Sunday, December 14, 2025

Karnataka politics

DK Shivakumar Dinner Politics | ಬೆಳಗಾವಿಯಲ್ಲಿ ಡಿಕೆಶಿ ಭರ್ಜರಿ ಶಕ್ತಿ ಪ್ರದರ್ಶನ; ಔತಣಕೂಟದಲ್ಲಿ ಸೋಮಶೇಖರ್‌ ಭಾಗಿ!

ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ಅಂತರಿಕ ಕಲಹ, ನಾಯಕತ್ವ ಎಡೆಬಿಡದೇ ಚರ್ಚೆಗೆ ಗ್ರಾಸವಾಗುತ್ತಿರುವ ಸಮಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಬಳಗ ಒಂದೆಡೆ ಗುಪ್ತ ಭೇಟಿ ಹಾಗೂ ಭೋಜನ ಕೂಟಗಳನ್ನು ಆಯೋಜಿಸಿಕೊಂಡಿರುವ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಹ ಔತಣಕೂಟದ ನೆಪದಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ...

DK Shivakumar Dinner Politics | ಸಿದ್ದು ಬೆನ್ನಲ್ಲೇ ಡಿಕೆಶಿ ಶಕ್ತಿ ಪ್ರದರ್ಶನ? 40 ನಾಯಕರು ಭಾಗಿ

DK Shivakumar Dinner Politics: ರಾಜ್ಯ ರಾಜಕೀಯದಲ್ಲಿ ಡಿನ್ನರ್‌ ಮೀಟಿಂಗ್‌ ಪಾಲಿಟಿಕ್ಸ್‌ ಭಾರೀ ಸದ್ದು ಮಾಡ್ತಿದೆ. ಚಳಿಗಾಲದ ಅಧಿವೇಶನ ಒಂದ್ಕಡೆಯಾದ್ರೆ, ಮತ್ತೊಂದೆಡೆ ಮೀಟಿಂಗ್‌ಗಳಲ್ಲಿ ನಾಯಕರೆಲ್ಲಾ ಬ್ಯುಸಿಯಾಗಿದ್ದಾರೆ. ನಿನ್ನೆ ಮಧ್ಯಾಹ್ನವಷ್ಟೇ ಸಿದ್ದರಾಮಯ್ಯ-ಯತೀಂದ್ರ, ಡಿಕೆ ಶಿವಕುಮಾರ್‌-ಕೆಲ ನಾಯಕರು ಪ್ರತ್ಯೇಕವಾಗಿ ಮೀಟಿಂಗ್‌ ಮಾಡಿದ್ರು. ಇದು ಇಷ್ಟಕ್ಕೆ ಮುಗಿದಿಲ್ಲ. ನಿನ್ನೆ ರಾತ್ರಿಯೂ ಕೂಡ ಡಿನ್ನರ್‌ ಪಾಲಿಟಿಕ್ಸ್‌ ಮುಂದುವರೆದಿದೆ. ಇನ್ನು, ಬುಧವಾರ ರಾತ್ರಿ...

ಧರ್ಮಸ್ಥಳದ ಷಡ್ಯಂತ್ರಕ್ಕೆ ಕಾರಣ ಕೊಟ್ಟ ”ಡಿಕೆಶಿ”

ಧರ್ಮಸ್ಥಳ ಪ್ರಕರಣ ಮತ್ತೊಮ್ಮೆ ರಾಜಕೀಯ ತಾಪಮಾನ ಏರಿಸಿದೆ. ದೂರುದಾರರೇ ಆರೋಪಿಗಳಾಗಿ ಹೊರಬಂದಿರುವ ಚಾರ್ಜ್‌ಶೀಟ್ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಚ್ಚರಿಯ ಬಾಂಬ್ ಸಿಡಿಸಿದ್ದಾರೆ. ಧರ್ಮಸ್ಥಳದ ವಿರುದ್ಧ ನಡೆದ ಪಿತೂರಿಗೆ ಯಾರು ಕಾರಣ ಅನ್ನೋ ಮಾಹಿತಿಯನ್ನ ಡಿಕೆಶಿ ಬಿಚ್ಚಿದ್ದಾರೆ ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ನಾನು ಅಂದೇ ಧೈರ್ಯದಿಂದ ಹೇಳಿದ್ದೆ ಎಂದು ಡಿಕೆ ಶಿವಕುಮಾರ್ ಅಧಿವೇಶನದಲ್ಲಿ...

ಬೆಳಗಾವಿಯಲ್ಲಿ ನಿಗೂಢ ”ಡಿನ್ನರ್” ಮೀಟಿಂಗ್!

ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಮಧ್ಯೆ, ರಾಜ್ಯ ಕಾಂಗ್ರೆಸ್‌ನಲ್ಲಿ “ಡಿನ್ನರ್ ಪಾಲಿಟಿಕ್ಸ್” ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರು ಬಳಿಕ ಇದೀಗ ಬೆಳಗಾವಿಯಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಸೇರಿಕೊಂಡಿರುವ ''ಡಿನ್ನರ್ ಮೀಟಿಂಗ್'' ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ. ಅಹಿಂದ ಶಕ್ತಿ ಕೇಂದ್ರ ಎಂದು ಪರಿಗಣಿಸಲಾದ ಈ ನಾಯಕರ ಹಾಜರಾತಿ ರಾಜಕೀಯ ನಿರೀಕ್ಷೆಗಳನ್ನು...

CM ಹೇಳಿಕೆಗೆ ವಿರೋಧ: ಧಾರವಾಡದಲ್ಲಿ ಗದ್ದಲ!

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ...

ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ಕೋರ್ಟ್ ನೋಟಿಸ್!

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ನಡೆದಿರುವುದಾಗಿ ಆರೋಪಿಸಿರುವ ಪ್ರಕರಣದಲ್ಲಿ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದ್ದು, ನೋಟಿಸ್ ಜಾರಿ ಮಾಡಿದೆ. ಅಶ್ವತ್ಥರಾಮ್ ರಾಥೋಡ್ ಅವರು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಮೂರ್ತಿಗಳು M.M. ಸುಂದರೇಶ್...

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...

ಅಡ್ಡಗಾಲು ಹಾಕಿದ CM ಸರ್ಕಾರ : HD ಕುಮಾರಸ್ವಾಮಿ ಗರಂ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತರ ಪ್ರಶ್ನೆಗಳಲ್ಲಿ ಗಂಭೀರತೆ ತೋರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕಲಬುರಗಿಯಲ್ಲಿ ತೊಗರಿ ಪಾರ್ಕ್ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬೆಲೆ ಪಾಲಿನ ಅನಿಶ್ಚಿತತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉಳಿದ ಬೆಳೆಗಳಿಗೆ ಸರಿಯಾದ...

CM-DCMಗೆ ರಾಜೀನಾಮೆ ಕೊಡ್ತೀರಾ? ಎಂದ R. ಅಶೋಕ್

ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್​​ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ವ್ಯಕ್ತಪಡಿಸಿದ ಕಳವಳ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಶೇ.63 ರಷ್ಟು ಭ್ರಷ್ಟಾಚಾರ ಇದೆ. ಕೇರಳದಲ್ಲಿ ಇದು ಕೇವಲ 10%...

CM-DCM ರಾಜಕೀಯ ಗೊಂದಲಕ್ಕೆ ತೆರೆ ಎಳೆದ್ರಾ ‘ಪರಂ’?

ಸಿಎಂ ಮತ್ತು ಡಿಸಿಎಂ ನಡುವಿನ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಪರಿಸ್ಥಿತಿ ಸ್ಪಷ್ಟಗೊಂಡಿರುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಏನು ಚರ್ಚೆ ಆಯಿತು ಎಂಬುದು ನನಗೆ ತಿಳಿದಿಲ್ಲ. ಆದರೆ ಈಗ ಎಲ್ಲವೂ ತಿಳಿಯಾಗಿದೆ ಎಂದು ನಾವು ಅಂದುಕೊಂಡಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವೇ ಇಲ್ಲ. ಅನಾವಶ್ಯಕವಾಗಿ ಕೆಲವು ಗೊಂದಲಗಳ...
- Advertisement -spot_img

Latest News

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ...
- Advertisement -spot_img