Thursday, July 23, 2026

karnataka newz

8 ಶಾಸಕರ ರಾಜೀನಾಮೆ ಕ್ರಮಬದ್ಧವಲ್ಲ- ಸ್ಪೀಕರ್ ರಮೇಶ್ ಕುಮಾರ್

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಇಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪರಿಶೀಲನೆ ನಡೆಸಿದ್ರು. 13 ಶಾಸಕರುಗಳ ರಾಜೀನಾಮೆ ಪತ್ರಗಳ ಪೈಕಿ 5 ಮಂದಿಯ ರಾಜೀನಾಮೆ ಮಾತ್ರ ಕ್ರಮಬದ್ಧವಾಗಿದ್ದು ಉಳಿದ 8 ಮಂದಿ ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದು ತಿಳಿಸಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳನ್ನು ಪರಿಶೀಲನೆ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ 13...

‘ಮನೇಲಿದ್ರೂ ಪರವಾಗಿಲ್ಲ, ರಾಜೀನಾಮೆ ಹಿಂಪಡೆಯಲ್ಲ’- ಅತೃಪ್ತ ಶಾಸಕ ಭೈರತಿ ಬಸವರಾಜ್ ಪಟ್ಟು

ಬೆಂಗಳೂರು: ತಮ್ಮನ್ನು ದೋಸ್ತಿ ನಾಯಕರು ನಿರ್ಲಕ್ಷ್ಯ ಮಾಡ್ತಿದ್ದಾರೆ. ಇದ್ರಿಂದ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಅಂತ ಆರೋಪಿಸಿ ಅತೃಪ್ತ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕ ಬೈರತಿ ಬಸವರಾಜ್, ಯಾವುದೇ ಕಾರಣಕ್ಕೂ ರಾಜೀನಾಮೆ ಹಿಂಪಡೆಯೋದಿಲ್ಲ ಅಂತ ಪಟ್ಟುಹಿಡಿದಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬೈರತಿ ಬಸವರಾಜ್, ನನ್ನ ಕಷ್ಟಗಳನ್ನು ಹೇಳಿಕೊಂಡರೂ ಸರ್ಕಾರದಿಂದ ಯಾವುದೇ ಸ್ಪಂದನೆ...

‘ಗನ್ ಪಾಯಿಂಟ್ ಇಡೋ ತಾಕತ್ತು ಯಾರಿಗೂ ಇಲ್ಲ’- ಡಿಕೆಶಿಗೆ ಅತೃಪ್ತ ಶಾಸಕ ತಿರುಗೇಟು

ಮುಂಬೈ: ಅತೃಪ್ತ ಶಾಸಕರನ್ನು ಬಿಜೆಪಿ ಗನ್ ಪಾಯಿಂಟ್ ನಲ್ಲಿ ಇರಿಸಿದೆ ಎನ್ನುವ ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆಗೆ ಕೈ ಶಾಸಕ ಸೋಮಶೇಖರ್ ತಿರುಗೇಟು ನೀಡಿದ್ದಾರೆ. ಮುಂಬೈನ ಸೊಫಿಟೆಲ್ ಹೋಟೆಲ್ ನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಸ್.ಟಿ ಸೋಮಶೇಖರ್, ರಾಜೀನಾಮೆ ನೀಡಿರೋ ನಾವೆಲ್ಲಾ ಶಾಸಕರು ಒಗ್ಗಟ್ಟಾಗಿದ್ದೇವೆ. ನಾಯಕರು ನಮ್ಮ ಸಮಸ್ಯೆಗಳನ್ನು ಆಲಿಸದೆ ನಮ್ಮನ್ನು ನಿರ್ಲಕ್ಷ್ಯ...

ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ- 102ಕ್ಕಿಳಿದ ದೋಸ್ತಿ ಸಂಖ್ಯಾಬಲ..!

ಬೆಂಗಳೂರು: ಕೈ ಶಾಸಕ ರೋಷನ್ ಬೇಗ್ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಹೀಗಾಗಿ ದೋಸ್ತಿಗಳು ಮತ್ತೊಂದು ಸ್ಥಾನ ಕಳೆದುಕೊಂಡು ಸಂಖ್ಯಾಬಲ ಇಳಿಮುಖವಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹರಿಹಾಯ್ದು ಮುನಿಸಿಕೊಂಡು ಬಂಡಾಯವೆದ್ದಿದ್ದ ಬೆಂಗಳೂರಿನ ಶಿವಾಜಿನಗರ ಶಾಸಕ ರೋಷನ್ ಬೇಗ್ ಇದೀಗ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರದ ಸಂಖ್ಯಾಬಲ...

‘ರಾಜೀನಾಮೆ ವಾಪಸ್ ಪಡೆಯದಿದ್ರೆ ಪರಿಣಾಮ ಎದುರಿಸಿ’- ಅತೃಪ್ತ ಶಾಸಕರಿಗೆ ಸಿದ್ದು ಫೈನಲ್ ವಾರ್ನಿಂಗ್..!

ಬೆಂಗಳೂರು: ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೆ ಸಿಎಲ್ ಪಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲದಿದ್ರೆ ಮುಂದಾಗೋ ಪರಿಣಾಮಗಳನ್ನು ಎದುರಿಸಬೇಕಾಗುತ್ತೆ ಅಂತ ವಾರ್ನಿಂಗ್ ನೀಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಸರ್ಕಾರವನ್ನು...

ಸಚಿನ್ ದಾಖಲೆ ಮುರಿಯೋದಕ್ಕೆ ಬೇಕು, ರೋಹಿತ್ ಗೆ 27 ರನ್..!

ದಾಖಲೆಗಳನ್ನ ನಿರ್ಮಿಸುತ್ತಿರುವ ಟೀಮ್ ಇಂಡಿಯಾ ಓಪನರ್, ಈಗ ಮತ್ತೊಂದು ದಾಖಲೆ ಬರೆಯುವುದಕ್ಕೆ ಹಣಿಯಾಗಿದ್ದಾರೆ. ಈಗಾಗಲೇ ಟೂರ್ನಿಯಲ್ಲಿ 5 ಶತಕ ಸಿಡಿಸಿ ವಿಶ್ವದ ಗಮನ ಸೆಳೆದಿರುವ ರೋಹಿತ್ ಶರ್ಮಾ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯುವ ಹೊಸ್ತಿಲಲ್ಲಿದ್ದಾರೆ. ಹೌದು.. ಹಿಟ್ ಮ್ಯಾನ್ ರೋಹಿತ್ ಶರ್ಮಾ ಭರ್ಜರಿ ಪರ್ಫಾರ್ಮೆನ್ಸ್ ನೀಡ್ತಿದ್ದಾರೆ. ಆಡಿರುವ 8...

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...

1st ಸೆಮಿಫೈನಲ್ : ಬ್ಲೂ ಬಾಯ್ಸ್ vs ಬ್ಲಾಕ್ ಕ್ಯಾಪ್ಸ್ ವಾರ್..!

ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ಮತ್ತು ನ್ಯೂಜಿಲೆಂಡ್, ಮೊದಲ ಸೆಮಿಫೈನಲ್ ಫೈಟ್ ಗೆ ರೆಡಿಯಾಹಿವೆ. ಈ ನಡುವೆ ಎರಡೂ ತಂಡಗಳ ಸ್ಟಾರ್ ಆಟಗಾರರ ನಡುವಿನ ಸಮರಕ್ಕೆ ಮ್ಯಾಂಚೆಸ್ಟರ್ ವೇದಿಕೆಯಾಗುತ್ತಿದೆ. ಹಾಗಾದ್ರೆ ಇಂದು ಯಾವೆಲ್ಲ ಕ್ರಿಕೆಟರ್ಸ್ ಪೈಪೋಟಿಗೆ ಇಳಿದಿದ್ದಾರೆ ಇಲ್ಲಿದೆ ನೋಡಿ ಫುಲ್ ಡಿಟೈಲ್ಸ್… ರೋಹಿತ್ ಶರ್ಮಾ vs ಟ್ರೆಂಟ್ ಬೌಲ್ಟ್ ಟೀಮ್ ಇಂಡಿಯಾ...

ಮತ್ತೆ ಕಟಕಟೆಯಲ್ಲಿ ರಾಹುಲ್ ಗಾಂಧಿ..!

ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ವಿಶ್ವಕಪ್ ಸೆಮಿಫೈನಲ್: ಟೀಮ್ ಇಂಡಿಯಾ ಪ್ಲೇಯಿಂಗ್ XI

ಟೀಮ್ ಇಂಡಿಯಾ ವಿಶ್ವಕಪ್ ಕನಸು ನನಸಾಗೋದಕ್ಕೆ ಇನೇರಡೆ ಹೆಜ್ಜೆ. ಲೀಗ್ ಪಂದ್ಯಗಳಲ್ಲಿ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ ಕೊಹ್ಲಿ ಪಡೆ, ಸೆಮಿಫೈನಲ್ ನಲ್ಲೂ ಅಂತಹದ್ದೇ ಪ್ರದರ್ಶನ ನೀಡುವ ತಯಾರಿಯಲ್ಲಿದೆ. ಹಾಗಾದ್ರೆ ಇಂದು ನ್ಯೂಜಿಲೆಂಡ್ ಎದುರು ಕಣಕ್ಕಿಳಿಯೋ ಪ್ಲೇಯಿಂಗ್ ಇಲೆವೆನ್ ಹೇಗಿರುತ್ತೆ..? ಯಾರೆಲ್ಲ ಅಖಾಡಕ್ಕಿಳಿತಾರೆ ಅನ್ನೋ ಕುತೂಹಲ ಪ್ರತಿಯೊಬ್ಬರಿಗೂ ಇದೆ.. ಓಪನರ್ಸ್ ರೋಹಿತ್ ಶರ್ಮಾ- ಕೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img