Thursday, July 23, 2026

karnataka newz

ಚಿರತೆಯನ್ನು ಅಟ್ಟಾಡಿಸಿ ಬಡಿದು ಕೊಂದ ರೈತರು- ಅರಣ್ಯಾಧಿಕಾರಿಗಳ ಎದುರಲ್ಲೇ ಹತ್ಯೆ..!

ಚಿತ್ರದುರ್ಗ: ಜನರ ಮೇಲೆ ದಾಳಿ ಮಾಡಿ ಪದೇ ಪದೇ ಆತಂಕ ಸೃಷ್ಟಿ ಮಾಡುತ್ತಿದ್ದ ಚಿರತೆಯನ್ನು ರೈತರು ಮನಸೋಯಿಚ್ಛೆ ಥಳಿಸಿ ಹತ್ಯೆ ಮಾಡಿರುವ ಘಟನೆ ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಪದೇ ಪದೇ ಗ್ರಾಮದ ಬಳಿ ಸುಳಿದು ಸಾಕು ಪ್ರಾಣಿಗಳ ಮೇಲೆರಗಿ ಜನರಲ್ಲಿ ಚಿರತೆ ಭೀತಿ ಹುಟ್ಟಿಸಿತ್ತು. ಅಲ್ಲದೆ...

ಗದ್ದೆಗೆ ನುಗ್ಗಿದ ಮೊಸಳೆಯನ್ನು ಮರಕ್ಕೆ ಕಟ್ಟಿಹಾಕಿದ ಗ್ರಾಮಸ್ಥರು…!

ಚಿಕ್ಕೋಡಿ: ಜಮೀನಿಗೆ ನುಗ್ಗಿದ ಮೊಸಳೆಯೊಂದನ್ನು ಗ್ರಾಮಸ್ಥರು ಹಿಡಿದು ಮರಕ್ಕೆ ಕಟ್ಟಿಹಾಕಿದ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ.  ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ನದಿ ತೀರದಿಂದ ಕೆಲ ದಿನಗಳ ಹಿಂದೆ ಸುಮಾರು 8 ಅಡಿ ಉದ್ದದ ಮೊಸಳೆ ತೋಟಕ್ಕೆ ನುಗ್ಗಿತ್ತು. ಆಗ್ಗಾಗ್ಗೆ ಜನರ ಕಣ್ಣಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದ ಈ...

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಅಂಬಾಟಿ ರಾಯುಡು ವಿದಾಯ..!

ವಿಶ್ವಕಪ್ ತಂಡದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಅಂಬಾಟಿ ರಾಯುಡು ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ವಿಶ್ವಕಪ್ ನಲ್ಲಿ ತಂಡದ 15 ಮಂದಿ ಆಟಗಾರರ ಆಯ್ಕೆ ವೇಳೆ ಅಂಬಾಟಿ ರಾಯುಡು ಹೆಸರನ್ನು ಕೈಬಿಡಲಾಗಿತ್ತು. ಇದರಿಂದ ಬೇಸರ ಗೊಂಡಿದ್ದ ಅಂಬಾಟಿ ರಾಯುಡು ಮತ್ತೆ ಅವಕಾಶ ಸಿಗಬಹುದೆನ್ನೋ ಸಣ್ಣ ಆಶಯ ಹೊಂದಿದ್ದರು....

ಬಸ್-ಟಾಟಾ ಏಸ್ ಡಿಕ್ಕಿ- ಭೀಕರ ಅಪಘಾತದಲ್ಲಿ 12 ಮಂದಿ ದುರ್ಮರಣ

ಚಿಕ್ಕಬಳ್ಳಾಪುರ: ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭಿವಿಸಿದ ಪರಿಣಾಮ 12 ಮಂದಿ ಸ್ಥಳದಲ್ಲೇ ಮೃತಪಟ್ಟಿರೋ ಘಟನೆ ಚಿಂತಾಮಣಿಯಲ್ಲಿ ನಡೆದಿದೆ. ಇಲ್ಲಿನ ಇತಿಹಾಸ ಪ್ರಸಿದ್ಧ ಮುರುಗಮಲ್ಲ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮುರುಗಮಲ್ಲದಿಂದ ಚಿಂತಾಮಣಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬಂದ ಟಾಟಾ ಏಸ್ ಗೆ ಟಿಕ್ಕಿ...

‘ಅಮಿತ್ ಶಾ, ಮೋದಿ ಸೇರಿ ಷಡ್ಯಂತ್ರ ಮಾಡ್ತಿದ್ದಾರೆ’- ಸಿದ್ದು ಆರೋಪ

ಬೆಂಗಳೂರು: ಕಾಂಗ್ರೆಸ್ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ. ರಾಜ್ಯ ಸರ್ಕಾರದ ವಿರುದ್ಧ ಅಮಿತ್ ಶಾ ಮತ್ತು ನರೇಂದ್ರ ಮೋದಿ ಸೇರಿ ಷಡ್ಯಂತ್ರ ನಡೆಸ್ತಿದ್ದಾರೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿಯ ಕೈವಾಡ ಇದೆ. ಮೈತ್ರಿ ಸರ್ಕಾರದ ವಿರುದ್ಧ...

ಸೂಪರ್ ಅಭಿಮಾನಿಗೆ ಗೌರವ ಸಲ್ಲಿಸಿದ ಕೊಹ್ಲಿ..!

ಇಂಗ್ಲೆಂಡ್: ನಿನ್ನೆಯ ಬಂಗ್ಲಾ-ಟೀಂ ಇಂಡಿಯಾ ವಿಶ್ವಕಪ್ ಹಣಾಹಣಿಯಲ್ಲಿ ಭಾರತ ತಂಡವನ್ನು ಅತ್ಯಂತ ಹುಮ್ಮಸ್ಸಿನಿಂದ ಪ್ರೋತ್ಸಾಹಿಸಿದ್ದ ಹಿರಿಯ ಅಭಿಮಾನಿಯೊಬ್ಬರಿಗೆ ಕ್ಯಾಪ್ಟರ್ ವಿರಾಟ್ ಕೊಹ್ಲಿ ಗೌರವ ಸಲ್ಲಿಸಿದ್ದಾರೆ. ಬಾಂಗ್ಲಾ ವಿರುದ್ಧದ ಸೆಣಸಾಟದಲ್ಲಿ ಭಾರತ ತಂಡ ಪ್ರತಿಯೊಂದು ರನ್ ಬಾರಿಸಿದ್ರೂ ಕೂಡಲೇ ಸಂತಸದಿಂದ ಕುಣಿದಾಡಿದ್ದ 87 ವರ್ಷದ ಫ್ಯಾನ್ ಚಾರುಲತಾ ಎಂಬುವರನ್ನು ಕೊಹ್ಲಿ ಹಾಡಿಹೊಗಳಿದ್ದಾರೆ. ಪ್ರತಿಯೊಂದೂ ರನ್ ಬಾರಿಸಿದ್ರೂ...

ಫಿಲ್ಮಿ ಸ್ಟೈಲ್ ನಲ್ಲಿ ಸಿಎಂ ಆಡಳಿತ- ರಾಜ್ಯದಲ್ಲಿ ಬದಲಾವಣೆಗೆ ಜಗನ್ ಪಣ..!

ಆಂಧ್ರಪ್ರದೇಶ: ರಾಜ್ಯದ ಅಭಿವೃದ್ಧಿಗಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತಿದ್ದಾರೆ.ಇದೀಗ ಜಗನ್ ಮತ್ತೊಂದು ಸಖತ್ ಐಡಿಯಾ ಮಾಡಿದ್ದು ಐಎಎಸ್ ಅಧಿಕಾರಿಗಳು ಇನ್ನು ಮುಂದೆ ಹಾಸ್ಟೆಲ್, ಆಸ್ಪತ್ರೆಗಳಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸರ್ಕಾರಿ ಹಾಸ್ಟೆಲ್ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳ ಅಭಿವೃದ್ಧಿಯತ್ತ ದೃಷ್ಟಿ ನೆಟ್ಟಿರೋ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಐಎಎಸ್...

ಐಸಿಸಿ ವಿಶ್ವಕಪ್- ಬಾಂಗ್ಲಾಕ್ಕೆ 315 ರನ್ ಗುರಿ ನೀಡಿದ ಟೀಂ ಇಂಡಿಯಾ..!

ಇಂಗ್ಲೆಂಡ್: ಬರ್ಮಿಂಗ್ ಹ್ಯಾಮ್ ನಲ್ಲಿ ಇಂದು ನಡೆಯುತ್ತಿರೋ ಭಾರತ- ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ತಂಡಕ್ಕೆ 315ರನ್ ಗುರಿ ನೀಡಿದೆ. ಭಾರತ-ಬಾಂಗ್ಲಾದೇಶ ನಡುವಿನ ವಿಶ್ವಕಪ್ ಹಣಾಹಣಿಯಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಕಲೆ ಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಆಟಗಾರರು ಎದುರಾಳಿ ತಂಡಕ್ಕೆ 315ರನ್ ಗುರಿ ನೀಡಿದ್ದಾರೆ. ಟೀಂ ಇಂಡಿಯಾದ ರೋಹಿತ್...

ದಾಳಿ ಮಾಡಲು ಬಂದ ಕರಡಿಯ ನಾಲಗೆ ಕಚ್ಚಿ ಪ್ರಾಣ ಉಳಿಸಿಕೊಂಡ ವ್ಯಕ್ತಿ..!

ರಷ್ಯಾ: ಆತ ತನ್ನ ಪಾಡಿಗೆ ತನ್ನ ಕೆಲಸ ಮಾಡುತ್ತಿದ್ದ. ಆದ್ರೆ ಎಲ್ಲಿಂದಲೋ ಬಂದ ಕರಡಿ ಆತನ ಮೇಲೆ ದಾಳಿ ಮಾಡಿಯೇ ಬಿಟ್ಟಿತು. ಇವತ್ತು ತನ್ನ ಕಥೆ ಮುಗೀತು ಅಂತ ಭರವಸೆ ಕಳೆದುಕೊಂಡ ವ್ಯಕ್ತಿ ಇನ್ನೇನು ಪ್ರಾಣ ಕಳೆದುಕೊಳ್ಳಬೇಕೆನ್ನುವಷ್ಟರಲ್ಲಿ ಕರಡಿ ಆತನಿಂದ ತಾನೇ ತಪ್ಪಿಸಿಕೊಂಡು ಓಡಿಹೋಗಿತ್ತು. ರಷ್ಯಾ ದೇಶದ ಟುವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಿಕೋಲೆ...

ಸಿಗರೇಟ್ ಸೇವನೆಯಿಂದ ಕಣ್ಣಿಗೂ ಆಪತ್ತು..!

ಧೂಮಪಾನದಿಂದ ಶ್ವಾಸಕೋಶಗಳು ಹಾನಿಯಾಗೋದಲ್ಲದೆ ಕ್ಯಾನ್ಸರ್ ನಂತಹ ಮಾರಕ ಕಾಯಿಲೆ ಕೂಡ ಬರುತ್ತೆ ಅಂತ ಎಲ್ಲರಿಗೂ ತಿಳಿದೆ. ಆದ್ರೆ ಧೂಮಪಾನದಿಂದ ಕಣ್ಣಿನ ದೃಷ್ಟಿ ಕೂಡ ಕಳೆದುಕೊಳ್ಳಬಹುದು. ಈ ಮಾಹಿತಿ ಐವರಲ್ಲಿ ಕೇವಲ ಒಬ್ಬರಿಗೆ ಮಾತ್ರ ತಿಳಿದಿದ್ದು ಈ ಬಗ್ಗೆ ಅರಿವು ಮೂಡಿಸೋದು ಅತ್ಯಗತ್ಯವಾಗಿದೆ. ಸಿಗರೇಟು/ಬೀಡಿ ಸೇವನೆಯಿಂದ ತಮಗೂ ಅಲ್ಲದೆ ಆ ಹೊಗೆಯನ್ನು ಸೇವಿಸೋರಿಗೂ ತೊಂದರೆ ಫಿಕ್ಸ್ ಅನ್ನೋ...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img