Tuesday, February 10, 2026

Karnataka politics update

ಸಮಯ ಬಂದಾಗ ಉತ್ತರ ಕೊಟ್ಟೆ ಕೊಡ್ತೀವಿ: ಜಾರಕಿಹೊಳಿ

ಡಿಕೆಶಿ ಸಂಪುಟದಲ್ಲಿ ನಾನು ಸಚಿವನಾಗಲ್ಲ ಎಂಬ ರಾಜಣ್ಣ ಹೇಳಿಕೆ ವಿಚಾರವಾಗಿ ಹಾವೇರಿಯ ಶಿಗ್ಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಅವರ ಸಂಪುಟದಲ್ಲಿ ಸಚಿವರಗಾಲ್ಲ ಅಂತಾರೆ. ಅದರ ಬಗ್ಗೆ ನಾನು ಏನ್ ಸಹ ಹೇಳಲ್ಲ. ಅದ್ನ ನೀವು ರಾಜಣ್ಣನವರನ್ನೇ ಕೇಳಬೇಕು ಎಂದಿದ್ದಾರೆ. ವಾಚ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಬಂದರೆ ಉತ್ತರ ಕೊಡ್ತಾರೆ. ಅದಕ್ಕೆ ಸಂಬಂಧಿಸಿದವರು ಸರಿಯಾದ ಉತ್ತರ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img