Thursday, July 30, 2026

karnataka news

ಹೈಕೋರ್ಟ್ ನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಪ್ರಮಾಣ ವಚನ

ಬೆಂಗಳೂರು : ರಾಜ್ಯದ ಹೈಕೋರ್ಟ್ ನ ನೂತನ ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ, ಮುಖ್ಯನ್ಯಾಯಮೂರ್ತಿಯಾಗಿ ಎ ಎಸ್ ಓಕಾ ಅವರಿಗೆ, ರಾಜ್ಯಪಾಲರಾದ ವಜುಬಾಯಿ ವಾಲಾ ಪ್ರಮಾಣವಚನ ಬೋಧಿಸಿದರು. ಅಂದಹಾಗೇ, ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿಯಾಗಿದ್ದ, ದಿನೇಶ್ ಮಹೇಶ್ವರಿ ಅವರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಯಾಗಿ ಬಡ್ತಿ...

ಸರ್ಕಾರಿ ಆಂಗ್ಲ ಶಾಲೆ ಈ ವರ್ಷವೇ ಶುರು- ಇನ್ಮುಂದೆ ಹುಡುಗ್ರೆಲ್ಲಾ ಫುಲ್ ಇಂಗ್ಲೀಷ್ ಗುರು….

ಬೆಂಗಳೂರು: ಸಾಕಷ್ಟು ವಿರೋಧದ ನಡುವೆ ಇಂಗ್ಲೀಷ್ ಶಾಲೆ ಆರಂಭಿಸಲು ಚಿಂತಿಸಿದ್ದ ಸರ್ಕಾರ ಇದೀಗ ಈ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ನಡೆಸಿದೆ. ಈಗಾಗಲೇ ಶಾಲೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದ್ದು ಮೇ 13ರೊಳಗೆ ಪಟ್ಟಿ ಪ್ರಕಟವಾಗೋ ಸಾಧ್ಯತೆಯಿದೆ. ಇನ್ನು ಒಂದು ಸಾವಿರ ಸರ್ಕಾರಿ ಇಂಗ್ಲೀಷ್ ಶಾಲೆಗಳನ್ನು ತೆರೆಯೋ ಉದ್ದೇಶ ಹೊಂದಿದೆ. ಇದಕ್ಕಾಗಿ ಪ್ರತಿ ತಾಲೂಕಿನಲ್ಲಿ 2 ಶಾಲೆಗಳನ್ನ ಆಯ್ಕೆ ಮಾಡಿಕೊಳ್ಳೋ ಪ್ರಕ್ರಿಯೆಯನ್ನ ಶಿಕ್ಷಣ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img