Monday, December 22, 2025

Karnataka political crisis

ಸಿದ್ದು ಕಾಲವಿಳಂಬದ ತಂತ್ರ : DK ಅವಸರದ ನಡೆ

ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...

ಕುರ್ಚಿ ಉಳಿಸಿಕೊಳ್ಳುವ ಲೆಕ್ಕಾಚಾರ vs ಅಧಿಕಾರದ ಆಸೆ

ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...

‘ಸಾರಥಿ’ ಇಲ್ಲದೆ JDS ಕಂಗಾಲು? ದಳಕ್ಕೆ ಕಾಡುತ್ತಿದೆ HDK ಅನುಪಸ್ಥಿತಿ

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಿ ಒಂದು ವಾರಕ್ಕೂ ಹೆಚ್ಚು ಸಮಯ ಕಳೆದಿದ್ದು, ಈ ಬಾರಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಲಾಗಿದೆ. ಆದರೆ, ಈ ಅವಕಾಶವನ್ನು ರಾಜಕೀಯವಾಗಿ ಸದುಪಯೋಗಪಡಿಸಿಕೊಳ್ಳುವಲ್ಲಿ ಜೆಡಿಎಸ್ ಪಕ್ಷ ವಿಫಲವಾಗುತ್ತಿರುವಂತೆ ಕಾಣಿಸುತ್ತಿದೆ. ಇದಕ್ಕೆ ಪ್ರಮುಖ ಕಾರಣವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅನುಪಸ್ಥಿತಿ ಚರ್ಚೆಗೆ ಬಂದಿದೆ....

ಮೂರು ದಿನ ದೆಹಲಿಯಲ್ಲಿ ಡಿಕೆ – ಹೈಕಮಾಂಡ್ ಭೇಟಿಗೆ ಸಜ್ಜು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ’ ಎಂದು ಸ್ಪಷ್ಟನೆ ನೀಡುತ್ತಿದ್ದರೂ, ಕಾಂಗ್ರೆಸ್‌ನ ಆಂತರಿಕ ಕದನದ ಮಾತುಗಳು ಮೇಲಿಂದ ಮೇಲೆ ಕೇಳಿಬರುತ್ತಲೇ ಇವೆ. ಈ ಬೆಳವಣಿಗೆಗಳ ನಡುವೆಯೇ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವುದು...

ಸಿದ್ದರಾಮಯ್ಯ 2.5 ವರ್ಷ CM: ಅಧಿಕಾರ ಹಂಚಿಕೆ ಚರ್ಚೆ ಇಲ್ಲ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ಮೇಲೆ ಯಾವುದೇ ಆರೋಪವಿಲ್ಲದೆ, ಅಧಿಕಾರ ಹಂಚಿಕೆಯ ಸೂತ್ರವೂ ರಚನೆಯಾಗಿಲ್ಲ ಎಂದು ದೃಢಪಡಿಸಿದ್ದಾರೆ. ಸಿದ್ದರಾಮಯ್ಯ ಇನ್ನೂ ಎರಡೂವರೆ ವರ್ಷ ತಮ್ಮ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಯತೀಂದ್ರ ಅವರು, ಸಿಎಂ ಸಿದ್ದರಾಮಯ್ಯ ಪೂರ್ಣಾವಧಿಗೆ ಕಾರ್ಯನಿರ್ವಹಿಸುತ್ತಾರೆ. ಇಂತಹ ಸಂದರ್ಭದಲ್ಲಿ ನಾಯಕತ್ವ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img