Tuesday, October 14, 2025

karnataka online news

ಸಿದ್ದರಾಮಯ್ಯ, ಡಿಕೆಶಿ ಸಂಘರ್ಷ : ಕಾಂಗ್ರೆಸ್ ಹೈಕಮಾಂಡ್ ಗೆ ಆತಂಕ

ಕರ್ನಾಟಕ ಟಿವಿ : ಇಡೀ ದೇಶದಲ್ಲಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 30 ಅಸೆಂಬ್ಲಿ ಇರುವ ರಾಜ್ಯಗಳಲ್ಲಿ ಕಾಂಗ್ರೆಸ್ ರಾಜಸ್ಥಾನ & ಛತ್ತೀಸ್ ಘಡ ಸೇರಿ ಎರಡೇ ಎರಡು ರಾಜ್ಯಗಳಲ್ಲಿ ಸ್ವತಂತ್ರವಾಗಿ ಅಧಿಕಾರದಲ್ಲಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾ ಮೈತ್ರಿಕೂಟ, ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ, ಜಾರ್ಖಂಡ್ ನಲ್ಲಿ ಜೆಎಎಂ ಜೊತೆ ಕಾಂಗ್ರೆಸ್ ಮೈತ್ರಿ ಕೂಡ ಸರ್ಕಾರ ಮಾಡ್ತಿದೆ. 2024ರ...

ರಾಜ್ಯದಲ್ಲೂ ಮದ್ಯಪ್ರಿಯರಿಗೆ ಯಡಿಯೂರಪ್ಪ ಶಾಕ್

ಕರ್ನಾಟಕ ಟಿವಿ :  ರಾಜ್ಯ ಸರ್ಕಾರ ಮದ್ಯದ ಮೇಲಿನ ತೆರಿಗೆಯಲ್ಲಿ 11% ಏರಿಕೆ ಮಾಡಿದೆ.. ಬಜೆಟ್ ಸಂದರ್ಭದಲ್ಲಿ6% ಏರಿಕೆ ಮಾಡಿದ್ದ ಸರ್ಕಾರ ಇದೀಗ 11% ಏರಿಕೆ ಮಾಡುವ ಮೂಲಕ ಒಟ್ಟಾರೆ ಕಳೆದ ಎರಡು ತಿಂಗಳಲ್ಲಿ17 % ಏರಿಕೆ ಮಾಡಿದಂತೆ ಆಗಿದೆ.  ದೆಹಲಿಯಲ್ಲಿ 70% ಹೆಚ್ಚುವರಿ ತೆರಿಗೆ ವಿಧಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಮದ್ಯದ ಮೇಲೆ ಹೆಚ್ಚು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img