ಸಿಎಂ ಸಿದ್ದರಾಮಯ್ಯ ಅವರನ್ನು AICC ಓಬಿಸಿ ಸಮಿತಿಗೆ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಷ್ಟ್ರ ರಾಜಕೀಯಕ್ಕೆ ತೆರಳುತ್ತಾರೆ ಅನ್ನೋ ಬಗ್ಗೆ ಚರ್ಚೆಗಳು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಪುತ್ರ, MLC ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದ್ದಾರೆ.
ಯಾರ್ರಿ ಹೇಳಿದ್ದು ಮುಖ್ಯಮಂತ್ರಿ ಆದವರನ್ನು ಓಬಿಸಿ ಕಮಿಟಿಗೆ ಕಳುಹಿಸಿದ್ರೇ ಪ್ರಮೋಷನ್ನಾ ಆಗುತ್ತಾ. ಇದು ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧ...
ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.
ಮಾತು ಮುಂದುವರೆಸಿದ ಸಿದ್ದರಾಮಯ್ಯ,...
ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...
political news:
ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ...
political news:
ಪ್ರಜಾಧ್ವನಿ ಯಾತ್ರೆ ವೇಳೆ ಕಲಾವಿದರ ಮೇಲೆ 500 ರೂಪಾಯಿ ನೋಟಿನ ಕಂತೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 1860 u/s 17 E ಆರ್ಪಿ...
political news :
ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ತಂತ್ರಗಳನ್ನು ಹೂಡುತಿದ್ದಾರೆ. ಹಣ ಹೆಂಡ ಸೀರೆ ಬ್ಯಾಗು ಹೀಗೆ ನಾನಾ ರೀತಿಯ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡುತಿದ್ದಾರೆ. ಅದೇ ರೀತಿ ಮತದಾರರಿಗೆ ನೀಡಲು ತಂದಿರುವ ಉಡುಗೊರೆಗಳು ಈಗ ಪೊಲೀಸರ ಪಾಲಾಗಿವೆ. ಇಷ್ಟೆ ಅಲ್ಲದೆ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿರುವುದನ್ನು ಕಂಡು...
political news :
ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು. ಚುನಾವಣಾ ಸಮೀಪಿಸುತಿದ್ದಂತೆ ಹಾಲಿ ಶಾಸಕರು, ಅಭ್ಯರ್ಥಿಗಳು . ಹಾಗೂ ಟಿಕೆಟ್ ಆಕಾಂಕ್ಷಿಗಳು ಚುನಾವನಾ ಪ್ರಛಾರದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದ ಶಿವಪುರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರು...
ಕೋಲಾರ:
ಕಾಂಗ್ರೆಸ್ ಪಕ್ಷದವರು ನೀಡಿರುವ ನಾಲ್ಕು ಗ್ಯಾರಂಟಿಯಲ್ಲಿ ಜನರಿಗೆ ಉಪಯೋಗವಾಗುವುದು ಒಂದೇ ಗ್ಯಾರಂಟಿ. ಅವರ ಕೈಯಲ್ಲಿ ಕೊಡೋಕೆ ಆಗುವುದು ಅಕ್ಕಿ ಮಾತ್ರ. ಉಳಿದವು ಯಾವುದೂ ಕೊಡೋದಕ್ಕೆ ಆಗಲ್ಲ. ಅವೆಲ್ಲಾ ಚುನಾವಣಾ ಗಿಮಿಕ್ ಅಷ್ಟೇ ಎಂದು ಮಾಲೂರಿನಲ್ಲಿ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ರಾಮೇಗೌಡ ಅವರು ವಾಗ್ದಾಳಿ ನಡೆಸಿದರು.
ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ಪಕ್ಷದವರು 200 ಯೂನಿಟ್ ವಿದ್ಯುತ್...
political news:
ಕೇವಲ 40 ದಿನಗಳ ಬಾಕಿ ಉಳಿದಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ನಿರಂತರವಾಗಿ ಮೇಲಿಂದ ಮೇಲೆ ನವೀನ ಕಾರ್ಯ ಕ್ರಮಗಳನ್ನು ಮಾಡುವ ಮೂಲಕ ಈ ಬಾರಿ ಮತ್ತೊಮ್ಮೆ ಬಹುಮತವನ್ನು ಸಾಧಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ.
ಹಲವಾರು ಕಾರ್ಯಕ್ರಮಗಳನ್ನು ಕೈಗೊಳ್ಳುವ ಮೂಲಕ ಬಿಜೆಪಿ ಪಕ್ಷ ಮೇಲಿಂದ ಮೇಲೆ ಪ್ರಧಾನಿಯವರನ್ನು ರಾಜ್ಯಕ್ಕೆ ಕರೆಸಿಕೊಳ್ಳುವ ಮೂಲಕ...
political news
ದೇಶಾದ್ಯಂತ ನಡೆದ ಚುನಾವಣೆಯಲ್ಲಿ ಹಲವು ಕಡೆಗಳಲ್ಲಿ ಈಗಾಗಲೆ ಬಿಜೆಪಿ ಗೆಲುವನ್ನು ಸಾಧಿಸಿ ಕಾಂಗ್ರೆಸ್ ಸೋಲನ್ನು ಅನುಭವಿಸಿದೆ. ಅದೇ ರೀತಿ ಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬೀಜೆಪಿ ಗೆಲುವನ್ನು ಸಾಧಿಸುತ್ತದೆ. ಚುನಾವಣೆಯಲ್ಲಿ ಗೆಲ್ಲವು ಮೂಲಕ ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಮೂಲಕ ಬ್ರಿಟಿಶ್ ವಂಶಾವಳಿಯಾಗಿರುವ ಕಾಂಗ್ರೆಸ್ ಪಕ್ಷವನ್ನು ಬೇರು ಸಮೇತ ಕಿತ್ತು...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...