ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...
ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದ್ದರು. ಆ ನಂತರ, ಆರ್ಎಸ್ಎಸ್ ಸೇರಿದಂತೆ ಇತರೆ ಸಂಘಟನೆಗಳ ಸಾರ್ವಜನಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದೆ. ಸರ್ಕಾರವು ಆರ್ಎಸ್ಎಸ್ ಕಾರ್ಯಕರ್ತನೊಬ್ಬರಿಗೆ ಮಹತ್ವದ ಹುದ್ದೆ ನೀಡಿರುವುದು ಕಾಂಗ್ರೆಸ್ ಶಿಬಿರದಲ್ಲೇ ಅಸಮಾಧಾನಕ್ಕೆ ಕಾರಣವಾಗಿದೆ.
ತಿಪಟೂರಿನ ಆರ್ಎಸ್ಎಸ್ ಸದಸ್ಯ ಡಾ. ಶ್ರೀಧರ್...
ಸಮಾಜದಲ್ಲಿ RSS ವಿಷಜಂತುಗಳನ್ನ ಬೆಳೆಸಬಾರದು ಅಂತ ಕುಮಾರಸ್ವಾಮಿ ಅವರು RSS ಬ್ಯಾನ್ ಬಗ್ಗೆ ಒಂದು ಆರ್ಟಿಕಲ್ ಬರೆದಿದ್ರು. RSS ಸಹವಾಸ ಬೇಡ ಅಂದಿದ್ದ HD ಕುಮಾರಸ್ವಾಮಿ ಅವ್ರು ಈಗ ಸೈಲೆಂಟ್ ಆಗಿದ್ದಾರೆ. ದೇವೇಗೌಡ್ರು ಕೂಡ RSS ಬ್ಯಾನ್ ಬಗ್ಗೆ ವಿಶ್ಲೇಷಿಸಿದ್ರು. ಆಗಿನಿಂದ ಇಲ್ಲಿಯವರೆಗೂ ಏನು ಬದಲಾವಣೆ ಆಗಿದೆ. ಕುರ್ಚಿ ಗೋಸ್ಕರ ತತ್ವ ಬದಲಾವಣೆ ಮಾಡುವ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಸತೀಶ್ ಜಾರಕಿಹೊಳಿ ಅವರು ಪ್ರಗತಿಪರ ಹಾಗೂ ಸೈದ್ಧಾಂತಿಕ ನಾಯಕತ್ವ ನೀಡಬಲ್ಲ ವ್ಯಕ್ತಿ ಎಂದು ಯತೀಂದ್ರ ಹೇಳಿದ್ದಾರೆ. ಅವರ ಮಾತುಗಳು ಮುಂದಿನ ಮುಖ್ಯಮಂತ್ರಿ ಕುರಿತು ಊಹಾಪೋಹಗಳಿಗೆ ಕಾರಣವಾಗಿವೆ.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲ್ಲೂಕಿನ ಕಪ್ಪಲ್ಗುರಿ ಗ್ರಾಮದಲ್ಲಿ ನಡೆದ ಸಂತ...
ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಹೊಸ ಹೆಸರುಗಳು ಕೇಳಿಬರುತ್ತಿವೆ. ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಕುರಿತು ಸಾಕಷ್ಟು ಊಹಾಪೋಹಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಯತೀಂದ್ರ ಈ ಹೇಳಿಕೆಯ ಮೂಲಕ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಸುಳಿವು...
ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. ದೀಪಾವಳಿಯ ನಂತರ ಸೂಕ್ತ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದ್ದಾರೆ. ಹುಕ್ಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಡಿಸಿಸಿ ಚುನಾವಣೆ ಈಗ ಮುಗಿದಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಯ್ಕೆಗೆ ಇನ್ನೂ ಸಮಯವಿದೆ....
ಬಿಹಾರ ಚುನಾವಣಾ ಫಂಡಿಂಗ್ ವಿವಾದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ 'ಕಪ್ಪ ಕಾಣಿಕೆ' ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್–ಬಿಜೆಪಿ ನಡುವೆ ವಾಕ್ಯುದ್ಧ ತೀವ್ರಗೊಂಡಿದೆ. ಈ ವಿವಾದದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಳೆಯ ವಿಡಿಯೋ ಒಂದು ಪೋಸ್ಟ್ ಮಾಡಿ ಬಿಜೆಪಿ ವಿರುದ್ಧ ಟಾಂಗ್ ಕೊಟ್ಟಿದ್ದು, ಅದಕ್ಕೆ ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್...
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಸ್ಥಾನದ ಜಟಾಪಟಿ ಇನ್ನು ನಿಂತಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆಯ ವಿಚಾರದ ಚರ್ಚೆಗೆ ಇನ್ನು ಬ್ರೇಕ್ ಬಿದ್ದಂತಿಲ್ಲ. ಮುಖ್ಯಮಂತ್ರಿ ಸ್ಥಾನ ನಿರ್ಧಾರ ಹೈಕಮಾಂಡ್ ಕೈಯಲ್ಲಿದೆ ಎಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೀಗ ಶಾಸಕರ ಮತ್ತು ಸಚಿವರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಕೆಲವೊಂದು ಮಾಹಿತಿಯ ಪ್ರಕಾರ, ಡಿಕೆಶಿ ಅವರು...
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...
ರಾಜ್ಯ ರಾಜಕೀಯದಲ್ಲಿ RSS ಕಾರ್ಯಕ್ರಮಗಳ ಬಗ್ಗೆ ಚರ್ಚೆ ಭುಗಿಲೆದ್ದಿದೆ. ಅದರಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾಸನಾಂಬ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. RSS ಅನ್ನು ನಿಷೇಧಿಸಲು ಇಂದಿರಾ ಗಾಂಧಿ ಯತ್ನಿಸಿದರೂ ಸೋಲಲೇಬೇಕಾಯಿತು. ಇನ್ನು ಪ್ರಿಯಾಂಕ್ ಖರ್ಗೆ ಯಾವ ಲೆಕ್ಕ?...
ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...