Thursday, March 19, 2026

#karnataka newws

ಬೇಟೆಗಿಳಿದ ಲೋಕವೇ ಶಾಕ್! : ಕೈ ಇಟ್ಟಲೆಲ್ಲಾ ಕಂತೆ, ಕಂತೆ

ಬೆಂಗಳೂರು : ಹಲವು ಸರ್ಕಾರಿ ಅಧಿಕಾರಿಗಳ ವಿರುದ್ಧ, ಅಕ್ರಮ ಆರೋಪ ಕೇಳಿ ಬರ್ತಿತ್ತು. ಹೀಗಾಗಿ ಫೀಲ್ಡಿಗಿಳಿದ ಲೋಕಾಯುಕ್ತ ಟೀಂ, ಭ್ರಷ್ಟ ಕೋಟಿ ಕುಳಗಳ ಮನೆಗೆ ಎಂಟ್ರಿ ಕೊಟ್ಟಿತ್ತು. ಪರಿಶೀಲನೆಗಿಳಿದ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದು, ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ ಅಂಡ್ ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ.ಚವ್ಹಾಣ....

BENGALURU : ವಕೀಲೆ ಜೀವಾ ಆತ್ಮ*ಹತ್ಯೆ! SIT ತನಿಖೆಗೆ ಹೈಕೋರ್ಟ್‌ ಆದೇಶ

ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿಗಳ ಅವ್ಯವಹಾರ ಪ್ರಕರಣದ ಆರೋಪಿಯಾಗಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಕೂಡಲೇ ಆರಂಭಿಸುವಂತೆ ಹೈಕೋರ್ಟ್‌ ಎಸ್‌ಐಟಿಗೆ ಮಂಗಳವಾರ ಆದೇಶಿಸಿದೆ. ಅಲ್ಲದೆ, ಪ್ರಕರಣದ ತನಿಖೆ ಸಂಬಂಧ ಸಿಬಿಐ ಅಧಿಕಾರಿಯ ಜತೆ ಇಬ್ಬರು ಎಸ್‌.ಪಿ. ಶ್ರೇಣಿ ಪೊಲೀಸ್‌ ಅಧಿಕಾರಿಗಳನ್ನು ಎಸ್‌ಐಟಿಗೆ ನೇಮಕ ಮಾಡಿದ್ದ ತನ್ನ ಈ ಹಿಂದಿನ ಆದೇಶವನ್ನು...

Chandrayana Ganesh; ಮದಿಹಾಳದಲ್ಲಿ ಪ್ರತಿಷ್ಠಾಪನೆಗೊಂಡಿದೆ ಚಂದ್ರಯಾನ-3 ಗಣಪತಿ

ಧಾರವಾಡ: ಗಣೇಶ ಚತುರ್ಥಿ ಬಂತೆಂದರೆ ಸಾಕು. ಅನೇಕ ಯುವಕ ಮಂಡಳದವರು ವಿಭಿನ್ನವಾಗಿ ಎಲ್ಲರ ಗಮನ ಸೆಳೆಯುವಂತೆ ಪೆಂಡಾಲ್ ಹಾಕಿ ಗಣೇಶ ಪ್ರತಿಷ್ಠಾಪನೆ ಮಾಡುತ್ತಾರೆ. ಅದೇ ರೀತಿ ಧಾರವಾಡ ಮದಿಹಾಳದ, ಮದಿಹಾಳ ಹಿತರಕ್ಷಣಾ ಸಮಿತಿ ಸದಸ್ಯರು ವಿಶೇಷ ವಿಭನ್ನತೆ ಎನ್ನುವಂತೆ ಪೆಂಡಾಲ್ ಹಾಕಿ ಗಮನ ಸೆಳೆದಿದ್ದಾರೆ. ಹೌದು! ಚಂದ್ರಯಾನ-3 ಯಶಸ್ಸು ಭಾರತದ ಹಿರಿಮೆಯನ್ನು ಹೆಚ್ಚಿಸಿದೆ. ಚಂದ್ರನ ಮೇಲೆ...

Law: ಒಂದು ರಾಷ್ಟ್ರ, ಒಂದು ಕಾನೂನಿನಲ್ಲಿ ಸಾಕಷ್ಟು ಅನುಮಾನ- ಕಾನೂನು ಸಚಿವ ಎಚ್ ಕೆ ಪಾಟೀಲ್

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಒಂದು ದೇಶ ಒಂದು ಚುನಾವಣೆ ಮಾಡಲು ಪ್ರಧಾನಿ ಮೋದಿ ಅವರು ಹೊರಟ್ಟಿದ್ದು, ಇರದಲ್ಲಿ ಸಾಕಷ್ಟು ಅನುಮಾನಗಳಿವೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಲ್ಕು ವರ್ಷ ಸುಮ್ಮನಿದ್ದ ಕೇಂದ್ರ ಸರ್ಕಾರ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಅವರ...

Basavaraj Bommai : ಎಸ್ಸಿಪಿಟಿಎಸ್ ಪಿ ಹಣ ವಾಪಸ್ ಪಡೆಯದಿದ್ದರೆ, ರಾಜ್ಯಾದ್ಯಂತ ಹೋರಾಟ : ಬೊಮ್ಮಾಯಿ

Banglore News : ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ರಾಜ್ಯ ಸರ್ಕಾರ  ಎಸ್ಸಿಪಿ ಟಿಎಸ್ ಪಿ ಹಣವನ್ನು  ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...
- Advertisement -spot_img

Latest News

Kolar News: ಕಾಲು ಮುರಿದರೂ ಸ್ಟ್ರೆಚರ್ ಮೇಲೆ ಮಲಗಿ ಪರೀಕ್ಷೆ ಬರೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ..

Kolar News: ಕೈ ಕಾಾಲು ಸರಿಯಾಗಿದ್ರೂ, ಜೀವನದಲ್ಲಿ ಸಾಧನೆ ಮಾಡೋ ಮನಸ್ಸು ಮಾಡೋರು ತೀರಾ ಕಡಿಮೆ ಇರುವ ಈ ಯುಗದಲ್ಲಿ ಓರ್ವ ಬಾಲಕಿ, ಕಾಲು ಮುರಿದರೂ...
- Advertisement -spot_img