ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ .
ಮಳೆಯಿಂದಾಗಿ ಉತ್ತರ...
೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
ಟೀಮ್ ಇಂಡಿಯಾ ಸ್ಟಾರ್ ಸ್ಪಿನ್ನರ್ ಯಜುವೇಂದ್ರ ಚಹಲ್, ಬಾಲ್ಯದ ಆ ದಿನಗಳ ನೆನಪಿಗೆ ಜಾರಿದ್ದಾರೆ. ಪ್ರತಿಯೊಬ್ಬರು ಎಷ್ಟೇ ದೊಡ್ಡವರಾಗಲಿ, ಎಷ್ಟೇ ಸಾಧನೆ ಮಾಡಿರಲಿ ಅವರು ಬೆಳೆದು ಬಂದ ದಿನಗಳ ಹಿಂದಿನ ನೆನಪು, ಸದಾ ಖುಷಿ ನೀಡುತ್ತೆ. ಅದೇ ರೀತಿ ಟೀಮ್ ಇಂಡಿಯಾ ಸ್ಪಿನ್ನರ್ ಚಹಲ್ ಕೂಡ, ತಮ್ಮ ಬಾಲ್ಯದ ದಿನಗಳಿಗೆ...
ಭಾರತದ ಯಂಗ್ ಕ್ರಿಕೆಟರ್, ಮುಂಬೈ ಇಂಡಿಯನ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶನ್ ಕಿಶನ್ ಸದ್ಯ ಪಾರ್ಟಿ ಮೂಡಲ್ಲಿದ್ದಾರೆ. ೨೧ನೇ ಸಂತಕ್ಕೆ ಕಾಲಿಟ್ಟ ಕಿಶನ್ ಬಬ್ಲಿ ಬಬ್ಲಿ ಗರ್ಲ್ ಫ್ರೆಂಡ್ ಜೊತೆ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಹೌದು ಬರ್ತ್ಡೇ ಸಂಭ್ರಮಾಚರಣೆ ವೇಳೆ, ಇಶಾನ್ ಕಿಸಾನ್ ತಮ್ಮ ಗೆಳತಿ ಆದಿತಿ ಹೂಂಡೈ ಜತೆ ತೆಗೆಸಿಕೊಂಡಿರುವ...
ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...