ಆಯುರ್ವೇದದಲ್ಲಿ ತುಪ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಹಲವು ಆಯುರ್ವೇದ ಔಷಧಿಗಳನ್ನು ಸಹ ತುಪ್ಪದಲ್ಲಿ ಹುರಿಯಲಾಗುತ್ತದೆ. ಆದರೆ ತುಪ್ಪವನ್ನು ಕರಿಯಲು ಅಥವಾ ಹುರಿಯಲು ಬಳಸುವುದಕ್ಕಿಂತ ಹಾಗೇ ಸೇವಿಸುವುದು ಆರೋಗ್ಯಕ್ಕೆ ಉತ್ತಮ.
ಇನ್ನು ತುಪ್ಪ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತಾ..? ಕಮ್ಮಿಯಾಗುತ್ತಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಆಯುರ್ವೇದದ ಪ್ರಕಾರ ತುಪ್ಪ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಲಾಭಗಳಿದೆ....
ಪಾವಗಡ: ಸಂಸದ ಎ ನಾರಾಯಣ ಸ್ವಾಮಿ ರವರಿಗೆ ಪ್ರವೇಶ ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ...
ಕೆಲಸದಲ್ಲಿ ಎಷ್ಟೇ ಬ್ಯುಸಿಯಾಗಿರಲಿ. ಕುಟುಂಬಕ್ಕೆ ಕೊಡಬೇಕಾದ ಸಮಯವನ್ನ ಮಾತ್ರ ಮಿಸ್ ಮಾಡಲ್ಲ ರಾಕಿ ಬಾಯ್. ಹೌದು.. ಸದ್ಯ ಕೆಜಿಎಫ್ ಚಾಪ್ಟರ್ 2 ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ, ರಾಕಿಂಗ್ ಸ್ಟಾರ್ ಯಶ್, ಬಿಡುವಿನ ವೇಳೆಯಲ್ಲಿ ಮಗಳು ಐರಾ ಜೊತೆ ಕಾಲ ಕಳೆದಿದ್ದಾರೆ. ಸೆಲ್ಫಿ ವಿಡಿಯೋ ದಲ್ಲಿ ಮುದ್ದಾದ ಮಗಳು ಐರಾಳಿಂದ ಅಭಿಮಾನಿಗಳಿಗೆ ಹಾಯ್ ಹೇಳಿಸಿದ್ದಾರೆ....
ಕಳೆದ ಒಂದು ವಾರದಲ್ಲಿ ದೇಶದಾದ್ಯಂತ ಅತಿ ಹೆಚ್ಚು ಚರ್ಚೆಗೆ ಕಾರಣವಾದ ವಿಷಯ ಅಂದ್ರೆ ಅದು ಹೊಸ ಟ್ರಾಫಿಕ್ ರೂಲ್ಸ್.. ಹೊಸ ಕಾನೂನಿನ ಪ್ರಕಾರ ಜಾರಿಯಾಗಿದ್ದ ದುಬಾರಿ ದಂಡ ವಾಹನ ಸವಾರರನ್ನ ಕನಸಿನಲ್ಲೂ ಬೆಚ್ಚಿ ಬೀಳಿಸುತ್ತಿತ್ತು. ಸದ್ಯ ದಂಡದ ಪ್ರಮಾಣವನ್ನ ಕಡಿಮೆ ಮಾಡುವ ಪ್ರಕಟಣೆ ಹೊರಡಿಸಿರುವ ಸರ್ಕಾರ ವಾಹನ ಸವಾರರು ಕೊಂಚ ನಿಟ್ಟುಸಿರು ಬಿಡುವಂತೆ ಮಾಡಿದೆ....
ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ.
ಇತ್ತೀಚಿಗಷ್ಟೇ ಮುಕ್ತಾಯವಾದ...
ಇದು ಎಂಥವರಿಗೂ ಸ್ಪೂರ್ತಿ ತುಂಬಬಲ್ಲ ಕಥೆ. ಎಲ್ಲ ಮುಗಿದು ಹೊಯಿತು ಜೀವನದಲ್ಲಿ ಇನ್ನೇನು ಇಲ್ಲ ಅಂತ ಅರ್ಧ ವಯಸ್ಸಿನಲ್ಲೇ, ಜೀವನದ ಪಯಣಕ್ಕೆ ಫುಲ್ ಸ್ಟಾಪ್ ಇಡಲು ಮುಂದಾಗುವ ಅಸಹಾಯಕ ಹೃದಯಗಳಿಗೆ ಈ ಸ್ಟೋರಿ ಇನ್ಸ್ಪಿರೇಷನ್ಅಂದ್ರು ಸುಳ್ಳಲ್ಲ. ರೈಲು ನಿಲ್ದಾಣ ಒಂದರಲ್ಲಿ ಕುಳಿತು, ಭಿಕ್ಷೆ ಬೇಡುತ್ತಿದ್ದಾಕೆ ಮುಂಬೈನ ರೆಕಾರ್ಡಿಂಗ್ ಸ್ಟುಡಿಯೋ ಒಂದರಲ್ಲಿ ಹಾಡಿಗೆ ಧ್ವನಿಯಾದಾಕೆಯ...
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...
ದಾಖಲೆಗಳ ಸರದಾರ ವಿರಾಟ್ ಕೊಹ್ಲಿ, ಮತ್ತೊಂದು ದಾಖಲೆ ಬರೆದಿದ್ದಾರೆ. ವೆಸ್ಟ್ ಇಂಡೀಸ್ ಎದುರು ನಿನ್ನೆ ಭರ್ಜರಿ ಸೆಂಚುರಿ ಸಿಡಿಸಿದ ಕಿಂಗ್ ಕೊಹ್ಲಿ, 26 ವರ್ಷ ಹಿಂದಿನ ದಾಖಲೆಯನ್ನ ಅಳಿಸಿ ಹಾಕಿದ್ದಾರೆ. ಈ ಹಿಂದೆ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್, ವೆಸ್ಟ್ ಇಂಡೀಸ್ ವಿರುದ್ಧ 64 ಪಂದ್ಯಗಳಲ್ಲಿ 1930 ರನ್ ಗಳಿಸಿದ್ದು, ಇದುವರೆಗೆ ದಾಖಲೆಯಾಗಿತ್ತು. ಸದ್ಯ...
ಯೂನಿವರ್ಸ್ ಬಾಸ್ ಅಂತಾನೇ ಫೇಮಸ್ ಆಗಿರುವ ವಿಂಡೀಸ್ ದೈತ್ಯ ಕ್ರಿಸ್ ಗೇಲ್ ಹೊಸ ದಾಖಲೆ ನಿರ್ಮಿಸಿದ್ದಾರೆ. ನಿನ್ನೆ ಭಾರತದ ಎದುರು ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ, ವೆಸ್ಟ್ ಇಂಡೀಸ್ ಪರ 300ನೇ ಏಕದಿನ ಪಂದ್ಯವನ್ನಾಡಿದ್ರು. ಈ ಮೂಲಕ ವಿಂಡೀಸ್ ಪರ 300 ಏಕದಿನ ಪಂದ್ಯಗಳನ್ನಾಡಿದಾಗ ಮೊದಲ ಬ್ಯಾಟ್ಸ್ ಮನ್ ಅನ್ನೋ...
ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಿಡಿಸಿದ ಅಬ್ಬರದ ಶತಕ ಹಾಗೂ ಶ್ರೇಯಸ್ ಅಯ್ಯರ್ ಬಾರಿಸಿದ ಬಿರುಸಿನ ಅರ್ಧಶತಕದ ನೆರವಿನಿಂದ ವಿಂಡೀಸ್ ಎದುರು ಭಾರತ 59 ರನ್ ಗಳ ಗೆಲುವು ದಾಖಲಿಸಿತು. ನಿನ್ನೆ ಪೋರ್ಟ್ ಆಫ್ ಸ್ಪೇನ್ ನ ಕ್ವೀನ್ಸ್ ಪಾರ್ಕ್ ಓವೆಲ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್...