Wednesday, August 5, 2026

Karnataka politics

ತಾರಕಕ್ಕೇರಿದ ಚಿತ್ತಾಪುರ ವಿವಾದ, RSS ಪಥಸಂಚಲನ ನಡೆಯುತ್ತಾ?

ರಾಜಕೀಯವಾಗಿ ಭಾರಿ ವಾಕ್ಸ್‌ಮರ ಏರ್ಪಟ್ಟಿದೆ. ಸಚಿವ ಪ್ರಿಯಾಂಕ್‌ ಖರ್ಗೆ ಅವರ ತವರು ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಆರ್‌ಎಸ್‌ಎಸ್‌ ಶತಾಬ್ದಿ ಪಥಸಂಚಲನ ನಡೆಯುತ್ತಾ? ಎಂಬ ಕುತೂಹಲಕ್ಕೆ ಅಕ್ಟೋಬರ್‌ 30ರಂದು ತೆರೆ ಬೀಳಲಿದೆ. ಪಥಸಂಚಲನಕ್ಕೆ ಅನುಮತಿ ಕೋರಿ ಸಂಘ ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆ ಕಲಬುರಗಿ ಹೈಕೋರ್ಟ್‌ ಪೀಠದಲ್ಲಿ ಅಂತಿಮ ಹಂತ ತಲುಪಿದ್ದು, ಗುರುವಾರ ಕೋರ್ಟ್‌ ತೀರ್ಪು...

RSS ಪಥಸಂಚಲನದಲ್ಲಿ ಪಾಲ್ಗೊಂಡ ನಾಲ್ವರು ಶಿಕ್ಷಕರಿಗೆ ಬಿಇಒ ನೋಟಿಸ್!

RSS ಸಂಘಟನೆಯ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ನೋಟಿಸ್ ಜಾರಿಯಾಗಿದೆ. ರಾಜ್ಯ ಸರ್ಕಾರವು ಆರ್‌ಎಸ್‌ಎಸ್ ಚಟುವಟಿಕೆಗಳ ಮೇಲೆ ಪರೋಕ್ಷವಾಗಿ ಅಂಕುಶ ಹಾಕಲು ಯತ್ನಿಸುತ್ತಿದ್ದ ವೇಳೆಯಲ್ಲೇ, ಈ ಬೆಳವಣಿಗೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನಲ್ಲಿ ಅಕ್ಟೋಬರ್ 7 ಮತ್ತು 13ರಂದು ಆರ್‌ಎಸ್‌ಎಸ್ ಪಥಸಂಚಲನ ನಡೆದಿತ್ತು. ಈ ಪಥಸಂಚಲನದಲ್ಲಿ ಸರ್ಕಾರಿ ಶಾಲಾ ಶಿಕ್ಷಕರಾದ ಮಹದೇವ, ಶಾಲಿವಾನ್, ಪ್ರಕಾಶ್...

ಸಿದ್ದರಾಮಯ್ಯ ಬಣದ ಹೊಸ ಪ್ಲಾನ್, ಕೈ ಮಿಲಾಯಿಸಿದ್ರಾ ಸಿದ್ದು- ಸತೀಶ್!

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್‌ನಲ್ಲಿ ಎರಡು ವರ್ಷಗಳ ಅವಧಿ ಪೂರೈಸಲಿದೆ. ಇದೇ ಸಂದರ್ಭದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ ಮಾತುಕತೆಗಳು ಸಕ್ರಿಯವಾಗಿವೆ.   ಒಂದು ಕಡೆ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ನೀಡಿರುವ...

ಡಿಕೆಶಿ​ – ತೇಜಸ್ವಿ ಸೂರ್ಯ ಭೇಟಿ, ಇಬ್ಬರ ನಡುವೆ ಚರ್ಚೆ ಆಗಿದ್ದೇನು?

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಸುಮಾರು ಒಂದು ಗಂಟೆಗೂ ಹೆಚ್ಚುಕಾಲ ಚರ್ಚೆ ನಡೆಸಿದ್ದಾರೆ. ಈ ಭೇಟಿಯಲ್ಲಿ ನಗರದ ಮೂಲಸೌಕರ್ಯ, ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆ ಗುಂಡಿಗಳ ಕುರಿತಂತೆ ವಿಸ್ತೃತ ಚರ್ಚೆ ನಡೆದಿದೆ. ಭೇಟಿ ಬಳಿಕ ಮಾಧ್ಯಮಗಳೊಂದಿಗೆ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ. ನಾವು ಬೆಂಗಳೂರಿನ ಟ್ರಾಫಿಕ್...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...

ಸಂಪುಟ ಪುನಾರಚನೆ ಆದ್ರೆ ಸಿದ್ದರಾಮಯ್ಯ ಸ್ಥಾನ ಉಳಿಯುತ್ತಾ?

ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ. ನಡುವೆ, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಸಿಎಂ ಸಿದ್ದರಾಮಯ್ಯ ನಾಯಕತ್ವ ಕುರಿತು ಸ್ಪಷ್ಟನೆ ನೀಡಿದ್ದು ಹೊಸ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಅನುಮತಿ ನೀಡಿದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ...

ಖಾಲಿ ಟ್ರಂಕ್ V/S #ಲೂಟೇಶಿ: ಡಿಕೆಶಿ-ಜೆಡಿಎಸ್ ಮಧ್ಯೆ ವಾಕ್ಸಮರ!

ಕರ್ನಾಟಕದ ರಾಜಕೀಯ ವೇದಿಕೆಯ ಮೇಲೆ ಮತ್ತೊಮ್ಮೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ಜೆಡಿಎಸ್ JDS ನಡುವೆ ವಾಕ್ಸಮರ ಜೋರಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಎಚ್.ಡಿ. ಕುಮಾರಸ್ವಾಮಿಯನ್ನು ಸಾರ್ವಜನಿಕರ ಮುಂದೆ 'ಖಾಲಿ ಟ್ರಂಕ್' ಎಂದು ಕರೆದಿದ್ದರು. ಈ ಹೇಳಿಕೆಗೆ ತಿರುಗೇಟಾಗಿ ಜೆಡಿಎಸ್ ಡಿಕೆಶಿಗೆ ಕೌಂಟರ್‌ ಅಟ್ಯಾಕ್ ಮಾಡಿದೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮತ್ತು...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

ರಾಜ್ಯ ಸಂಪುಟದಲ್ಲಿ ಬದಲಾವಣೆ, ಕೊನೆ ಹಂತದಲ್ಲಿದೆ ‘ಪುನರ್‌ರಚನೆ’

ರಾಜ್ಯ ರಾಜಕೀಯದಲ್ಲಿ ಹೊಸ ಹೊಸ ಗದ್ದಲಗಳು, ವಿಷಯಗಳು ಚರ್ಚೆ ಆಗ್ತಾನೆ ಇವೆ. ಅದೇ ರೀತಿ ಈಗ ಸಚಿವ ಸತೀಶ ಜಾರಕಿಹೊಳಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ರಾಜ್ಯದ ಸಚಿವ ಸಂಪುಟ ಪುನರ್‌ರಚನೆ ಅಂತಿಮ ಹಂತದಲ್ಲಿದೆ. ಹೊಸ ಮುಖಗಳು ಸೇರ್ಪಡೆಯಾಗಬಹುದಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು. ಬೆಳಗಾವಿ : ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img