Saturday, August 22, 2026

karnataka police

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಕುಣಿಗಲ್ ಶಾಸಕ ರಂಗನಾಥ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ರಂಗನಾಥ್, ರಾಜ್ಯದಲ್ಲಿ ಸದ್ಯ ಮಳೆ ಪರಿಸ್ಥಿತಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಜಲಾಶಯಗಳಿಗೆ ಬರುತ್ತಿರುವ ಒಳಹರಿವು ಕೂಡ ಕಡಿಮೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ...

ಚಾಮರಾಜನಗರ ಶೂಟೌಟ್ ಪ್ರಕರಣ – ತನಿಖೆ ಬಳಿಕ ಸರ್ಕಾರ ನಿರ್ಧಾರ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚಾಮರಾಜನಗರ ಶೂಟೌಟ್ ಪ್ರಕರಣದ ತನಿಖೆಯನ್ನು ಈಗಾಗಲೇ ನಿಯಮಾನುಸಾರವಾಗಿ ಕೈಗೆತ್ತಿಕೊಳ್ಳಲಾಗಿದೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮದ ಬಗ್ಗೆ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಒಪಿ ಪ್ರಕಾರ ನಿಯಮಾನುಸಾರ ತನಿಖೆಗೆ ಆದೇಶಿಸಲಾಗಿದೆ. ಎಸಿ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖೆ...

ನವಲಗುಂದ ಠಾಣೆಗೆ ಲೇಟೆಸ್ಟ್ ಬುಲೇರೊ ಹಸ್ತಾಂತರ – ಗಸ್ತು ತಿರುಗಲಿದೆ ಸಿಂಗಂ ಟೀಮ್!

ನವಲಗುಂದದಲ್ಲಿ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಡಿ ನೂತನ ಬುಲೇರೊ ವಾಹನವನ್ನು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಈ ಮೂಲಕ ತುರ್ತು ಸೇವೆಗಳು ಇನ್ನಷ್ಟು ವೇಗವಾಗಿ ಜನರಿಗೆ ತಲುಪಲು ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ವಾಹನ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎನ್. ಎಚ್. ಕೋನರೆಡ್ಡಿ ಅವರು, ಜನರ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ...

ಈಜಲು ಹೋದಾಗ ಸಂಭವಿಸಿತು ಅನಾಹುತ!

ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ. ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ...

ಕಿಲಾಡಿ ಕಳ್ಳನ ಬಂಧನ? RX ಪ್ರೇಮಿಗಳೇ ಹುಷಾರ್!

ಯಮಹಾ RX100 ಬೈಕ್‌ಗಳ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಬೈರಿದೇವರಕೊಪ್ಪ ನಿವಾಸಿ ಪ್ರಕಾಶ ಪರಸನ್ನವರನ್ನು ಬಂಧಿಸಲಾಗಿದೆ. ಆರೋಪಿ ಹುಬ್ಬಳ್ಳಿ ನಗರದ ವಿದ್ಯಾನಗರ, ಕೇಶ್ವಾಪುರ, ನವನಗರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ ದಾಂಡೇಲಿಯಲ್ಲೂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಮಾಹಿತಿ ತನಿಖೆಯಲ್ಲಿ...

ಸಾವಿನ ದವಡೆಯಿಂದ 4 ಜನ ಕಾರ್ಮಿಕರನ್ನ ಪಾರು ಮಾಡಿದ ಖಾಕಿ

ಹುಬ್ಬಳ್ಳಿಯಲ್ಲಿ ಕೆಮಿಕಲ್ ರಿಯಾಕ್ಷನ್ ನಿಂದ ಉಸಿರುಗಟ್ಟಿ ಅಸ್ವಸ್ಥರಾಗಿದ್ದ ನಾಲ್ವರು ಕಾರ್ಮಿಕರ ಪ್ರಾಣವನ್ನು ಉಪನಗರ ಠಾಣೆಯ PSI ಚಂದ್ರಶೇಖರ ಅವರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ್ದಾರೆ. ಗಸ್ತು ತಿರುಗುತ್ತಿದ್ದ ಪಿಎಸ್‌ಐ ಚಂದ್ರಶೇಖರ ಪರಿಸ್ಥಿತಿ ಅರಿತು ತಕ್ಷಣವೇ ಸ್ಥಳಕ್ಕಾಗಮಿಸಿ, ನಾಲ್ವರನ್ನು ಆಂಬುಲೆನ್ಸ್ ಮೂಲಕ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಖಾಸಗಿ ಕಟ್ಟಡವೊಂದರಲ್ಲಿ LED ಕೆಲಸಕ್ಕೆಂದು...

8,300 ಪೊಲೀಸ್ ಹುದ್ದೆ ನೇಮಕಾತಿಗೆ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ಹಾಗೂ ಜನರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಪೊಲೀಸ್ ಸಿಬ್ಬಂದಿ ಬಲವನ್ನು ಇನ್ನಷ್ಟು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷವೇ 8,300 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ IGP ಡಾ. M.A. ಸಲೀಂ ತಿಳಿಸಿದ್ದಾರೆ. ಕರ್ನಾಟಕ ಪೊಲೀಸ್ ಪಡೆ ದೇಶಕ್ಕೆ...

ವಿಶೇಷ ದಿನಗಳಲ್ಲಿ ಪೊಲೀಸರ ರಜೆಗೆ ಗ್ರೀನ್‌ಸಿಗ್ನಲ್‌

ಕರ್ನಾಟಕ ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ, ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕುಟುಂಬದವರ ಜೊತೆ ಕಾಲ ಕಳೆಯಲು ಅನುಕೂಲವಾಗುವಂತೆ ಆ ದಿನ ಕಡ್ಡಾಯ ರಜೆ ನೀಡಿ....

ಒಂಟಿ ವೃದ್ಧರಿಗೆ ಕಿರುಕುಳ ಕೊಟ್ರೆ ಹುಷಾರ್..!

ಇನ್ಮುಂದೆ ವೃದ್ದರ ತಂಟೆಗೆ ಹೋದ್ರೆ ಹುಷಾರ್ .... ಯಾಕಂದ್ರೆ ರಾಜ್ಯದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಇನ್ನುಮುಂದೆ ಪೊಲೀಸರ ನೇರ ‘ಆಸರೆ’ ದೊರೆಯಲಿದೆ. ಸಮುದಾಯ ಪೊಲೀಸ್ ಪರಿಕಲ್ಪನೆಯಡಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿನೂತನವಾದ ‘ಆಸರೆ’ ಯೋಜನೆಯನ್ನು ಜಾರಿಗೆ ತಂದಿದ್ದು, ಕಷ್ಟಕಾಲದಲ್ಲಿ ನಾವು ನಿಮ್ಮ ಜೊತೆಯಲ್ಲಿದ್ದೇವೆ ಎಂಬ ಭರವಸೆಯನ್ನು ವೃದ್ಧರಿಗೆ ನೀಡುವ ಉದ್ದೇಶ...

ಹುಣಸೂರು 7 ಕೆಜಿ ಚಿನ್ನ ದರೋಡೆ ಮಾಡಿದ ಆರೋಪಿಗಳು ಅರೆಸ್ಟ್

ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದ 10 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಆರೋಪಿಗಳನ್ನು ಬಿಹಾರದ STF ಸಹಕಾರದೊಂದಿಗೆ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಭಾಂಗದ ಹೃಷಿಕೇಶ್ ಸಿಂಗ್ ಮತ್ತು ಬಾಗಲ್ಪುರದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ. ಇವರನ್ನು ಬಿಹಾರದ ದರ್ಭಾಂಗ ಮತ್ತು ಬಾಗಲ್ಪುರ ಜಿಲ್ಲೆಗಳಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img