Sunday, July 12, 2026

karnataka news

ಸಮಸ್ಯೆ ಬಗೆಹರಿಸೋಕೆ ಕೂತು ಚರ್ಚಿಸೋದೇ ಸೂತ್ರ- ಪರಂ

ದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿ ಜೊತೆ ನಡೆಸುತ್ತಿರೋ ಸಭೆಯಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನದ ಬಗ್ಗೆ ಚರ್ಚೆ ನಡೀತಿದೆ. ಆದ್ರೆ ಈ ಭಿನ್ನಾಭಿಪ್ರಾಯ ಮೈತ್ರಿ ಸರ್ಕಾರದಲ್ಲಿ ಸಹಜ ಅಂತ ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಚರ್ಚೆ ವೇಳೆ ಮಾತನಾಡಿದ ಪರಮೇಶ್ವರ್, ಜೆಡಿಎಸ್ ನಾಯಕರು ಪದೇ ಪದೇ...

‘ಸುಮಲತಾ ಗೆದ್ದೇ ಗೆಲ್ತಾರೆ’- ಭವಿಷ್ಯ ನುಡಿದ ಬಿಎಸ್ ವೈ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆದ್ದೇ ಗೆಲ್ತಾರೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.  ಮಂಡ್ಯದಲ್ಲಿ ಸುಮಲತಾ ಗೆಲುವು ಎಂಬ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಬಿಎಸ್ ವೈ, ಅವರು ಅಲ್ಲಿ ಗೆದ್ದೇ ಗೆಲ್ತಾರೆ. ನಮ್ಮ 2 ಲಕ್ಷ ಮತಗಳು ಸುಮಲತಾರವರಿಗೆ ಬಿದ್ದಿವೆ ಅಂತ ಹೇಳಿದರು. ಅಲ್ಲದೆ ಸುಮಲತಾ ಅತ್ಯಧಿಕ...

‘ಬಿಜೆಪಿ ಹೋರಾಟಕ್ಕೆ ತಕ್ಕ ಪ್ರತಿಫಲ’- ಬಿಎಸ್ ವೈ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ಬಿಜೆಪಿ 300 ಸ್ಥಾನ ಗಳಿಸುತ್ತೆ ಅಂತ ಪ್ರಧಾನಿ ಮೋದಿ ಹೇಳಿದ್ದರು. ಆದ್ರೆ ನಾವು ಇನ್ನೂ ಹೆಚ್ಚಿನ ಸ್ಥಾನ ಗೆಲ್ಲುತ್ತೇವೆ ಅಂತ ವಿಶ್ವಾಸವ್ಯಕ್ತಪಡಿಸಿದ್ದಾರೆ. ಮೋದಿ ಮತ್ತೆ ಪ್ರಧಾನಿಯಾಗೋದು ನಿಶ್ಚಿತ. ರಾಜ್ಯದಲ್ಲಿ ನಾವು 22 ಸೀಟು ಗೆಲ್ಲೋದರಲ್ಲಿ ಅನುಮಾನವೇ ಇಲ್ಲ....

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...

ಮಂಡ್ಯದಲ್ಲಿ ಗೆಲ್ಲೋದ್ಯಾರು…? ಕರ್ನಾಟಕದಲ್ಲಿ ಬಿಜೆಪಿಗೆ ಎಷ್ಟು ಸ್ಥಾನ…?

ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.  ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ  ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...

ಸಿಎಂ ಮೇಲೆ ರಾಹುಲ್ ಬಳಿ ಸಿದ್ದು ದೂರು

ದೆಹಲಿ: ದೆಹಲಿಯಲ್ಲಿ ರಾಹುಲ್ ಜೊತೆ ರಾಜ್ಯ ಕೈ ನಾಯಕರ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ  ಬಗ್ಗೆ ಸಂಪೂರ್ಣ ಮಾಹಿತಿಯನ್ನ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಉಂಟಾಗಿರೋ ಅಸಮಾಧಾನ ಸ್ಫೋಟ ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ...

ಮೈಸೂರಲ್ಲೇ ಸಿಎಂ ಬಿಡಾರ- ನಡೀತಿದೆ ಸೋಲು-ಗೆಲುವಿನ ಲೆಕ್ಕಾಚಾರ

ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.  ಈ ನಿಟ್ಟಿನಲ್ಲಿ  ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....

ರಾಕ್ ಲೈನ್ ವಿರುದ್ಧ ಸುಮಲತಾ ಬೆಂಬಲಿಗರ ಆಕ್ರೋಶ

ಮಂಡ್ಯ: ವಾಹನಗಳಿಗೆ ಬಾಡಿಗೆ ಹಣ ನೀಡಿಲ್ಲ ಅಂತ ಸುಮಲತಾ ಅಂಬರೀಶ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರಕ್ಕೆ ತಂದಿದ್ದ ವಾಹನಗಳಿಗೆ ಬಾಡಿಗೆ ಹಣ ಕೊಟ್ಟಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿರೋ ಸುಮಲತಾ ಬೆಂಬಲಿಗರು, ರಾಕ್ ಲೈನ್ ವೆಂಕಟೇಶ್ ವಿರುದ್ಧ ಕಿಡಿ ಕಾರಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರದ ಖರ್ಚುವೆಚ್ಚ ಜವಾಬ್ದಾರಿ ಹೊತ್ತುಕೊಂಡಿದ್ದ...

17 ಗಂಟೆ ಗುಹೆಯಲ್ಲಿ ಕಳೆದ ಮೋದಿ- ಏನ್ ಬೇಡಿಕೊಂಡ್ರು ಗೊತ್ತಾ ಪ್ರಧಾನಿ?

ಕೇದಾರನಾಥ: ಕೇದಾರನಾಥ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸತತ 17 ಗಂಟೆಗಳ ಕಾಲ ಗುಹೆಯೊಂದರಲ್ಲಿ ಧ್ಯಾನಕ್ಕೆ ಕುಳಿತಿದ್ದರು. ನರೇಂದ್ರ ಮೋದಿ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿ ಕೇದಾರನಾಥಕ್ಕೆ ಭೇಟಿ ನೀಡಿದ್ರು ಅನ್ನೋ ಲೆಕ್ಕಾಚಾರ ಎಲ್ಲರದ್ದಾಗಿತ್ತು. ಆದ್ರೆ ಸತತ 17 ಗಂಟೆಗಳ ತಪಸ್ಸು ಮುಗಿಸಿ ಮಾಧ್ಯಮದೊಂದಿಗೆ ಮಾತನಾಡಿದ ಮೋದಿ ಹೇಳಿದ್ದೇ ಬೇರೆ. ನಾನು ಏಕಾಂತದಲ್ಲಿ ಸಮಯ ಕಳೆಯಲು ಅವಕಾಶ...

ಆಗಸ್ಟ್ 9ಕ್ಕೆ ಕುರುಕ್ಷೇತ್ರ ರಿಲೀಸ್- ತೆರೆ ಮೇಲೆ ಡಿ-ಬಾಸ್ ಕಮಾಲ್

ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img