Thursday, July 23, 2026

karnataka newz

ಇನ್ಮುಂದೆ ಓಲಾ,ಊಬರ್ ಶೇರಿಂಗ್, ಪೂಲಿಂಗ್ ಬಂದ್..!

ಬೆಂಗಳೂರು: ರಾಜ್ಯಾದ್ಯಂತ ಓಲಾ, ಊಬರ್ ಗೆ ಮೂಗುದಾರ ಆರ್ ಟಿಒ ಮೂಗುದಾರ ಹಾಕಿದೆ.ಟ್ಯಾಕ್ಸಿ ಸಂಸ್ಥೆಗಳು ನೀಡುತ್ತಿರೋ ಶೇರಿಂಗ್ ಮತ್ತು ಪೂಲಿಂಗ್ ಸೇವೆಗಳನ್ನು ರದ್ದುಗೊಳಿಸಿದೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಆರ್ ಟಿಒ ಇದೀಗ ಓಲಾ ಮತ್ತು ಊಬರ್ ನಲ್ಲಿ ಶೇರಿಂಗ್ ಮತ್ತು ಪೂಲಿಂಗ್ ಸೇವೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಶೇರಿಂಗ್ ಮತ್ತು ಪೂಲಿಂಗ್ ನಿಂದಾಗಿ ಮಹಿಳೆಯರ ಸುರಕ್ಷತೆಗೆ...

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ-ಬಾಸ್..!

ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು. ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು. ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...

ಟ್ರಾಫಿಕ್ ರೂಲ್ಸ್ ಫಾಲೋ ಮಾಡದವರಿಗೆ ಮುಂದೈತೆ ಮಾರಿಹಬ್ಬ..!

ಬೆಂಗಳೂರು: ಇನ್ನು ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋದಕ್ಕೂ ಮುಂಚೆ ಸ್ವಲ್ಪ ಯೋಚನೆ ಮಾಡಿ. ಹಾಗಂತ ಯಾರೂ ಕೂಡ ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘನೆ ಮಾಡೋದಿಲ್ಲ. ಲೇಟ್ ಆಗ್ತಿದೆ ಯಾರು ಸುಮ್ನೆ ಟೈಮ್ ವೇಸ್ಟ್ ಮಾಡೋರು ಅಂತ ಸುಲಭವಾಗಿ ತೆಗೆದುಕೊಳ್ಳೋರಿಗೆ ಇನ್ನುಮುಂದೆ ಟ್ರಾಫಿಕ್ ಪೊಲೀಸರು ಸರಿಯಾಗಿಯೇ ಬರೆ ಹಾಕೋದಕ್ಕೆ ಕಾಯ್ತಾಯಿದ್ದಾರೆ. ರಾಜ್ಯ ಸರ್ಕಾರ ಇದೀಗ ಸಂಚಾರಿ...

‘ಅಗ್ನಿಸಾಕ್ಷಿ’ ನಟನಿಗೆ ಎದುರಾಗಿದೆ ಸಂಕಷ್ಟ..!

ಬೆಂಗಳೂರು: ವರದಕ್ಷಿಣೆಗಾಗಿ ತನಗೆ ಚಿತ್ರ ಹಿಂಸೆ ನೀಡಿ, ಇತರರೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಎಂದು ಪತ್ನಿಯೇ ಅಗ್ನಿಸಾಕ್ಷಿ ಧಾರಾವಾಹಿಯ ನಟ ರಾಜೇಶನ ಮೇಲೆ ದೂರು ನೀಡಿದ್ ಹಿನ್ನೆಲೆಯಲ್ಲಿ ಇದೀಗ ಚಾರ್ಜ್ ಶೀಟ್ ದಾಖಲಾಗಿದ್ದು ನಟನಿಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ತನ್ನನ್ನು ಪ್ರೀತಿಸಿ ರಿಜಿಸ್ಟರ್ಡ್ ಮ್ಯಾರೇಜ್ ಆಗಿ ನಂತರ ನನ್ನನ್ನು ವರದಕ್ಷಿಣೆಗಾಗಿ ಪೀಡಿಸಿ, ನಂತರ ಇತರೆ ಯುವತಿಯರೊಂದಿಗೆ ಅಕ್ರಮ...

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....

ಟೀಮ್ ಇಂಡಿಯಾ ಆರ್ಭಟಕ್ಕೆ ವಿಂಡೀಸ್ ಧೂಳೀಪಟ..!

ಇಂಗ್ಲೆಂಡ್: ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾದ ವಿಜಯದ ಓಟ ಮುಂದುವರೆದಿದೆ. ನಿನ್ನೆ ಮ್ಯಾಂಚೆಸ್ಟರ್ ನ ಓಲ್ಡ್ ಟ್ರಫಾರ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದ ಭಾರತ, ಸೆಮಿಫೈನಲ್ ನತ್ತ ಮತ್ತೊಂದು ಹೆಜ್ಜೆ ಇಟ್ಟಿತು. ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ನಿಧಾನಗತಿಯಲ್ಲಿ...

‘ಕಾವೇರಿ ನೀರು ಬಿಡೋದು ನಮ್ಮ ಕೈಯಲ್ಲಿಲ್ಲ- ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಲಿ’- ಸಿಎಂ ಕುಮಾರಸ್ವಾಮಿ

ಬೀದರ್: ಕಾವೇರಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ ಅದು ಪ್ರಾಧಿಕಾರಕ್ಕೆ ಬಿಟ್ಟ ವಿಷಯ ಅಂತ ಸಿಎಂ ಕುಮಾರಸ್ವಾಮಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ ಮಾತ ನಾಡಿದ ಸಿಎಂ, ಕಾವೇರಿ ನದಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ. ಇದಕ್ಕೆ ಅಂತ ಕಾವೇರಿ ಪ್ರಾಧಿಕಾರ ಇದೆ. ಕಾವೇರಿ ಪ್ರಾಧಿಕಾರದ ಅನುಮತಿ...

ಸಚಿನ್-ಲಾರಾ ದಾಖಲೆ ಉಡೀಸ್, ಕೊಹ್ಲಿ ಈಗ 20 ಸಾವಿರ ರನ್ ಸರದಾರ..!

ಇಂಗ್ಲೆಂಡ್: ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಈಗ 20 ಸಾವಿರ ರನ್ ಗಳ ಸರದಾರ. ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಎದುರಿನ ವಿಶ್ವಕಪ್ ಪಂದ್ಯದಲ್ಲಿ 37 ರನ್ ಗಳಿಸುತ್ತಿದ್ದಂತೆ, ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ರನ್ ಬೇಟೆ 20 ಸಾವಿರ ಮುಟ್ಟಿತು. ಈ ಮೂಲಕ ಕ್ರಿಕೆಟ್ ದಂತಕಥೆ...

ಹಣೆಗೆ ನಾಮ ಇಟ್ಟವರನ್ನ ಕಂಡ್ರೆ ಸಿದ್ದರಾಮಯ್ಯಗೆ ಯಾಕೆ ಭಯ..?

ಬಾಗಲಕೋಟೆ: ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ಪೂಜೆ ವೇಳೆ ತಿಲಕ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ ತಡೆದೇಬಿಟ್ರು. ಮಾಜಿ ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ಬಾದಾಮಿಗೆ ತೆರಳಿ ನಾನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಬಾದಾಮಿ ತಾಲೂಕಿನ ಚಿಮ್ಮನಕಟ್ಟಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮದ ವೇಳೆ ನಡೆದ ಪೂಜೆ ವೇಳೆ ಹಣೆಗೆ ನಾಮ ಇಡಲು ಬಂದ ವ್ಯಕ್ತಿಯನ್ನು ಸಿದ್ದರಾಮಯ್ಯ...

ಕೇಂದ್ರದಲ್ಲಿ ಧೂಳೆಬ್ಬಿಸ್ತಿದ್ದಾರೆ ಸಂಸದೆ ಸುಮಲತಾ- ಕ್ಷೇತ್ರದ ಅಭಿವೃದ್ಧಿಯ ಪಣ ತೊಟ್ಟ ದಿಟ್ಟೆ

ನವದೆಹಲಿ: ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೂ ಸುಮಲತಾ ಸದಾ ಮಂಡ್ಯ ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ.ಈ ನಿಟ್ಟಿನಲ್ಲಿ ಕ್ಷೇತ್ರದ ಯೋಜನೆಗಳ ವ್ಯಾಪ್ತಿಗೆ ಬರುವ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮಂಡ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಇಂದು ನವದಹೆಲಿಯಲ್ಲಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img