Tuesday, July 28, 2026

Karnataka Police Operation

ಬಾಡಿಗೆ ಮನೆ ಮಾಲೀಕರಿಗೆ ಪೊಲೀಸರಿಂದ ಖಡಕ್ ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಹಾಗೂ ಇತರೆ ವಿದೇಶಿ ಪ್ರಜೆಗಳ ಪತ್ತೆಗೆ ರಾಜ್ಯ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ, ಬಾಡಿಗೆ ಮನೆ ಮಾಲೀಕರು, ಕಟ್ಟಡ ಮಾಲೀಕರು, ಕೈಗಾರಿಕೆಗಳು ಮತ್ತು ವಿವಿಧ ಉದ್ಯಮಗಳ ಮುಖ್ಯಸ್ಥರು ತಮ್ಮಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಕಾರ್ಮಿಕರ ವಿವರಗಳನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img