Wednesday, August 5, 2026

Karnataka politics

ಖರ್ಗೆ ನಿವಾಸದಲ್ಲಿ ಶಾಸಕರ ‘ಪರೇಡ್’, ಸ್ಥಾನ ಉಳಿಸಿಕೊಳ್ಳಲು ಸಚಿವರ ಸರ್ಕಸ್!

ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಆಕಾಂಕ್ಷಿ ಶಾಸಕರ ಚಟುವಟಿಕೆ ಚುರುಕುಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 15ರಂದು ದೆಹಲಿಗೆ ತೆರಳಲಿರುವ ಹಿನ್ನೆಲೆ, ಸಂಪುಟ ಸೇರ್ಪಡೆಗಾಗಿ ಲಾಬಿ ಆರಂಭವಾಗಿದೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಕಾಂಕ್ಷಿ ಶಾಸಕರ ಪರೇಡ್ ನಡೆದಿದ್ದು, ಮಂಗಳವಾರ ಹಲವು ಶಾಸಕರು ಖರ್ಗೆ ಅವರನ್ನು...

ಹೈಕಮಾಂಡ್ ಎದುರು ಸಿದ್ದು–ಡಿಕೆಶಿ ಮುಖಾಮುಖಿ – ಯಾರಿಗೆ ಮೇಲುಗೈ?

ರಾಜ್ಯ ಕಾಂಗ್ರೆಸ್‌ನಲ್ಲಿ ಇದೀಗ ಸಚಿವ ಸಂಪುಟ ಪುನಾರಚನೆ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಅಧಿವೇಶನಕ್ಕೂ ಮೊದಲು ಸಂಪುಟ ಪುನಾರಚನೆ ಅಗತ್ಯ ಎಂದು ಪಟ್ಟು ಹಿಡಿದಿರುವ ವೇಳೆ, ಇತ್ತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಂತದಲ್ಲಿ ಯಾವುದೇ ಬದಲಾವಣೆ ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಉಭಯ ನಾಯಕರ ನಿಲುವಿನ ಹಿಂದೆ...

ಬ್ರಿಮ್ಸ್‌ನ ದುರಾಡಳಿತಕ್ಕೆ ಕಾಂಗ್ರೆಸ್ ಕಾರಣ ಎಂದ ಬಿಜೆಪಿ!

ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆ ಈಗ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆ, ಸಂಸ್ಥೆಯ ದುರವಸ್ಥೆಗೆ ಕಾರಣ ಯಾರದು ಎಂಬ ಪ್ರಶ್ನೆ ಮತ್ತೆ ಚರ್ಚೆಗೆ ಬಂದಿದೆ. ಬ್ರಿಮ್ಸ್ ಹಾಳಾಗಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕಾರಣವೆಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ...

ನಮಾಜ್‌ಗೆ ಜೈ ಎಂದ ಆಂಜನೇಯ, ಗಣೇಶ ಹಬ್ಬದ ಕುರಿತು ವಿವಾದಾತ್ಮಕ ಹೇಳಿಕೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದವರು ಸಾಮೂಹಿಕವಾಗಿ ನಮಾಜ್‌ ಸಲ್ಲಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಅದರಿಂದ ರಾಜಕೀಯಲ್ಲಿ ಭಾರೀ ಚರ್ಚೆ ಉಂಟಾಗಿದೆ. ಮುಸ್ಲಿಂರು ವಿಮಾನ ನಿಲ್ದಾಣದ ಆವರಣದಲ್ಲಿ ಸಾಲಾಗಿ ನಿಂತು ಪ್ರಾರ್ಥನೆ ಮಾಡುತ್ತಿರುವ ವಿಡಿಯೋ ವೈರಲ್ ಆದ ನಂತರ ಬಿಜೆಪಿ ಸೇರಿದಂತೆ ಹಲವು ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಬಿಜೆಪಿ ಮುಖಂಡರು...

ವಿಧಾನಸೌಧದಲ್ಲೇ ಭಯೋತ್ಪಾದಕರಿದ್ದಾರೆ ಎಂದ ಕುಮಾರಸ್ವಾಮಿ ಅವರಿಗೆ ಡಿಕೆಶಿ ತಿರುಗೇಟು!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲೇ ಭಯೋತ್ಪಾದಕರನ್ನು ಇಟ್ಟುಕೊಂಡಿದ್ದಾರೆ, ಹಾಗಿದ್ದಾಗ ಜೈಲಿನ ಬಗ್ಗೆ ಮಾತನಾಡಿ ಏನು ಪ್ರಯೋಜನ? ಎಂದು ಪ್ರಶ್ನಿಸಿದ್ದಾರೆ. ಈ ಮೊದಲೇ ಜೈಲು ಅಧಿಕಾರಿಗಳ ನಡುವಿನ ಜವಾಬ್ದಾರಿ ವೈಫಲ್ಯ ಮತ್ತು ರಾಜಕಾರಣದ ವಿಷಯ ಚರ್ಚೆಗೆ ಕಾರಣವಾಗಿತ್ತು....

ಬಿಜೆಪಿಗೆ ಅಧ್ಯಕ್ಷ ಸ್ಥಾನ ಕೊಟ್ಟಿದ್ಯಾಕೆ, ಏನಿದು ‘ಸಾಹುಕಾರ’ನ ಲೆಕ್ಕಾಚಾರ!?

ಪ್ರತಿಷ್ಠಿತ ‌ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್​​​ಗೆ ಬಹುಮತ ಸಿಕ್ಕಿದೆ. ಸತೀಸ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಸೇರಿಕೊಂಡು ಎದುರಾಳಿ ರಮೇಶ್ ಕತ್ತಿ ಬಣವನ್ನು ಸೋಲಿಸಿದೆ. ಆದಾಗ್ಯೂ ಇದೀಗ ಅಧ್ಯಕ್ಷ ಪಟ್ಟವನ್ನು ಬಿಜೆಪಿ ನಾಯಕನಿಗೆ ಕಟ್ಟಲಾಗಿದೆ. ಈ ಮೂಲಕ ಸಾವಿರಾರು ಕೋಟಿ ವ್ಯವಹಾರ ಮಾಡುವ ಈ ಬ್ಯಾಂಕಿಗೆ ನೂತನ...

ಕತ್ತಿಯ ಸೊಕ್ಕು ಮುರಿದ ಸಾಹುಕಾರ್, ಜೊಲ್ಲೆ ಗೆಲುವಿನ ಸೀಕ್ರೆಟ್ ಏನು?

'ಅಶ್ವಮೇಧ ಕುದುರೆಯನ್ನ ಕಟ್ಟಿ ಹಾಕ್ತಿನಿ' ಎಂದಿದ್ದ ಕತ್ತಿಗೆ ದೊಡ್ಡ ಮುಖಭಂಗವಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಓಟದಲ್ಲಿ ಬ್ಯಾಂಕ್ ನ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಾಸಕ ರಾಜು ಕಾಗೆ ಆಯ್ಕೆಯಾಗಿದ್ದು, ಈ ಮೂಲಕ ಜಾರಕಿಹೊಳಿ ಬ್ರದರ್ಸ್ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಲಿಂಗಾಯತ ಸಮುದಾಯದ ನಾಯಕರಿಗೆ ಅಧ್ಯಕ್ಷ ಸ್ಥಾನ ನೀಡುವುದಾಗಿ...

ಚಿತ್ತಾಪುರ RSS ಪಥಸಂಚಲನ ವಿವಾದ, ನ.7ಕ್ಕೆ ವಿಚಾರಣೆ ಮುಂದೂಡಿಕೆ!

ಚಿತ್ತಾಪುರದಲ್ಲಿ ನಡೆಯಲಿರುವ ಆರ್‌ಎಸ್‌ಎಸ್ ಪಥಸಂಚಲನ ಕುರಿತ ಕಗ್ಗಂಟನ್ನು ಸೌಹಾರ್ದಯುತವಾಗಿ ಪರಿಹರಿಸಲು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ನವೆಂಬರ್ 5ರಂದು ಸಂಜೆ 5 ಗಂಟೆಗೆ ಮತ್ತೊಂದು ಶಾಂತಿ ಸಭೆ ನಡೆಸುವಂತೆ ಸೂಚಿಸಿದೆ. ನ್ಯಾಯಮೂರ್ತಿ M.G.S. ಕಮಲ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಚಾರಣೆಯಲ್ಲಿ ಈ ನಿರ್ದೇಶನ ನೀಡಲಾಯಿತು. ವಿಚಾರಣೆ ವೇಳೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು...

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img