Wednesday, August 5, 2026

Karnataka politics

ʼಕುಂದಾʼ ಕ್ಷಿಪ್ರ ಕ್ರಾಂತಿ: ಬೆಳಗಾವಿ ರಾಜಕೀಯ ಬೆಂಗಳೂರಿಗೆ ಶಿಫ್ಟ್!?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತೀವ್ರಗೊಂಡಿದೆ. ಈ ಎಲ್ಲ ಗೊಂದಲಕ್ಕೆ ಯಾವಾಗ ತೆರೆ ಬಿಳಲಿದೆ ಅನ್ನೊದು ಕುತೂಹಲಗೊಂಡಿದೆ. ಈ ನಡುವೆ ಹಿರಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸನ್ಯಾಸಿ ಅಲ್ಲ. ರಾಜಕಾರಣದಲ್ಲಿ ಯಾರನ್ನಾದರೂ ಸನ್ಯಾಸಿ ನೋಡಿದ್ದೀರಾ? ಅಂತ ಪ್ರಶ್ನೆ ಎಸಗಿದ್ದಾರೆ. ಬೆಳಗಾವಿ ಅಧಿವೇಶನದ ಬಳಿಕ ನಾಯಕತ್ವ ಗೊಂದಲಕ್ಕೆ ಪೂರ್ಣ...

ಕೈಗೆ ಮತ್ತೊಬ್ಬ ಟ್ರಬಲ್‌ ಶೂಟರ್‌ : ಸಿದ್ದು ʼಕೈʼ ಬಲ ಪಡಿಸಿದ್ಯಾರು ?

ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆಗಳು ಮತ್ತೆ ಜೋರಾಗಿವೆ. ಕಾಂಗ್ರೆಸ್ ಪಾಳಯದಲ್ಲಿ ಡಿಕೆ ಶಿವಕುಮಾರ್ ಬಣ ಮತ್ತು ಸಿದ್ದರಾಮಯ್ಯ ಬಣದ ನಡುವೆ ಮನಸ್ತಾಪ ಹೆಚ್ಚಾಗಿದೆ. ಡಿಕೆಶಿ ಪರ ವಲಯ ಶಾಸಕರನ್ನು ತಮ್ಮ ಕಡೆಗೆ ತರಲು ಶ್ರಮಿಸುತ್ತಿದ್ದರೆ, ಇತ್ತ ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರನ್ನು ಒಗ್ಗೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅಪ್ಪನ...

ಡಿಕೆಶಿ 2 ಸ್ಥಾನಕ್ಕೆ ರಾಜೀನಾಮೆ ಕೊಡ್ತಾರೆ: ಆರ್. ಅಶೋಕ್

ಡಿ.ಕೆ ಶಿವಕಮಾರ್ 2 ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂದ ಆರ್. ಅಶೋಕ್ ಹೇಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿರುವ ಬಗ್ಗೆ ಪತ್ರಿಕೆಗಳ ಜಾಹೀರಾತಿನಲ್ಲಿ ಮುಖ್ಯಮಂತ್ರಿ ಫೋಟೋ ಇದೆ. ಡಿಸಿಎಂ ಫೋಟೋ ಇಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಕೆಲಸ ಒಬ್ಬರದು, ಲಾಭ ಇನ್ನೊಬ್ಬರದು ಎಂದು ಹೇಳಿರುವುದನ್ನು ನೋಡಿದರೆ ಕೆಲಸ ನನ್ನದು, ಓಸಿಯಾಗಿ ಸಿಎಂ ಆಗಿರುವುದು ನೀವು ಎಂದು...

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...

ನವೆಂಬರ್ ಕ್ರಾಂತಿ ಮಧ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ ಪುನರ್‌ರಚನೆ,...

ಸಿಎಂ ಕುರ್ಚಿ ಅಲುಗಾಡುತ್ತಾ? ಡಿಕೆ ಬ್ರದರ್ಸ್ ರಹಸ್ಯ ಭೇಟಿ!

ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಡಿಕೆ ಬ್ರದರ್ಸ್ ಚಟುವಟಿಕೆ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಶನಿವಾರವೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದರೆ, ಇಂದು ಮಾಜಿ ಸಂಸದ ಡಿಕೆ ಸುರೇಶ್ ಸಹ ರಾಜಧಾನಿ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಡಿಕೆ ಸುರೇಶ್ ಮಾತನಾಡಿದ್ದಾರೆ. ನನ್ನ ಅಣ್ಣ ಡಿಕೆ...

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...

ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ, ‘ಕರ್ನಾಟಕಕ್ಕೆ ನ್ಯಾಯ’ ಎಂದ ಡಿಕೆಶಿ!

ಮೇಕೆದಾಟು ಯೋಜನೆಗೆ ತಮಿಳುನಾಡು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ರಾಜ್ಯದ ಜನರ ಪ್ರಾರ್ಥನೆ ಫಲಿಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ನೀರು ನಮ್ಮ ಹಕ್ಕು, ಕರ್ನಾಟಕಕ್ಕೆ ನ್ಯಾಯ ಸಿಕ್ಕಿದೆ ಎಂದು ಅವರು ಸಂತೋಷ ವ್ಯಕ್ತಪಡಿಸಿದರು. ಮೇಕೆದಾಟು ಅಣೆಕಟ್ಟು ಯೋಜನೆ ರಾಜ್ಯದ ಸದುದ್ದೇಶಕ್ಕಾಗಿ ಮಾಡಲಾಗುತ್ತಿದ್ದು, ಈ ತೀರ್ಪು...

ಸಿದ್ದರಾಮಯ್ಯ, ಡಿಕೆಶಿ ಮೊದಲೇ ದಿಢೀರ್ ದೆಹಲಿಗೆ ಹಾರಿದ ಸತೀಶ್!

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಚರ್ಚೆ ತೀವ್ರಗೊಂಡಿದೆ. ಈ ನಡುವೆ ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದು, ಕಾಂಗ್ರೆಸ್ ವಲಯದಲ್ಲಿ ಕುತೂಹಲ ಕೆರಳಿಸಿದೆ. ಮೂಲಗಳ ಪ್ರಕಾರ, ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮುಚ್ಚುಮರೆಯ...

ಸಂಪುಟ ಸೇರ್ಪಡೆಗೆ ಶಾಸಕರ ಲಾಬಿ ಶುರು!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೊಮ್ಮೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರು ಲಾಬಿ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಕುರಿತ ಚಟುವಟಿಕೆ ಚುರುಕುಗೊಂಡಿದೆ. ನಾಯಕತ್ವ ಬದಲಾವಣೆ ಕುರಿತು ಮಾತುಕತೆ ನಡೆಯುತ್ತಿರುವ ವೇಳೆಯಲ್ಲೇ ಸಂಪುಟ ಪುನಾರಚನೆ ಚರ್ಚೆ ಗರಿಗೆದರಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img