Wednesday, July 22, 2026

karnataka newz

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಸೋನಿಯಾ ಅಥವಾ ಶರದ್ ಪವಾರ್ ಪ್ರಧಾನಿಯಾಗಿದ್ರೆ ಕಾಂಗ್ರೆಸ್ ಗೆ ಈ ದುರ್ಗತಿ ಬರುತ್ತಿರಲಿಲ್ಲ’

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರಕ್ಕೆ ಬಂದಾಗ ಸೋನಿಯಾ ಗಾಂಧಿ ಅಥವಾ ಶರದ್ ಪವಾರ್ ಪ್ರಧಾನ ಮಂತ್ರಿಯಾಗಬಹುದಿತ್ತು  ಅಂತ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂಡೋರ್ ನಲ್ಲಿ ಮಾತನಾಡಿದ ಸಚಿವ ಅಠಾವಳೆ,  ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗುತ್ತಾರೆ ಎಂದಾದ್ರೆ, 2004ರಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚುನಾವಣೆಯ ನಂತರ ಭಾರತದ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು..!

ಐಪಿಎಲ್ ನ ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. 135 ರನ್ ಗಳ ಸಾಧಾರಣ ಗುರಿಯ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್, 17.5 ಓವರ್ ಗಳಲ್ಲಿ ಕೇವ 2 ವಿಕೆಟ್ ಕಳೆದುಕೊಂಡು 139 ರನ್ ಗಳಿಸಿ  ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು...

ಮುಂದಿನ ವಾರ ‘ಪೆಗಾಸಸ್’ ಕುರಿತ ಮಧ್ಯಂತರ ಆದೇಶ

ಪೆಗಾಸಸ್​ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ವಹಿಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಮುಂದಿನವಾರ ಮಧ್ಯಂತರ ಆದೇಶ ಮುಂದಿನ ವಾರ ಪ್ರಕಟವಾಗಲಿದೆ. ಈ ಅರ್ಜಿ ವಿಚಾರಣೆ ನಡೆಸಿರೋ ಸುಪ್ರೀಂ ಕೋರ್ಟ್, ಕೆಲವು ತಜ್ಞ ಸದಸ್ಯರನ್ನು ಸಮಿತಿಗೆ ಪರಿಗಣಿಸುವ ಕುರಿತು ಚಿಂತನೆ ನಡೆಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ಕೆಲವರು ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ ಹೀಗಾಗಿ ಆದೇಶ ಹೊರಬೀಳಲು ವಿಳಂಬವಾಗುತ್ತಿದೆ....

‘ಪಿಎಂ ಕೇರ್ಸ್’ ಭಾರತ ಸರ್ಕಾರಕ್ಕೆ ಸೇರುವ ನಿಧಿಯಲ್ಲವೆಂದ ಕೇಂದ್ರ

ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ನಿಧಿಯಲ್ಲಿ ಪರಿಹಾರ ಕಾನೂನಿನ ಅಡಿಯಲ್ಲಿ ಒಂದು ಚಾರಿಟಬಲ್ ಟ್ರಸ್ಟ್, ಆಗಿದ್ದು ಇದರಲ್ಲಿನ ಫಂಡ್ ಭಾರತದ ಏಕೀಕೃತ ನಿಧಿಗೆ ಸೇರೋದಿಲ್ಲ ಅಂತ ದೆಹಲಿ ಹೈಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಪಿಎಂ ಕೇರ್ಸ್ ನಲ್ಲಿ ಸಂಗ್ರಹವಾಗಿರೋ ನಿಧಿಯ ಕುರಿತಾಗಿ ಪಾರದರ್ಶಕತೆ ಬೇಕು. ಅಲ್ಲದೆ ಪ್ರಧಾನ ಮಂತ್ರಿ,...

ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ಗಡಿಪಾರಿಗೆ ಆಗ್ರಹ- 12ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ

ಚಾಮರಾಜನಗರ: ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷನ ದುರ್ವರ್ತನೆ ಖಂಡಿಸಿ ಚಾಮರಾಜನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇಂದು 12ನೇ ದಿನಕ್ಕೆ ಕಾಲಿಟ್ಟಿದೆ.ಜಿಲ್ಲೆಯ ಕುಂತೂರಿನ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷನ ದುರ್ವತನೆಗೆ ಖಂಡಿಸಿ ಕಳೆದ 12 ದಿಗಳಿಂದ ರೈತರು ಪ್ರತಿಭಟನೆ ನಡೆಸ್ತಿದ್ದಾರೆ. ಕಾರ್ಖಾನೆ ಆಡಳಿತ ಮಂಡಳಿಯ ಉಪಾಧ್ಯಕ್ಷ ಶರವಣ ಕಾರ್ಖಾನೆಗೆ ಕಬ್ಬು ತಂದು ಹಾಕುವ ರೈತರ...

ದಸರೆಗೆ ಮೈಸೂರು ಸಜ್ಜು- ಮದುವಣಗಿತ್ತಿಯಂತೆ ಸಿಂಗಾಗೊಳ್ಳುತ್ತಿದೆ ಅರಮನೆ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಮೈಸೂರು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸುತ್ತಿದ್ದು, ಅಂಬಾವಿಲಾಸ ಅರಮನೆಗೆ ಬಣ್ಣ ಬಳಿಯುವ ಕೆಲಸ ಬರದಿಂದ ಸಾಗುತ್ತಿದೆ. ಅರಮನೆಗೆ ಆಗಮಿಸಿರೋ ಗಜಪಡೆ ಜಂಬೂಸವಾರಿಯ ತಾಲೀಮಿಗೆ ಸಿದ್ಧವಾಗ್ತಿವೆ. ಅರಮನೆಯ ಒಳ ಹೊರಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಸಣ್ಣ-ಪುಟ್ಟ ದುರಸ್ತಿಕಾರ್ಯ ಕೂಡ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img