Wednesday, October 15, 2025

Karnataka Police Arrests

ಯೂಟ್ಯೂಬರ್‌ ಮೇಲೆ ಹಲ್ಲೆ 6 ಮಂದಿ ಅರೆಸ್ಟ್!

ಇತ್ತೀಚೆಗೆ ಧರ್ಮಸ್ಥಳಕ್ಕೆ ವರದಿ ಮಾಡಲು ತೆರಳಿದ್ದ ಯೂಟ್ಯೂಬರ್, ಟಿವಿ ಚಾನೆಲ್ ವರದಿಗಾರರ ಮೇಲೆ ಹಲ್ಲೆ ನಡೆದಿತ್ತು. ಧರ್ಮಸ್ಥಳದ ಪಾಂಗಳ ಕ್ರಾಸ್‌ ಬಳಿ ಮಾರಣಾಂತಿಕ ದಾಳಿ ಮಾಡಲಾಗಿತ್ತು. ಈ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 6 ಮಂದಿಯನ್ನ ಅರೆಸ್ಟ್ ಮಾಡಿದ್ದಾರೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದ ಬಳಿಕ...
- Advertisement -spot_img

Latest News

ಕರ್ನಾಟಕ ಕೈತಪ್ಪಿದ AI ಹಬ್ : ಕಾಂಗ್ರೆಸ್ ಕಾರಣ ಎಂದ JDS

ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ...
- Advertisement -spot_img