Tuesday, September 8, 2026

karnataka pepals

ಮಳೆ ಹಾನಿ ಕುರಿತು ಅಧಿಕಾರಿಗಳ ಜೊತೆ ಸಿ.ಎಂ ಬೊಮ್ಮಾಯಿ ಮಾತುಕಥೆ.

ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು. ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....
- Advertisement -spot_img

Latest News

Haveri: ಸವಣೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದರೂ ಕ್ರಮವಿಲ್ಲವೇ?

Haveri News: ಸವಣೂರು ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಇದೀಗ ಪ್ರಶ್ನಾರ್ಥಕವಾಗಿದೆ. ಮಕ್ಕಳು, ವೃದ್ಧರು,...
- Advertisement -spot_img