Saturday, February 14, 2026

karnataka political news

ದಾವಣಗೆರೆಯಲ್ಲಿ ಮೋದಿ ಮಾತಿನ ಮೋಡಿ

political news: ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ  ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ. ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...

ಬಿಜೆಪಿ ಗೆಲ್ಲವ ಮೂಲಕ ಬ್ರಿಟಿಷ್ ವಂಶಾವಳಿ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು ಹಾಕುತ್ತೇವೆ ಬೊಮ್ಮಾಯಿ

political news ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು...

ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ

ಮುಳಬಾಗಿಲು : ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....

ನಾನೇನು ಅಸಭ್ಯವಾಗಿ ವರ್ತಿಸಿಲ್ಲ, ವೇಶ್ಯೆ ಪದ ಬಳಸಿಲ್ಲ – ಬಿ.ಕೆ ಹರಿಪ್ರಸಾದ್

Political news : ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img