Monday, August 3, 2026

Karnataka politics

ಹೈಕಮಾಂಡ್ ಸ್ಪಷ್ಟನೆ ನೀಡೋವರೆಗೂ ಈ ನಾಟಕ ನಡೆಯುತ್ತೆ : ಕೈ ಕುಟುಕಿದ ಬೊಮ್ಮಾಯಿ!

ಹಾವೇರಿ : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಬಡಿದಾಟ ಮುಂದುವರೆಯುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ, ಬದಲಾವಣೆಯ ಪ್ರಶ್ನೆಯೇ ಬರುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ. ಈ ಮಾತುಗಳನ್ನು ಕೇಳಿಸಿಕೊಂಡರೂ ತಾಳ್ಮೆಯ ಸಾಕಾರ ಮೂರ್ತಿಯಂತೆ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಕೈ ಪಾಳಯದಲ್ಲಿ ನಡೆಯುತ್ತಿರುವ ಈ ಕುರ್ಚಿ ಕದನ...

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...

ಸಸ್ಪೆಂಡ್‌ ಆಗಿದ್ದ ಎಂಎಲ್‌ಎಗಳಿಗೆ ಮತ್ತೆ ಖಾದರ್‌ ಪವರ್‌ : ಬಿಜೆಪಿ ಶಾಸಕರ ವನವಾಸ ಅಂತ್ಯಗೊಳಿಸಿದ ಸ್ಪೀಕರ್‌..!

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ 18 ಬಿಜೆಪಿ ಶಾಸಕರನ್ನು ಅನುಚಿತ ವರ್ತನೆ ತೋರಿದ್ದ ಕಾರಣಕ್ಕಾಗಿ ಅಮಾನತು ಮಾಡಿ ಸ್ಪೀಕರ್ ಯು.ಟಿ ಖಾದರ್ ಆದೇಶಿಸಿದ್ದರು. ಆದರೆ ಎರಡು ತಿಂಗಳ ಬಳಿಕ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತನ್ನು ಸ್ಪೀಕರ್ ಯು.ಟಿ ಖಾದರ್ ಹಿಂಪಡೆದಿದ್ದಾರೆ. ರವಿವಾರ ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲಿ ಯು.ಟಿ ಖಾದರ್ ನೇತೃತ್ವದಲ್ಲಿ,...

 ರಾಜೀನಾಮೆ ರಾಜಕಾರಣ : ಜೋರಾಯ್ತು “ಪಾಟೀಲ್‌” ಜಟಾಪಟಿ..

ಬೆಂಗಳೂರು : ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಕಿರುವ ರಾಜೀನಾಮೆಯ ಸವಾಲನ್ನು ಕೃಷಿ ಮಾರುಕಟ್ಟೆ ಹಾಗೂ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಸ್ವೀಕರಿಸುವ ಮೂಲಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವೈಯಕ್ತಿಕ...

ಶಾಸಕ ಶ್ರೀನಿವಾಸಗೌಡ ಗೆದ್ರೆ ನಾನು ಅವ್ರ ಮನೆ ವಾಚ್ ಮ್ಯಾನ್ ಆಗ್ತೀನಿ ಎಂದ MLC ಗೋವಿಂದರಾಜು..!

ಮುಂದಿನ ಚುನಾವಣೆಯಲ್ಲಿ ಹಾಲಿ ಕೋಲಾರ ಶಾಸಕ ಶ್ರೀನಿವಾಸಗೌಡ ಗೆದ್ದರೆ ನಾನು ಅವರ ಮನೆ ಮುಂದೆ ವಾಚ್ ಮೆನ್ ಆಗಿ ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಎಮ್ ಎಲ್ ಸಿ ಗೋವಿಂದರಾಜ್ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ನಾಯಕರ ಪರಿಶ್ರಮದಿಂದ ಕಳೆದ ಬಾರಿ ಶ್ರೀನಿವಾಸಗೌಡ ಶಾಸಕರಾಗಿ ಗೆದ್ದಿದ್ದರು ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದ ವರ್ಚಸ್ಸು ಏನಾದರು...

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...

ಆಮ್ ಆದ್ಮಿ ಪಕ್ಷದ ಮೈಸೂರು ಘಟಕದ ಅಧ್ಯಕ್ಷರಾಗಿ ಮಾಲವಿಕ ಗುಬ್ಬಿವಾಣಿ ನೇಮಕ

www.karnatakatv.net : ಆದ್ಮಿ ಪಕ್ಷದ ಸಕ್ರಿಯ ಕಾರ್ಯಕರ್ತರಾದ ಮಾಲವಿಕ ಗುಬ್ಬಿವಾಣಿ ಅವರನ್ನು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇನ್ಫೊಸಿಸ್ ಸಂಸ್ಥೆಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಇವರು ಪರ್ಯಾಯ ರಾಜಕಾರಣದ ಭಾಗವಾಗುವ ಸಲುವಾಗಿ ತಮ್ಮ ಸುತ್ತಲಿನ ಜನ ಸಾಮಾನ್ಯರ ಸಮಸ್ಯೆಗಳ ನಿವಾರಣೆಯ ಗುರಿ ಇಟ್ಟುಕೊಂಡು ತಮ್ಮದೇ ಆದ ಸಂಸ್ಥೆಯನ್ನು ಸ್ಥಾಪಿಸಿ...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ಜಾತಿ, ನೀತಿ ಮೇಲೆ ನಾನು ಮಾತನಾಡಲ್ಲ – ಡಿಕೆ ಶಿವಕುಮಾರ್

ಕರ್ನಾಟಕ ಟಿವಿ : ಪಕ್ಷದ ಹೈಕಮಾಂಡ್ ನನ್ನನ್ನು ಅಧ್ಯಕ್ಷರನ್ನಾಗಿ ಹಾಗೂ ಮೂವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಇದು ನಮಗೆ ಕೊಟ್ಟಿರುವ ಅಧಿಕಾರ ಅಲ್ಲ, ಜವಾಬ್ದಾರಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮೂವರು ಕಾರ್ಯಾಧ್ಯಕ್ಷರ ಜತೆ ಸಮಾಲೋಚನೆ ನಡೆಸಿದ ಶಿವಕುಮಾರ್ ನಂತರ ಮಾಧ್ಯಮಗಳ ಜತೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img