ ಮಾಲೀಕ ಆರೋಪ…!?

ಬೆಂಗಳೂರು: ಬಾಡಿಗೆ ಮನೆಯನ್ನು ಮಾಲೀಕರಿಗೆ ಹಸ್ತಾಂತರಿಸಿದ ಮೇಲೂ ನಟ ರಾಕಿಂಗ್ ಸ್ಟಾರ್ ಯಶ್ ಮೇಲೆ ಮತ್ತೊಂದು ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವಾಗ ಯಶ್ ಮನೆಯ ಟ್ಯೂಬ್ ಲೈಟ್, ಬಾತ್ ರೂಂ ಫಿಟ್ಟಿಂಗ್ಸ್, ವಾರ್ಡ್ ರೋಬ್ ಬಾಗಿಲು, ಸ್ವಿಚ್ ಗಳು ಸೇರಿದಂತೆ ಇತರೆ ವಸ್ತುಗಳು ಡ್ಯಾಮೇಜ್ ಆಗಿವೆ ಅಂತ ಮನೆ ಮಾಲೀಕ ಆರೋಪಿಸುತ್ತಿದ್ದಾರೆ.  ಇನ್ನು ಮನೆ ಡ್ಯಾಮೇಜ್...

ಇಬ್ಬರು ಪಕ್ಷೇತರರಿಗೆ ದೋಸ್ತಿ ಸರ್ಕಾರ ಮಣೆ- ಸಂಪುಟ ವಿಸ್ತರಣೆ ಫಿಕ್ಸ್…!

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಖಚಿತವಾಗಿದ್ದು ಈ ಬಗ್ಗೆ ಸಿಎಂ ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಇಬ್ಬರು ಪಕ್ಷೇತರರನ್ನು ತಮ್ಮತ್ತ ಸೆಳೆಯಲು ಸಿಎಂ ಸಫಲರಾಗಿದ್ದಾರೆ. ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳೋ ನಿಟ್ಟಿನಲ್ಲಿ ಪಕ್ಷೇತರ ಶಾಸಕರನ್ನು ಸೆಳೆಯೋದು ಮೈತ್ರಿ ನಾಯಕರಿಗೆ ಬಹುಮುಖ್ಯವಾದ ಕೆಲಸ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿದ್ರೆ ಮಾತ್ರ ಈ ಇಬ್ಬರೂ...

ಬಿಜೆಪಿ ಕಚೇರಿಗೆ ಸುಮಲತಾ ಭೇಟಿ ನೀಡಿದ್ದ್ಯಾಕೆ…?

ಬೆಂಗಳೂರು: ಸಂಸದೆ ಸುಮಲತಾ ಇವತ್ತು ದಿಢೀರನೆ ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಕ್ಕೆ ಧನ್ಯವಾದ ಹೇಳಲು ಸುಮಲತಾ ಬಂದಿದ್ದರು. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸದೆ ಸುಮಲತಾ ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಬಿಜೆಪಿ...

ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಬಿದ್ದ ಮರ- ತೆರವಿಗೆ ಅಡ್ಡ ಬಂತ ರಾಜಕೀಯ…?

ಬೆಂಗಳೂರು: ಮೊನ್ನೆ ಸುರಿದ ಗಾಳಿ ಸಹಿತ ಭಾರೀ ಮಳೆಗೆ ನಟ ದರ್ಶನ್ ಮನೆ ಕಾಂಪೌಂಡ್ ಮೇಲೆ ಮರ ಬಿದ್ದಿದೆ. ಘಟನೆ ನಡೆದು 3 ದಿನಗಳಾದ್ರೂ ಬಿಬಿಎಂಪಿ ಅಧಿಕಾರಿಗಳು ಬಿದ್ದಿರೋ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಮೂರು ದಿನಗಳ ಹಿಂದೆ ಸುರಿದ ಗಾಳಿ ಮಳೆಗೆ ರಾಜರಾಜೇಶ್ವರಿನಗರದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯ ಕಾಂಪೌಂಡ್ ಮೇಲೆ...

‘ನಿಮಗೆ ಬೇಜಾರಾದ್ರೆ ರಾಜೀನಾಮೆ ಕೊಡಿ’- ಸಂಸದೆ ಸುಮಲತಾ ಟಾಂಗ್…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಮನವಿ ಮಾಡಿಕೊಂಡ ಜನರ ಮೇಲೆ ಸಚಿವ ತಮ್ಮಣ್ಣ ಎಗರಾಡಿದ್ದಕ್ಕೆ ಸಂಸದೆ ಸುಮಲತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ತಮ್ಮಣ್ಣ ಜನರ ಮೇಲೆ ಅಕ್ರೋಶ ವ್ಯಕ್ತಪಡಿಸಿದ್ದರ ಬಗ್ಗೆ ಪ್ರತಿಕ್ರಿಯಿಸಿರೋ ಸಂಸದೆ ಸುಮಲತಾ, ನಿಮಗೆ ಬೇಜಾರಿದ್ರೆ ರಾಜಿನಾಮೆ ಕೊಡಿ, ಕೆಲಸ ಮಾಡೋರು ಇದ್ದಾರೆ. ನಿಮ್ಮ ಹೇಳಿಕೆಯೇ ಸೋಲಿಗೆ ಕಾರಣವಾಗಿರೋದನ್ನ...

ಕಣ್ಣೀರು ಹಾಕುತ್ತಲೇ ವಿನಯ್ ಗುರೂಜಿ ಕ್ಷಮೆ ಕೋರಿದ ಆರೋಪಿ…!

ಚಿಕ್ಕಮಗಳೂರು:  ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿ ಕಣ್ಣೀರು ಹಾಕಿ ಕ್ಷಮೆ ಕೋರಿದ್ದಾನೆ. ಗುರೂಜಿ ಹೇಳಿಕೆಯನ್ನ ತಪ್ಪಾಗಿ ಗ್ರಹಿಸಿ ನಾನು ತಿಳುವಳಿಕೆ ಇಲ್ಲದೆ ತಪ್ಪು ಮಾಡಿದ್ದೇನೆ. ಗುರೂಜಿಯವರ ಹೇಳಿಕೆಯ ಅರ್ಧಂಬರ್ಧ ವಿಡಿಯೋ ನೋಡಿದ್ದೇ ಇದಕ್ಕೆ ಕಾರಣವಾಗಿದೆ. ಆಶ್ರಮಕ್ಕೆ ಬರುತ್ತಿದ್ದಂತೆಯೇ ನನ್ನ ತಪ್ಪಿನ ಅರಿವಾಗಿದೆ, ಗುರೂಜಿಯವರು ನಾಗಾರಾಧನೆ ಬಗ್ಗೆ ತಪ್ಪಾಗಿ...

ಕೊನೆಗೂ ಲಕ್ಕಿ ಮನೆ ಖಾಲಿ ಮಾಡಿದ ರಾಕಿ ಭಾಯ್…!

ಬೆಂಗಳೂರು: ಕೊನೆಗೂ ರಾಕಿಂಗ್ ಸ್ಟಾರ್ ಯಶ್ ತಮ್ಮ ಅದೃಷ್ಟದ ಮನೆಯನ್ನು ಖಾಲಿ ಮಾಡಿದ್ದಾರೆ. ಇಂದು ಅಧಿಕೃತವಾಗಿ ತಮ್ಮ ಮನೆಯ ಕೀಲಿಯನ್ನು ಮಾಲೀಕರಿಗೆ ಯಶ್ ಒಪ್ಪಿಸಿದ್ದು ವಿವಾದಕ್ಕೆ ತೆರೆ ಬಿದ್ದಿದೆ. 2ತಿಂಗಳ  ಬಾಕಿ ಬಾಡಿಗೆ 80ಸಾವಿರ ರೂಪಾಯಿ ಡಿಡಿಯನ್ನೂ ಮನೆ ಮಾಲೀಕರಿಗೆ ಪಾವತಿಸಿದ್ದಾರೆ. 2013ರರಿಂದಲೂ ಮನೆ ಬಾಡಿಗೆ ವಿಚಾರವಾಗಿ ಕಾನೂನು ಹೋರಾಟ ನಡೆಸಿದ್ದ ಮನೆ ಮಾಲೀಕರು ಕೊನೆಗೂ...

ಬಳ್ಳಾರಿಗೆ ಕಾಲಿಡಲು ಜನಾರ್ದನ ರೆಡ್ಡಿಗೆ ಗ್ರೀನ್ ಸಿಗ್ನಲ್..!

ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಪ್ರವೇಶಿಸಲು ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ಮಾವನ ಅನಾರೋಗ್ಯ ಕಾರಣ ಕೊಟ್ಟು ಬಳ್ಳಾರಿಗೆ ಹೋಗಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ರೆಡ್ಡಿಗೆ ಇದೀಗ ಬಳ್ಳಾರಿ ಪ್ರವೇಶಾವಕಾಶ ಸಿಕ್ಕಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ರೂ ಜನಾರ್ದನ ರೆಡ್ಡಿಗೆ ಬಳ್ಳಾರಿಗೆ ಹೋಗಲು...

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img