Wednesday, July 22, 2026

karnataka newz

‘ನಮ್ಮ ಒಗ್ಗಟ್ಟು ಮುರಿಯಲು ಸಾಧ್ಯವಿಲ್ಲ’- ಡಿಸಿಎಂ ಪರಮೇಶ್ವರ್

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಇನ್ನು ಕೆಲವೇ ಗಂಟೆ ಬಾಕಿ ಇರುವ ಬೆನ್ನಲ್ಲೇ ದೋಸ್ತಿ ನಾಯಕರಿಗೆ ಕಳವಳ ಎದುರಾಗಿದೆ. ತಮ್ಮ ಭವಿಷ್ಯ ನಿರ್ಧಾರವಾಗಲಿರೋ ನಾಳೆಯ ಬರುವಿಕೆಗಾಗಿ ಮೈತ್ರಿ ನಾಯಕರು ಕಾದು ಕುಳಿತಿದ್ದು, ಸರ್ಕಾರ ಉಳಿಸಿಕೊಳ್ಳೋ ನಿಟ್ಟಿನಲ್ಲಿ ಕೊನೇ ಕ್ಷಣದವರೆಗೂ ಕಸರತ್ತು ನಡೆಸಲಿದ್ದಾರೆ. ಆದ್ರೆ ಮೇಲ್ನೋಟಕ್ಕೆ ಮಾತ್ರ ತಾವು ನಿರಾಳರಾಗಿರುವಂತೆ ದೋಸ್ತಿಗಳು ಕಂಡುಬರುತ್ತಿದ್ದಾರೆ. ತಮ್ಮ ಟ್ವಿಟ್ಟರ್ ನಲ್ಲಿ...

ಕೊನೆಗೂ ರಾಜೀನಾಮೆ ವಾಪಸ್ ಪಡೆಯಲು ನಿರ್ಧರಿಸಿದ ರಾಮಲಿಂಗಾ ರೆಡ್ಡಿ..!

ಬೆಂಗಳೂರು: ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜೀನಾಮೆ ನೀಡಿ ಅತೃಪ್ತರ ಪಟ್ಟಿ ಸೇರಿದ್ದ ಕಾಂಗ್ರೆಸ್ ನ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಕೊನೆಗೂ ರಾಜೀನಾಮೆ ಹಿಂಪಡೆಯಲು ನಿರ್ಧರಿಸಿದ್ದಾರೆ. ರಾಜೀನಾಮೆ ಹಿಂಪಡೆಯೋ ಕುರಿತಾಗಿ ಪರೋಕ್ಷವಾಗಿ ಸುಳಿವು ನೀಡಿದ್ದ ಬೆಂಗಳೂರಿನ ಬಿಟಿಎಂ ಲೇಔಟ್ ನ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ ಇದೀಗ ನಿರ್ಧಾರಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆಯೋದಾಗಿ...

ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ಪ್ರಕರಣಕ್ಕೆ ತಡೆ- ಭಾರತಕ್ಕೆ ರಾಜತಾಂತ್ರಿಕ ಗೆಲುವು- ಪಾಕ್ ಗೆ ತೀವ್ರ ಮುಖಭಂಗ..!

ನೆದರ್ಲೆಂಡ್: ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಪಾಕ್ ವಿರುದ್ಧ ಭಾರತ ರಾಜತಾಂತ್ರಿಕ ಗೆಲುವು ಸಾಧಿಸಿದೆ. ನೆದರ್ಲೆಂಡ್ ನಲ್ಲಿನ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಜಾಧವ್ ಮರಣದಂಡನೆ ಕುರಿತು ಪಾಕಿಸ್ತಾನ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಅಂತಾರಾಷ್ಟ್ರೀಯ ನ್ಯಾಯಾಲಯದ ಒಟ್ಟು...

ಪಕ್ಷೇತರರಿಗೆ ಕಾಡುತ್ತಿದೆ ಡಿಕೆಶಿ ಭೀತಿ..!

ಬೆಂಗಳೂರು: ಮುಂಬೈನಲ್ಲಿ ಬಿಜೆಪಿ ಮುಖಂಡರ ಸಂಪರ್ಕದಲ್ಲಿರೋ ಪಕ್ಷೇತರ ಶಾಸಕರಿಗೆ ಕೇಸರಿ ನಾಯಕರು ರಕ್ಷಣೆ ನೀಡುತ್ತಿದ್ದು, ಕಾಂಗ್ರೆಸ್, ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದಂತೆ ನೋಡಿಕೊಳ್ಳುತ್ತಿದ್ದಾರೆ. ಆದರೆ ನಾಳೆ ವಿಶ್ವಾಸಮತಕ್ಕೆ ಹಾಜರಾಗಬೇಕಿರುವ ಈ ಇಬ್ಬರೂ ಪಕ್ಷೇತರರನ್ನು ಬೆಂಗಳೂರಿಗೆ ಕರೆತರಲು ಡಿಕೆಶಿ ಮತ್ತು ಸಿದ್ದರಾಮಯ್ಯ ಭೀತಿ ಬಿಜೆಪಿ ನಾಯಕರನ್ನು ಕಾಡುತ್ತಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೊಕ್ಕಿರುವ...

ಸುಪ್ರೀಂಕೋರ್ಟ್ ತೀರ್ಪಿಗೆ ದಿನೇಶ್ ಗುಂಡೂರಾವ್ ಅಸಮಾಧಾನ

ಬೆಂಗಳೂರು: ಅತೃಪ್ತ ಶಾಸಕರ ಅರ್ಜಿ ಕುರಿತು ಇಂದು ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಟ್ವೀಟ್ ಮಾಡಿರುವ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಅತೃಪ್ತ ಶಾಸಕರು ವಿಪ್ ಉಲ್ಲಂಘನೆ ಮಾಡಲು ಸಹಕಾರಿಯಾಗಲೆಂದೇ ಸುಪ್ರೀಂ ಕೋರ್ಟ್ ಆದೇಶ ನೀಡಿದಂತಿದೆ ಅಂತ ಅಸಮಾಧಾನ ಹೊರಹಾಕಿದ್ದಾರೆ. ಬಳಿಕ ಮತ್ತೊಂದು ಟ್ವೀಟ್...

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...

ಅಸ್ಸಾಂ ಪ್ರವಾಹ: ಅರ್ಧ ವೇತನ ನೀಡಿ, ನೆರವು ಕೋರಿದ ಹಿಮದಾಸ್

ಪ್ರವಾಹಕ್ಕೆ ಸಿಲುಕಿ ಸಂಕಷ್ಟದಲ್ಲಿರುವ ಅಸ್ಸಾಂ ಜನತೆಗೆ ಓಟಗಾರ್ತಿ ಹಿಮದಾಸ್ ನೆರವಿನ ಹಸ್ತ ಚಾಚಿದ್ದಾರೆ. ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಹೀಗಾಗಿ ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರು ಸೇರಿದಂತೆ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ. ಸದ್ಯ ಪ್ರವಾಹ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಹಿಮದಾಸ್ ತನ್ನ...

ಕಾಂಗ್ರೆಸ್ ನಲ್ಲೇ ಮುಂದುವರಿಯಲು ಶಾಸಕ ರಾಮಲಿಂಗಾರೆಡ್ಡಿ ತೀರ್ಮಾನ..!

ಬೆಂಗಳೂರು: ಅತೃಪ್ತ ಶಾಸಕರ ಪೈಕಿ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ರಾಜೀನಾಮೆ ಪಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವೆ. ಇನ್ನು ನನ್ನ ರಾಜೀನಾಮೆ ಹಿಂಪಡೆಯುವ ವಿಚಾರದ ಬಗ್ಗೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಮಾಧ್ಯಮದ ಮುಖಾಂತರ ನನ್ನ ನಿರ್ಧಾರವನ್ನು ಸ್ಪೀಕರ್ ಗೆ ತಿಳಿಸಿದ್ರೆ...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img