Saturday, February 14, 2026

karnataka political news

ಸಿದ್ದುಗೆ BSY ಸವಾಲು : MCC ಪ್ರತಿಭಟನೆಗೆ ಯಡಿಯೂರಪ್ಪ ಸಾಥ್

ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್‌ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...

ನಮ್ಮಪ್ಪನೇ ಸಿಎಂ: ಬೇರೆಯವರ ಹೇಳಿಕೆಗಳನ್ನು ನಂಬಬೇಡಿ!

ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ. ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...

ನೋ ಚೇಂಜಸ್‌.. DK ಸೈಲೆಂಟ್ ಯಾಕೆ: ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ!

ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್‌ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ. ಮಾತು ಮುಂದುವರೆಸಿದ ಸಿದ್ದರಾಮಯ್ಯ,...

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...

ಕಿಚ್ಚನ ಬಿಜೆಪಿ ಸೇರ್ಪಡೆ ವಿಚಾರಕ್ಕೆ ನಟ ಪ್ರಕಾಶ್ ರಾಜ್ ಟ್ವೀಟ್

political news: ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ  ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ...

ಪ್ರಚಾರದ ವೇಳೆ ಹಣ ಎಸೆದ ಪ್ರಕರಣ

political news: ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್​​ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್​ಪಿ...

ಮತದಾರರಿಗಾಗಿ ತಂದಿದ್ದ ಸೀರೆಗಳನ್ನು ವಶಪಡಿಸಿಕೊಂಡ ಪೊಲೀಸರು

political news : ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ತಂತ್ರಗಳನ್ನು ಹೂಡುತಿದ್ದಾರೆ. ಹಣ ಹೆಂಡ ಸೀರೆ ಬ್ಯಾಗು ಹೀಗೆ ನಾನಾ ರೀತಿಯ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡುತಿದ್ದಾರೆ. ಅದೇ ರೀತಿ ಮತದಾರರಿಗೆ ನೀಡಲು ತಂದಿರುವ ಉಡುಗೊರೆಗಳು ಈಗ ಪೊಲೀಸರ ಪಾಲಾಗಿವೆ. ಇಷ್ಟೆ ಅಲ್ಲದೆ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿರುವುದನ್ನು ಕಂಡು...

ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

political news : ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು. ಚುನಾವಣಾ ಸಮೀಪಿಸುತಿದ್ದಂತೆ ಹಾಲಿ ಶಾಸಕರು, ಅಭ್ಯರ್ಥಿಗಳು . ಹಾಗೂ ಟಿಕೆಟ್ ಆಕಾಂಕ್ಷಿಗಳು ಚುನಾವನಾ ಪ್ರಛಾರದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದ ಶಿವಪುರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರು...

ರಾಷ್ಟ್ರೀಯ ಪಕ್ಷಗಳ ವಿರುದ್ದ ಹರಿಹಾಯ್ದ ಮಾಲೂರು ಜೆಡಿಎಸ್ ಅಭ್ಯರ್ಥಿ ಜೆ.ಇ ರಾಮೇಗೌಡ

ಕೋಲಾರ: ಕಾಂಗ್ರೆಸ್ ಪಕ್ಷದವರು ನೀಡಿರುವ ನಾಲ್ಕು ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವುದು ಒಂದೇ ಗ್ಯಾರಂಟಿ. ಅವರ ಕೈಯಲ್ಲಿ ಕೊಡೋಕೆ ಆಗುವುದು ಅಕ್ಕಿ ಮಾತ್ರ. ಉಳಿದವು ಯಾವುದೂ ಕೊಡೋದಕ್ಕೆ ಆಗಲ್ಲ. ಅವೆಲ್ಲಾ ಚುನಾವಣಾ ಗಿಮಿಕ್ ಅಷ್ಟೇ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಅವರು ವಾಗ್ದಾಳಿ ನಡೆಸಿದರು. ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು 200 ಯೂನಿಟ್ ವಿದ್ಯುತ್...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img