Monday, December 22, 2025

Karnataka political turmoil

ಅಹಿಂದ ಸಮೀಕರಣಕ್ಕೆ ‘ಹೊಸ ನಾಯಕ’

ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
- Advertisement -spot_img

Latest News

ಶಿಕ್ಷಣ ಸಚಿವ ಮಧು ನೀಡಿದ್ರು PUC ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ !

ಎಲ್‌ಕೆಜಿಯಿಂದ ಎಸ್‌ಎಸ್‌ಎಲ್‌ಸಿವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆ–ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಎಲ್ಲಾ ಸೌಲಭ್ಯಗಳನ್ನು ಪದವಿ ಪೂರ್ವ ಶಿಕ್ಷಣದವರೆಗೂ ವಿಸ್ತರಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ...
- Advertisement -spot_img