Sunday, April 12, 2026

Karnataka police politics

ಧಾರವಾಡದಲ್ಲಿ ಪೊಲೀಸ್ ವರ್ಗಾವಣೆ ಅಧಿಕಾರಿಗಳಿಗೆ ರಾಜಕೀಯ ಅಡ್ಡಿ!

ಧಾರವಾಡ ಜಿಲ್ಲೆಯಲ್ಲಿ ಕೆಲವು ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಒಳಜಗಳದಿಂದಾಗಿ, ವರ್ಗಾವಣೆಯಾದರೂ ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹೊಸ ಹುದ್ದೆಗೆ ಹಾಜರಾಗಲಾಗದ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಇವರೇ ಇಂದು ನ್ಯಾಯಕ್ಕಾಗಿ ಪರದಾಡುವಂತಾಗಿದೆ. ಸೆಪ್ಟೆಂಬರ್ 6 ರಂದು ಗೃಹ ಇಲಾಖೆ 131 ಪೊಲೀಸರ ವರ್ಗಾವಣೆ ಆದೇಶ ಹೊರಡಿಸಿತ್ತು. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವಾರು...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img