Tuesday, August 11, 2026

Karnataka political turmoil

ಅಹಿಂದ ಸಮೀಕರಣಕ್ಕೆ ‘ಹೊಸ ನಾಯಕ’

ಬೆಳಗಾವಿಯಿಂದ ಕಾಂಗ್ರೆಸ್ ರಾಜಕಾರಣಕ್ಕೆ ಮತ್ತೆ ಒಂದು ಹಳೆಯ ಹೊಸ ಮೆನು ಸರ್ವ್ ಆಗಿದೆ. ಹೆಸರು ಡಿನ್ನರ್… ಆದರೆ ಅರ್ಥ ಪವರ್… ಪ್ಲೇಟ್‌ನಲ್ಲಿ ಆಹಾರ ಇದ್ದರೂ, ಒಳಗಿರುವುದು ಕುರ್ಚಿಯ ಲೆಕ್ಕಾಚಾರ. ಬೆಳಗಾವಿಯಲ್ಲಿ ನಡೆಯುತ್ತಿರುವುದು ಕೇವಲ ಔತಣಕೂಟಗಳ ಸರಣಿ ಅಲ್ಲ... ಅದು ಕಾಂಗ್ರೆಸ್ ಒಳರಾಜಕಾರಣದ ತೀವ್ರ ಕಂಪನ. ಡಿನ್ನರ್ ಮೀಟಿಂಗ್, ಬ್ರೇಕ್‌ಫಾಸ್ಟ್ ಸಭೆಗಳ ಹಿಂದೆ ಮರೆಮಾಡಿರುವುದು ಮುಖ್ಯಮಂತ್ರಿ...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img