Wednesday, October 29, 2025

Karnataka Police department

ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆ ಪ್ರಕರಣ : ಆರೋಪಿಗಳಿಗೆ NIA ಶಾಕ್!

ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಇನ್ನೂ ಗಲಭೆಗೆ ಸಂಬಂಧಿಸಿದಂತೆ...

ಡಿಜಿಪಿ ಓಂ ಪ್ರಕಾಶ್ ಮರ್ಡರ್‌ ಮಿಸ್ಟರಿ : ಕೊಲೆ ಹಿಂದಿನ ರಹಸ್ಯ ರೋಚಕ..!

ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್‌ ವಿಚಾರಣೆಯಲ್ಲಿ ಓಂ ಪ್ರಕಾಶ್‌ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...

ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂತ್ ಅವರಿಗೆ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ (corona) ಸೋಕು ವ್ಯಾಪಕವಾಗಿ ಹರಡುತಿದ್ದು, ಕೊರೊನಾ ವಾರಿಯರಸ್ ಎಂದು ಕರೆಸಿಕೊಳ್ಳುವ ಪೊಲೀಸ್ ಇಲಾಖೆಯ ಸಿಬ್ಬಂದಿಗೂ ಇದು ವಕ್ಕರಿಸಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ 1 ವಾರ ಹೋಂ ಐಸೋಲೇಷನ್ (Home Isolation) ನಲ್ಲಿದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತೆರಿಗೆ ಕೊರೊನಾ ಸೋಂಕು ಬಂದ...

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಬ್ಇನ್ಸ್ ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಶಸ್ತ್ರ ಮೀಸಲು ಪಡೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 240 ಎಸ್ಐ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದೆ. ಪೊಲೀಸ್ ಇಲಾಖೆ ಸೇರಬಯಸುವ ನಿರುದ್ಯೋಗಿಗಳಿಗೆ ಇಲ್ಲಿದೆ ಸಿಹಿ ಸುದ್ದಿ. ರಾಜ್ಯ ಪೊಲೀಸ್ ಇಲಾಖೆಯಲ್ಲಿ 240...
- Advertisement -spot_img

Latest News

ಮತ್ತೆ ಹೆಚ್ಚಾಯ್ತು ಚಿನ್ನ : ಬೆಲೆ ಏರಿಕೆ ಪರ್ವ ಆರಂಭ?

ಚಿನ್ನಾಭರಣದ ಬೆಲೆ ಕಳೆದ 10 ದಿನಗಳಿಂದ ನಿರಂತರ ಇಳಿಕೆಯಾಗುತ್ತಿತ್ತು. ಆದರೆ ಇಂದು ಮತ್ತೆ ಏರಿಕೆ ಕಂಡು, ಚಿನ್ನದ ದರ ಇಳಿಕೆಯಾಗಬಹುದು ಎಂದು ನಿರೀಕ್ಷಿಸಿದ್ದ ಜನರಿಗೆ ಸ್ವಲ್ಪ...
- Advertisement -spot_img