Wednesday, August 20, 2025

Karnataka politics

ಎಷ್ಟು ದಿನ ಅಗೆಯುತ್ತೀರಿ? BJP ಸಂಸದರ ಕಿಡಿ – SIT ತನಿಖೆ ನಿಲ್ಲಿಸಲು ಬಿಜೆಪಿ ಆಗ್ರಹ!

ಧರ್ಮಸ್ಥಳ ತನಿಖೆಯ ವಿರುದ್ಧ ಬಿಜೆಪಿ ಸಂಸದ ಈರಣ್ಣ ಕಡಾಡಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ ಸಿಗದೆ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಬೇಕು. ತನಿಖೆ ನಿಲ್ಲಿಸುವಂತೆ ಒತ್ತಾಯಿಸಿ, ಎಸ್‌ಐಟಿ ಮೇಲೆ ಈರಣ್ಣ ಕಡಾಡಿ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಧರ್ಮಸ್ಥಳದ ಕುರಿತಾದ ತನಿಖೆ ಮತ್ತು ಪ್ರಚೋದಕ ಮಾತುಗಳನ್ನು ಖಂಡಿಸುತ್ತೇನೆ. ಎಸ್‌ಐಟಿ ತನಿಖೆಯು ಉದ್ದೇಶಪೂರ್ವಕವಾಗಿದೆ. ಹಿಂದೂ ಧಾರ್ಮಿಕ...

‘ನಾನೀಗ ಮಾಜಿ ಸಚಿವ’ ಪಿತೂರಿ ಮಾಡಿದವರು ಗೊತ್ತು – ನನ್ನ ರಾಜೀನಾಮೆ ಹಿಂದೆ ಷಡ್ಯಂತ್ರ ಇದೆ!

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆ, ರಾಜ್ಯ ರಾಜಕೀಯದಲ್ಲಿ ಹೊಸ ಗದ್ದಲವನ್ನುಂಟುಮಾಡಿದೆ. ಇತ್ತೀಚೆಗೆ ದೇಶಾದ್ಯಂತ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಬಿಜೆಪಿ ಮತ್ತು ಚುನಾವಣಾ ಆಯೋಗದ ಮತ ಕಳ್ಳತನ ಅಭಿಯಾನದ ವಿರುದ್ಧದ ಹೋರಾಟಕ್ಕೆ, ಸಚಿವ ಕೆಎನ್ ರಾಜಣ್ಣ ಕೂಡ ಮುಕ್ತವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರು. ಆದರೆ, ಇತ್ತೀಚೆಗೆ ಸರ್ಕಾರದ ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ....

ಸತೀಶ್ ಜಾರಕಿಹೊಳಿ ಸಿಎಂ ಆಗಲಿ : ಮಂತ್ರಿ ಪರ ಸ್ವಾಮೀಜಿಗಳ ಬ್ಯಾಟಿಂಗ್!

ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ...

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಡಿಕೆಶಿ, ಸುರ್ಜೇವಾಲಾ ಎಲ್ಲರೂ ಹೇಳಿದ್ದಾರೆ ನಾನೇ 5 ವರ್ಷ ಸಿಎಂ : ಸಿದ್ದರಾಮಯ್ಯ ಪುನರುಚ್ಚಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ಜೋರಾಗಿದ್ದವು. ಶಾಸಕರು, ಸಚಿವರು ಸೇರಿದಂತೆ ಕೈ ಪಾಳಯದಲ್ಲಿ ಈ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದವು. ಕೆಲ ದಿನಗಳ ಹಿಂದಷ್ಟೇ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದಿದ್ದ ವಿಶೇಷ ಸಚಿವ ಸಂಪುಟ ಸಭೆಯ ವೇಳೆಯೂ ಸಿಎಂ ಸಿದ್ದರಾಮಯ್ಯ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ...

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

 ರಾಜೀನಾಮೆ ರಾಜಕಾರಣ : ಜೋರಾಯ್ತು “ಪಾಟೀಲ್‌” ಜಟಾಪಟಿ..

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಯಕ್ತಿಕ...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...
- Advertisement -spot_img

Latest News

Recipe: ಲಸೂನಿ ಪಾಲಕ್ ಪನೀರ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1ಕಟ್ಟು ಪಾಲಕ್, 1 ಬೌಲ್ ಪನೀರ್, 10 ಎಸಳು ಬೆಳ್ಳುಳ್ಳಿ, 2 ಹಸಿಮೆಣಸು, ಶುಂಠಿ, ಪುದೀನಾ, ಕೊತ್ತಂಬರಿ ಸೊಪ್ಪು, ಅರಿಶಿನ, ಗರಂ...
- Advertisement -spot_img