ಧಾರವಾಡ ಜಿಲ್ಲೆಯ ಅಣ್ಣಿಗೇರಿ ಹೊರವಲಯದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿದ್ದ ಲೋಕಾಯುಕ್ತ CPI PV ಸಾಲಿಮಠ (44) ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅವರು ಸಜೀವವಾಗಿ ದಹನಗೊಂಡಿದ್ದು, ಗುರುತಿಸಲಾಗದಷ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾರಿನಿಂದ ಹೊರಗಡೆ ಬರುವುದಕ್ಕಾಗದೆ ಒಳಗಡೆಯೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.
ಕರ್ತವ್ಯ ಮುಗಿಸಿಕೊಂಡು ಪತ್ನಿ...
Mundagod News: ಮುಂಡಗೋಡ: ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ...