Sunday, May 24, 2026

karnataka police

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...

ಬೆಳಗಾವಿ ಗಡಿ ಭಾಗಕ್ಕೆ ಎಡಿಜಿಪಿ ಉಮೇಶಕುಮಾರ ಭೇಟಿ

ಬೆಳಗಾವಿ : ಕೊರೊನ ಮೂರನೇ ಅಲೆ ಹಿನ್ನಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಳಗಾವಿ ಕೋನಗೊಳಿ ಚೆಕ್ ಪೋಸ್ಟ್ ಗೆ ರಾಜ್ಯ ಪೊಲೀಸ್ ಇಲಾಖೆಯ ಎಡಿಜಿಪಿ ಉಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋನಗೊಳಿ ಸೇರಿದಂತೆ ಅನೇಕ ಚೆಕ್ ಪೋಸ್ಟ್ ಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನಂತರ...

ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಪಥ ಸಂಚಲನ

ಕರ್ನಾಟಕ ಪೊಲೀಸ್ ಅಕಾಡೆಮಿ ವತಿಯಿಂದ ಮೈಸೂರಿನಲ್ಲಿ ಬುಧವಾರ ಆಯೋಜಿಸಲಾಗಿದ್ದ 35 ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ಅಧೀಕ್ಷಕರು ( ಸಿವಿಲ್) ಹಾಗೂ ಅಬಕಾರಿ ಉಪ ಅಧೀಕ್ಷಕರು ಮತ್ತು 43ನೇ ತಂಡದ ಪ್ರೊಬೇಷನರಿ ಪೊಲೀಸ್ ಉಪ ನಿರೀಕ್ಷಕರ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಶ್ರೀ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...

ಅಗ್ನಿಶಾಮಕ ಸಿಬ್ಬಂದಿಗೆ ಉಚಿತ ಹಾಲು..!

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಉಚಿತ ಹಾಲು ವಿತರಣೆ ಮಾಡ್ತಿದೆ. ಆಸ್ಪತ್ರೆ ಸಿಬ್ಬಂದಿ ಚಕಿತ್ಸೆ ನೀಡುವ ಕೆಲಸ ಮಾಡ್ತಿದ್ರೆ, ಪೊಲೀಸರು ಲಾಕ್ ಡೌನ್ ಪಾಲನೆ ಮಾಡಿಸುವ ಕೆಲಸ ಮಾಡ್ತಿದ್ದಾರೆ.   ಅಗ್ನಿಶಾಮಕ ಸಿಬ್ಬಂದಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡುವಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆ  ಇವರಿಗೆ ಸರ್ಕಾರದಿಂದ ಸಿಗುವ ಉಚಿತ ಹಾಲನ್ನ ತಲುಪಿಸುವ ಕೆಲಸಕ್ಕೆ ಕೆಎಂಎಫ್ ನಿರ್ದೇಶಕಿ...

ಪಾಕ್ ಕುತಂತ್ರದ ವಾಸನೆ ದೇಶಾದ್ಯಂತ ದಿಢೀರ್ ಭದ್ರತೆ

ದೇಶಾದ್ಯಂತ ಸಂಜೆಯಿಂದ ದಿಢೀರ್ ಭದ್ರತೆಯನ್ನ ಹೆಚ್ಚಳ ಮಾಡಲಾಗಿದೆ.. ಬೆಂಗಳೂರು ಸೇರಿದಂತೆ ಸಾವಿರಾರು ಕಡೆ ಕಟ್ಟೆಚ್ಚರವನ್ನ ವಹಿಸಲಾಗಿದೆ. ಭಯೋತ್ಪಾದಕರು ದೇಶಾದ್ಯಂತ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಬೆಂಗಳೂರಿನಾದ್ಯಂತ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370, 35ಎ ರದ್ದು ಮಾಡಿದ ಹಿನ್ನಲೆ ಪಾಕಿಸ್ತಾನ ಗಡಿಯಲ್ಲಿ ಸೇನಾ ಜಮಾವಣೆಯನ್ನ ಹೆಚ್ಚಿಸಿದೆ.. ಇಂದು ಕೇಂದ್ರ ಸಚಿವ ಪಾಕಿಸ್ತಾನಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.. ಈ ಬೆನ್ನಲ್ಲೇ...
- Advertisement -spot_img

Latest News

Bengaluru: ಡಿಜಿಟಲ್ ಅರೆಸ್ಟ್ ಹೆಸರಲ್ಲಿ ವೃದ್ಧೆಗೆ 24 ಕೋಟಿ ರೂಪಾಯಿ ವಂಚನೆ: ಆರೋಪಿಗಳು ಬಂಧನ

Bengaluru: ಮನಿ ಲ್ಯಾಂಡರಿಂಗ್ ಹೆಸರಲ್ಲಿ ವೃದ್ಧೆಗೆ ಡಿಜಿಟಲ್ ಅರೆಸ್ಟ್ ಮಾಡಿ, 24 ಕೋಟಿ ರೂಪಾಯಿ ದೋಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ನೆಲೆಸಿರುವ ಲಕ್ಷ್ಮೀ ರಾಮಮೂರ್ತಿ...
- Advertisement -spot_img