Thursday, July 23, 2026

karnataka newz

ಜಿಮ್ ನಲ್ಲಿ ಹೆಚ್ಚು ಮಂದಿಗೆ ಅಡ್ಮೀಷನ್- ನಟ ಹೃತಿಕ್ ರೋಷನ್ ವಿರುದ್ಧ ಚೀಟಿಂಗ್ ಕೇಸ್..!

ಹೈದರಾಬಾದ್: ನಿಗದಿತ ಪ್ರಮಾಣಕ್ಕಿಂತ ಅತ್ಯಧಿಕ ಪ್ರಮಾಣದಲ್ಲಿ ಜಿಮ್ ಗೆ ಜನರನ್ನು ಸೇರಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕಂಪನಿ ವಿರುದ್ಧ ದೂರು ದಾಖಲಿಸಿದ್ದಲ್ಲದೆ ಜಿಮ್ ನ ಬ್ರ್ಯಾಂಡ್ ಅಂಬಾಸಿಡರ್ ಬಾಲಿವುಡ್ ನಟ ಹೃತಿಕ್ ರೋಷನ್ ವಿರುದ್ಧವೂ ದೂರು ದಾಖಲಿಸಿದ್ದಾನೆ. ಕಲ್ಟ್ ಫಿಟ್ನೆಸ್ ಎಂಬ ಜಿಮ್ ಕಂಪನಿ ವಿರುದ್ಧ ದೂರು ದಾಖಲಿಸಿರೋ ವ್ಯಕ್ತಿ, ಕಳೆದ ವರ್ಷ ನಾನು...

ಕಾಂಗ್ರೆಸ್ ಶಾಸಕರ ದರ್ಪ- ಸರ್ಕಾರಿ ಅಧಿಕಾರಿ ಮೇಲೆ ಕೆಸರು ಸುರಿದು ಕಟ್ಟಿಹಾಕಿದ ಎಂಎಲ್ಎ..!

ಮಹಾರಾಷ್ಟ್ರ: ಸರ್ಕಾರಿ ಅಧಿಕಾರಿ ಮೇಲೆ ಕಾಂಗ್ರೆಸ್ ಶಾಸಕ ಕೆಸರು ಹಾಗೂ ಮಣ್ಣೆರಚಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಇಲ್ಲಿನ ಕಂಕಾವಲಿ ಬಳಿ ಈ ಘಟನೆ ನಡೆದಿದ್ದು. ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಪುತ್ರ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮೇಲೆ ದರ್ಪ ತೋರಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾಮಗಾರಿ...

ಕಬ್ಬು ನಾಟಿ ಮಾಡಿದ ಬಿಜೆಪಿ ಶಾಸಕ..!

ಮೈಸೂರು: ಬಿಜಿಪಿ ಶಾಸಕ ಸುರೇಶ್ ಕುಮಾರ್ ಇಂದು ತಮ್ಮ ಬಹುದಿನಗಳ ಆಸೆಯಂತೆ ತಮ್ಮ ಸ್ನೇಹಿತನ ಜಮೀನಿನಲ್ಲಿ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿದ್ರು. ಮೈಸೂರು ಜಿಲ್ಲೆಯ ನಂಜನಗೂಡಿನ ಹೊರಳವಾಡಿ ಗ್ರಾಮದ ತಮ್ಮ ಸ್ನೇಹಿತ ಕಪಿಲೇಶ್ ಎಂಬುವರ ಕಬ್ಬಿನ ಗದ್ದೆಯಲ್ಲಿ ಇವತ್ತು ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿ ಕೆಲ...

ಶಾಲೆ ದತ್ತು ಪಡೆದ ಪ್ರಜ್ವಲ್- ಡಿ ಬಾಸ್ ಮೆಚ್ಚುಗೆ..!

ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ. ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರ ನೇಮಕ- ನಿಖಿಲ್ ಈಗ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ..!

ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ. ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...

ರಾಹುಲ್ ಗಾಂಧಿಗೆ ಬಿಗ್ ರಿಲೀಫ್..!

ಮುಂಬೈ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತಂತೆ ಆರ್ ಎಸ್ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. 2017ರಲ್ಲಿ ರಾಜ್ಯದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಆರ್ ಎಸ್ಎಸ್ ನವರು ಗೌರಿ ಲಂಕೇಶ್ ರನ್ನು ಹತ್ಯೆಗೈದಿದ್ದಾರೆ...

ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಗೆ ಜಡೇಜಾ ಖಡಕ್ ವಾರ್ನಿಂಗ್..?

ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್...

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ. ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ...

ದಾರಿಮಧ್ಯೆ ಕೈಕೊಟ್ಟ ಇಂಜಿನ್- ವಿಮಾನ ತುರ್ತು ಭೂಸ್ಪರ್ಶ- 205 ಮಂದಿ ಪ್ರಯಾಣಿಕರು ಸೇಫ್..!

ಮುಂಬೈ: ಇಂಜಿನ್ ವಿಫಲವಾದ ಹಿನ್ನೆಲೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ಪೈಲಟ್ ನ ಸಮಯ ಪ್ರಜ್ಞೆಯಿಂದ 205 ಮಂದಿ ಪ್ರಯಾಣಿಕರ ಜೀವ ಉಳಿದಿದೆ. ಮುಂಬೈನಿಂದ ಒಮಾನ್ ನತ್ತ ತೆರಳುತ್ತಿದ್ದ ಒಮಾನ್ ಏರ್ ನ ವಿಮಾನದಲ್ಲಿ ಇಂಜಿನ್ ಕೈಕೊಟ್ಟ ಪರಿಣಾಮ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಘಟನೆಯಿಂದ ವಿಮಾನದಲ್ಲಿ ಕೆಲಕಾಲ...

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ. ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img