Monday, September 14, 2026

Karnataka Political News 2025

ರಾಹುಲ್ ಗಾಂಧಿ ಏಕೈಕ ನಿರುದ್ಯೋಗಿ – ಪ್ರಹ್ಲಾದ ಜೋಶಿ ಕಿಡಿ!!!

ಧರ್ಮಸ್ಥಳ ಸಂಬಂಧಿತ ವಿವಾದದ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರದ ನೀತಿ ಮತ್ತು ಪೊಲೀಸರ ವರ್ತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಿಎಂ ವಿರುದ್ಧ ಮಾತನಾಡಿದವರನ್ನು ಸರ್ಕಾರ ಬಂಧಿಸತ್ತೆ. ಆದರೆ ಧರ್ಮಸ್ಥಳ ಕ್ಷೇತ್ರ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅಪಮಾನಕರ ಹೇಳಿಕೆ ನೀಡಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ...

ಧರ್ಮಸ್ಥಳ ಸೌಜನ್ಯ ಕೇಸ್ ಮರು ತನಿಖೆ ನಡೆದಿದ್ಯಾ? ಪರಂ ಸ್ಪಷ್ಟನೆ!!

ಧರ್ಮಸ್ಥಳದ ಮಂಜುನಾಥನ ದರ್ಶನಕ್ಕೆ ಯಾರು ಬೇಕಾದರೂ ಹೋಗಬಹುದು. ಆದರೆ, ಇತ್ತೀಚಿನ ಧರ್ಮಸ್ಥಳ ಸಂಬಂಧಿತ ಪ್ರಕರಣಗಳ ಬಳಿಕ ಕಾಂಗ್ರೆಸ್ ಶಾಸಕರೊಬ್ಬರೊಬ್ಬರಾಗಿ ಅಲ್ಲಿಗೆ ಹೋಗುತ್ತಿದ್ದಾರೆ. ನಿಜಕ್ಕೂ ಇದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಟಾಂಗ್ ನೀಡಿದ್ದಾರೆ. ಮಂಜುನಾಥ ಸ್ವಾಮಿ ಯಾರೋಬ್ಬರಿಗೆ ಮಾತ್ರವಲ್ಲ, ಎಲ್ಲರಿಗೂ ಸೇರಿರುವ ದೇವರು. ದರ್ಶನಕ್ಕೆ ಎಲ್ಲರೂ ಹೋಗಬಹುದು. ಆದರೆ,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img