ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿ ಮದುವೆ ಆಸೆ ತೋರಿಸಿ ಯುವತಿಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿ, ವಿಜಯ್ ರಾಜ್ ಗೌಡ, ಬೋರೆಗೌಡ ಮತ್ತು ಸೌಮ್ಯ ಎಂಬ ಮೂವರ ವಿರುದ್ಧ ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವೈಟ್ಫೀಲ್ಡ್ ಮೂಲದ ಯುವತಿ, ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್, ಮ್ಯಾಟ್ರಿಮೋನಿಯಲ್ ಮೂಲಕ ಪರಿಚಯವಾದ ವ್ಯಕ್ತಿಯ...
ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಕಾರು ಚಾಲಕ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದೊಡ್ಡಬಳ್ಳಾಪುರದ ಚಂದನ್ (27), ಮಂಜುನಾಥ್ (36), ಎನ್. ನರೇಂದ್ರ (28) ಹಾಗೂ ಬಿಹಾರ ಮೂಲದ ಮಂಜಿತ್...
ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸೆಪ್ಟೆಂಬರ್ 16ರಂದು ನಡೆದಿದ್ದ ಬಹುಚರ್ಚಿತ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಕೆ.ಜಿ. ಚಿನ್ನ ಹಾಗೂ ₹86 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.
ಬಿಹಾರದ 22 ವರ್ಷದ ರಾಕೇಶಕುಮಾರ್ ಸಹಾನಿ,...