Monday, April 27, 2026

Karnataka politics

ವಿನಯ್ ಕುಲಕರ್ಣಿ ಪರ, “ಕೈ” ಶಕ್ತಿ ಪ್ರದರ್ಶನ!

ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ವಿಧಿಸಿರುವ ಪ್ರಕರಣದ ವಿರುದ್ಧ ಇದೀಗ ಕಾಂಗ್ರೆಸ್ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್ ನಾಯಕರು ಏಪ್ರಿಲ್ 25ರಂದು ಧಾರವಾಡದಲ್ಲಿ ವಿನಯ್ ಕುಲಕರ್ಣಿ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಸಲು ನಿರ್ಧರಿಸಿದ್ದಾರೆ. ಈ ಪ್ರತಿಭಟನೆಯ ರೂಪರೇಷೆಗಳ ಬಗ್ಗೆ ಚರ್ಚಿಸಲು ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪ್ರಮುಖ ನಾಯಕರ ಸಭೆ ನಡೆಯಿತು....

ಮೋದಿ ಸರ್ಕಾರದ ನಡೆಗೆ ಜನರೇ ಉತ್ತರ ಕೊಟ್ಟಿದ್ದಾರೆ: H. K. ಪಾಟೀಲ್

ಹುಬ್ಬಳ್ಳಿಯಲ್ಲಿ ಕಾನೂನು ಸಚಿವ H. K. ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಹಾಗೂ ಡಿಲಿಮಿಟೇಶನ್ ಮಸೂದೆ ಜಾರಿಗೆ ವಿರೋಧ ವ್ಯಕ್ತವಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ಅದಕ್ಕೆ ತಕ್ಕ ಉತ್ತರ ಜನರಿಂದಲೇ ಸಿಕ್ಕಿದೆ ಎಂದು ಪಾಟೀಲ ಹೇಳಿದ್ದಾರೆ. ದೇಶದ ಒಟ್ಟು ರಾಜಕೀಯ ಸಮೀಕರಣವನ್ನೇ...

ವಿನಯ್ ಕುಲಕರ್ಣಿಗೆ ಶಿಕ್ಷೆ ಬೆನ್ನಲ್ಲೇ ಉಪಚುನಾವಣೆ ಸಂಚಲನ!

ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ. ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...

BJP ಒಗ್ಗಟ್ಟು ಪ್ರದರ್ಶನ; ಒಂದೇ ವೇದಿಕೆಯಲ್ಲಿ ನಾಯಕರ ಸಾಥ್!

ಕಾಂಗ್ರೆಸ್​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದ್ದು, ಇದೇ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಅದರಲ್ಲೂ ಮನೆಯೊಂದು ಮೂರು ಬಾಗಿಲಾಗಿದ್ದ ಬಿಜೆಪಿಯಲ್ಲಿ ಒಗ್ಗಟ್ಟು ಪ್ರದರ್ಶನವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆಯಿಂದಲೇ ಸೋಲಾಗಿದೆ ಎಂದು ಜಿಎಂ ಸಿದ್ದೇಶ್ವರ್ ಬಹಿರಂಗವಾಗಿಯೇ...

ಅಹಿಂದ ದಾಳ ಉರುಳಿಸಿದ BJP; ‘ಕೈ’ ತಪ್ಪುತ್ತಾ ಕಾಂಗ್ರೆಸ್ ಕೋಟೆ?

ದಾವಣಗೆರೆ ದಕ್ಷಿಣ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಕಣ ರಂಗೇರುತ್ತಿದೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲೇ ಬಿಜೆಪಿ ಹೊಸ ತಂತ್ರ ರೂಪಿಸಿದ್ದು, ಅಹಿಂದ ಸಮುದಾಯದ ಮೇಲೆ ಕಣ್ಣು ನೆಟ್ಟಿದೆ. ಜಾತಿ ಲೆಕ್ಕಾಚಾರವೇ ಈ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವ ಸೂಚನೆ ನೀಡುತ್ತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಹಾಗೂ ಮುಸ್ಲಿಂ ನಾಯಕರ ನಡುವಿನ ಟಿಕೆಟ್ ಪೈಪೋಟಿ ಇದೀಗ ಬಹಿರಂಗವಾಗಿ ತಲೆದೋರಿದೆ. ಈ...

ದಾವಣಗೆರೆಯಲ್ಲಿ ದೋಸ್ತಿ ವರ್ಸಸ್ ಕುಸ್ತಿ; BJP ಮಾಸ್ಟರ್ ಪ್ಲಾನ್! ‘ಕೈ’ ಗೆ ನಡುಕ?

ಕರ್ನಾಟಕ ರಾಜಕೀಯದಲ್ಲಿ ಕುತೂಹಲ ಮೂಡಿಸಿರುವ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಏಪ್ರಿಲ್ 9ರಂದು ನಡೆಯಲಿರುವ ಈ ಚುನಾವಣೆಗೆ ಬಿಜೆಪಿ ಹಳೆಯ ಅನುಭವ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ವೀರಣ್ಣ ಚರಂತಿಮಠ್ ಅವರಿಗೆ ಟಿಕೆಟ್ ನೀಡಿದೆ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕನಾಗಿರುವ...

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರು ಕೂಡ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. 24 MLCಗಳ ಪ್ರತಿನಿಧಿ ಮಂಡಳಿ, ಮಲ್ಲಿಕಾರ್ಜುನ ಖರ್ಗೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ, ಸಚಿವ...

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ JDSಗೆ ಹೋಗುವ ಪ್ರಶ್ನೆಯೇ ಇಲ್ಲ, ಬಿಜೆಪಿಯನ್ನು ರಿಪೇರಿ ಮಾಡುವುದಾಗಿ ಹೇಳಿದರು. ರಾಜ್ಯದಲ್ಲಿ BJP ಜೆಡಿಎಸ್ ಮೈತ್ರಿ ಇದೆ. ಇದು ಮುಂದುವರಿಯಬೇಕು ಅನ್ನುವವರು ನಾವು. ದೇವೇಗೌಡರು ಹಾಗೂ ಕುಮಾರಸ್ವಾಮಿ ಒಂದು...

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323 ಕೋಟಿ 96 ಲಕ್ಷ ರೂ. ಹಣವನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸಿದೆ ಎಂದು ಅವರು ದೂರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ಕೇಂದ್ರ ಸರ್ಕಾರ ನೀಡಿದ ಅನುದಾನವನ್ನು ನಿಗದಿತ ಉದ್ದೇಶಕ್ಕಷ್ಟೇ ಬಳಸಬೇಕು....

‘ಬಜೆಟ್ ನಂತರವೇ ಬದಲಾವಣೆ’ ನಿಜವಾಗತ್ತಾ ಕೋಡಿಶ್ರೀ ಭವಿಷ್ಯ?

ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ ಕುತೂಹಲಕ್ಕೆ ಕಾರಣವಾಗಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು. ಅದರಲ್ಲಿ ಪ್ರಮುಖವಾಗಿ 2026ನೇ ಸಾಲಿನ ರಾಜ್ಯ ಬಜೆಟ್...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img