Friday, November 28, 2025

Karnataka politics

ಧರ್ಮಸ್ಥಳದಲ್ಲಿ ನೀರಿನ ಕೊರತೆ- ಪ್ರವಾಸ ಮುಂದೂಡುವಂತೆ ಧರ್ಮಾಧಿಕಾರಿ ಮನವಿ

ಮಂಗಳೂರು: ಜಿಲ್ಲೆಯಲ್ಲಿ ನೀರಿನ ಕೊರತೆ ಎದುರಾಗಿದ್ದು, ಇಲ್ಲಿನ ಜೀವನದಿ ನೇತ್ರಾವತಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಹೀಗಾಗಿ ಧರ್ಮಸ್ಥಳಕ್ಕೆ ಇನ್ನು ಸ್ವಲ್ಪದಿನಗಳ ಕಾಲ ಪ್ರವಾಸ ಮುಂದೂಡಿ ಅಂತ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಿನ್ನೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಧರ್ಮಾಧಿಕಾರಿ, ಬೇಸಿಗೆ ಬಿಸಿಲಿನ ತೀವ್ರತೆಯಿಂದ ದೇಶಾದ್ಯಂತ ನೀರಿನ...

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img