Saturday, September 19, 2026

karnataka political news

ಮುಳಬಾಗಿಲು ಕ್ಷೇತ್ರದಲ್ಲಿ ಸಮೃದ್ಧಿ ಮಂಜುನಾಥ್ ಕಹಳೆ, ಜೆಡಿಎಸ್ ಗೆಲ್ಲಿಸುವಂತೆ ಸಮೃದ್ಧಿ ಮಂಜುನಾಥ್ ಮನವಿ

ಮುಳಬಾಗಿಲು : ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಮೃದ್ದಿ ಮಂಜುನಾಥ್, ಮುಳಬಾಗಿಲಿನ ತಮ್ಮ ನಿವಾಸದ ಬಳಿ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಂಡಿದ್ರು. ಈ ವೇಳೆ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಕಾರ್ಯಕರ್ತರು ಹಾಗೂ ಮುಖಂಡರ ಸಲಹೆಗಳನ್ನು ಸಂಗ್ರಹಿಸಿದ್ರು. ಮುಳಬಾಗಿಲು ಕ್ಷೇತ್ರ ಜೆಡಿಎಸ್ ನ ಭದ್ರಕೋಟೆ. ಆದ್ರೆ, ಕಳೆದ 15 ವರ್ಷದಿಂದ ಜೆಡಿಎಸ್ ಅಧಿಕಾರ ಬಂದಿಲ್ಲ....

ನಾನೇನು ಅಸಭ್ಯವಾಗಿ ವರ್ತಿಸಿಲ್ಲ, ವೇಶ್ಯೆ ಪದ ಬಳಸಿಲ್ಲ – ಬಿ.ಕೆ ಹರಿಪ್ರಸಾದ್

Political news : ಕಾಂಗ್ರೆಸ್ ಪಕ್ಷದ ನಾಯಕರು ಎಲುಬಿಲ್ಲದ ನಾಲಿಗೆ ಅಂತ ತಮಗೆ ಇಷ್ಟ ಬಂದ ಹಾಗೇ ನಾಲಿಗೆ ಹರಿಬಿಟ್ತಿದ್ದಾರೆ. ಪ್ರಜಾಧ್ವನಿಯಾತ್ರೆಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾ ವಿಧಾನಪರಿಷತ್ ವಿಪಕ್ಷ ನಾಯಕ ಬಿಜೆಪಿಗರನ್ನ ವೇಶ್ಯೆ ರೀತಿ ಮಾರಿಕೊಳ್ಳುತ್ತಿದ್ದಾರೆ ಎಂದಿದ್ದರು. ಆದರೆ ಈಗ ಉಲ್ಟಾ ಹೊಡೆದ ಬಿ.ಕೆ ಹರಿಪ್ರಸಾದ್ ನಾನೇನು ಅನುಚಿತ ಪದ ಬಳಸಿಲ್ಲ. ವೇಶ್ಯೆ ಎಂಬ...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img